death

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com, ಆ.28: ಬೆಳಗಾವಿ: ಸಮೀಪದ ಬಡೇಕೊಳ್ಳ ಕ್ರಾಸ್ ಬಳಿ ಬುಧವಾರ ರಾತ್ರಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 11 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಪುಣೆಯತ್ತ ಹೊರಟಿದ್ದ ಗೋಗಟೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 12 ಜನರು ಪ್ರಯಾಣಿಸುತ್ತಿದ್ದು, ಇದರಲ್ಲಿ ಒಬ್ಬ ಮಹಿಳೆ ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಕೆಲವು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ […]

ಬೆಳಗಾವಿ ಹುಬ್ಬಳ್ಳಿಯಿಂದ ಪುಣೆಗೆ ಹೊರಟ್ಟಿದ್ದ ಬಸ್ ಪಲ್ಟಿ- ಸ್ಥಳದಲ್ಲೇ ಇಬ್ಬರು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.26 ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಕಟ್ಟಡದ ಒಂದು ಭಾಗ ಕುಸಿದುಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಗಾಯಾಳುಗಳನ್ನು ದರ್ಶನ್, ಭುವನ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಈ ಕಟ್ಟಡವನ್ನು ಒಂಬತ್ತು ವರ್ಷಗಳ ಹಿಂದೆ ನಿರ್ಮಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ದೇವನಹಳ್ಳಿಯ ಬ್ಲಾಕ್ ಶಿಕ್ಷಣ ಅಧಿಕಾರಿ (ಬಿಇಒ) ಲಲಿತಮ್ಮ ಅವರು ಮಾತನಾಡಿ, ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ

ಶಾಲಾ ಕಟ್ಟಡ ಕುಸಿತ: ಮೂವರು ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ

ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ

(ನ್ಯೂಸ್‌ ಕಡಬ) newskadaba.com, ಆ.25: ಕೆ.ಜಿ.ಎಫ್ ಸಹಿತ ಅನೇಕ‌ ಸಿನಿಮಾಗಳ ಪ್ರತಿಭಾನ್ವಿತ ನಟ, ಸುಪ್ರಸಿದ್ಧ ಕಲಾನಿರ್ದೇಶಕ ಹಾಗೂ ಹೃದಯವಂತರಾದ ದಿನೇಶ್ ಮಂಗಳೂರು ಭಾನುವಾರದಂದು ಬೆಳಗಿನ ಜಾವ ಮೂರೂವರೆ ಗಂಟೆಗೆ ವಿಧಿವಶರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ದಿನೇಶ್ ಮಂಗಳೂರು ಅವರು ಕಳೆದ ಐದು ದಿನಗಳಿಂದ ಬ್ರೇನ್ ಹ್ಯಾಮರೇಜ್‌ನಿಂದ ಕುಂದಾಪುರದ ಸರ್ಜನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಅಸ್ತಮಿಸಿದ್ದಾರೆ. ಅವರ ಅಕಾಲಿಕ ನಿಧನದಿಂದ ರಂಗಭೂಮಿ ಮತ್ತು ಚಲನಚಿತ್ರರಂಗದಲ್ಲಿ ದುಃಖದ ಛಾಯೆ ಆವರಿಸಿದೆ. ಹಳೆಯ-ಹೊಸ

ಪ್ರತಿಭಾವಂತ ನಟ, ಕಲಾನಿರ್ದೇಶಕ ದಿನೇಶ್ ಮಂಗಳೂರು ನಿಧನ Read More »

ಕರಾವಳಿ

ಉಳ್ಳಾಲ : ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು

(ನ್ಯೂಸ್‌ ಕಡಬ) newskadaba.com, ಆ.22: ಉಳ್ಳಾಲದ ತೊಕ್ಕೊಟ್ಟು ಸಮೀಪದ ಕಾಪಿಕಾಡಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಕುಂಪಲ ಚೇತನನಗರ ನಿವಾಸಿ ಲೋಕೇಶ್ (48) ಎಂದು ಗುರುತಿಸಲಾಗಿದೆ. ಅವರು ತೊಕ್ಕೊಟ್ಟಿನಲ್ಲಿ ಇರುವ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಆ.15 ರಂದು ಸಂಜೆ ಪಾಳಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಪಿಕಾಡು ಎಂಬಲ್ಲಿ ಹೆದ್ದಾರಿ ದಾಟುತ್ತಿದ್ದಾಗ ಏಕಾಏಕಿ ಬೈಕ್ ಢಿಕ್ಕಿ

ಉಳ್ಳಾಲ : ಬೈಕ್ ಢಿಕ್ಕಿ – ಪಾದಚಾರಿ ಮೃತ್ಯು Read More »

ಕರಾವಳಿ

ರಂಗಭೂಮಿ ಕಲಾವಿದ ಟಿ.ಪ್ರಭಾಕರ ಕಲ್ಯಾಣಿ ನಿಧನ

(ನ್ಯೂಸ್‌ ಕಡಬ) newskadaba.com, ಆ.08: ಉಡುಪಿ: ಕಾಂತಾರ ಚಿತ್ರದಲ್ಲಿ ಅಭಿನಯಿಸಿದ್ದ ಮತ್ತೊಬ್ಬ ಸಹ ಕಲಾವಿದ ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಪೆರ್ಡೂರು ಮೂಲದ ಹಿರಿಯ ರಂಗಭೂಮಿ ಕಲಾವಿದ, ನಿವೃತ್ತ ಬ್ಯಾಂಕ್ ಉದ್ಯೋಗಿ ಟಿ. ಪ್ರಭಾಕರ ಕಲ್ಯಾಣಿ ಅವರು ಹೃದಯಘಾತದಿಂದ ಆ.8ರ ಶುಕ್ರವಾರ ನಿಧನರಾಗಿದ್ದರೆ. ಕಳೆದ 3 ದಿನಗಳ ಹಿಂದೆ ಹಿರಿಯಡಕ ಪೇಟೆಯಲ್ಲಿ ಇವರು ತಲೆ ಸುತ್ತಿ ಬಿದ್ದಿದ್ದರು. ಇಂದು ಮಲಗಿದಲ್ಲಿಯೇ ಹೃದಯಘಾತವಾಗಿ ಕೊನೆಯುಸಿರೆಳೆದಿದ್ದಾರೆ. 5 ವರ್ಷದ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಇವರಿಗೆ ಸ್ಟಂಟ್ ಹಾಕಲಾಗಿತ್ತು. ಮೃತರು

ರಂಗಭೂಮಿ ಕಲಾವಿದ ಟಿ.ಪ್ರಭಾಕರ ಕಲ್ಯಾಣಿ ನಿಧನ Read More »

ಕರ್ನಾಟಕ, ಸಿನಿಮಾ

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ

(ನ್ಯೂಸ್‌ ಕಡಬ) newskadaba.com ಜು.23: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 21. ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ಕಾಣೆಯಾಗಿದ್ದಾರೆ. ಬುಧವಾರ ಮಳೆ ಆರಂಭವಾದಾಗಿನಿಂದ ದೇಶಾದ್ಯಂತ ಸಾವಿನ ಸಂಖ್ಯೆ 17 ಕ್ಕೆ ಏರಿದ್ದು, 11 ಜನರು ಕಾಣೆಯಾಗಿದ್ದಾರೆ, 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಗ್ಯಾಪ್ಯೊಂಗ್‌ನಲ್ಲಿನ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, 40 ರ ಹರೆಯದ ವ್ಯಕ್ತಿಯೊಬ್ಬರು

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಜು. 21. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಕೀರಪ್ಪ ಗಟಕಂಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಪೇಟೆಯಲ್ಲಿದ್ದ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಡ್ಯೂಟಿಗೆ ಗೈರಾಗಿದ್ದ ಪಿಎಸ್ಐ ಮನೆಯಲ್ಲೇ ಇದ್ದರು. ಪೊಲೀಸ್ ಠಾಣೆ ಸಿಬ್ಬಂದಿ ಕಾಲ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ. ಸಂಜೆ ಅವರ ಬಾಡಿಗೆ ಮನೆಗೆ ಹೋಗಿದ್ದಾಗ, ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top