death

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.17. BMTC ಬಸ್ ಹರಿದು 4ರ ಹರೆಯದ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಪೂರ್ವಿ ರಾವ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಶಾಲೆಗೆ ಬಿಡಲೆಂದು ತಂದೆ ಪ್ರಸನ್ನ ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುತ್ತಿದ್ದಾಗ ಮುಖ್ಯರಸ್ತೆಯ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಪ್ರಸನ್ನ ಅವರು ಎಡಬದಿಗೆ […]

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ BMTC ಬಸ್ – ಬಾಲಕಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು

(ನ್ಯೂಸ್ ಕಡಬ)newskadaba.com ಕಡಬ, ಆ.12. ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದ ಕಾರಣಕ್ಕೆ ಕೊಂಬಾರು ಸಮೀಪ ಸೆರೆ ಹಿಡಿಯಲಾಗಿದ್ದ ಕಾಡಾನೆಯೊಂದು ಕೊಡಗಿನ ಮತ್ತಿಗೋಡು ಆನೆ ಶಿಬಿರದಲ್ಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ಕಡಬದಲ್ಲಿ ಸೆರೆ ಹಿಡಿಯಲಾಗಿದ್ದ ಕಾಡಾನೆಯನ್ನು ಕೊಡಗಿನ ಮತ್ತಿಗೋಡು ಆನೆ ಶಿಬಿರಕ್ಕೆ ಸೇರಿಸಲಾಗಿತ್ತು. ಆನೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸುವ ಕಾರ್ಯ ಮಾಡಲಾಗಿದೆ. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಮೀನಾಡಿ ಸಮೀಪದ ನೈಲದಲ್ಲಿ ಫೆಬ್ರವರಿ 20ರಂದು ಬೆಳ್ಳಂ ಬೆಳಗ್ಗೆ  ಕಾಡಾನೆ ದಾಳಿಗೆ ರಂಜಿತಾ (24)

ಕಡಬ: ರೆಂಜಿಲಾಡಿಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಆನೆ ಶಿಬಿರದಲ್ಲಿ ಸಾವು Read More »

ಕರಾವಳಿ

ಮಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ಅವರು ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ 1989ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ,ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್,ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. 2017ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ಉದಯ್ ಅವರು ಇಂಡಿಯನ್ ಹಿಸ್ಟರಿ ಕಾಂಗ್ರೆಸ್,ಸೌತ್ ಇಂಡಿಯನ್ ಕಾಂಗ್ರೆಸ್,ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ

ಮಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ವಿಧಿವಶ Read More »

ಕರಾವಳಿ

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಆಂದ್ರಪ್ರದೇಶ, ಆ.12. ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಕುಟುಂಬವೊಂದು ದೇವರ ದರ್ಶನ ಪಡೆಯಲು ತಿರುಮಲಕ್ಕೆ ತೆರಳಿತ್ತು. ತಿರುಪತಿ ತಲುಪಿ ಬಳಿಕ ಅಲಿಪಿರಿ ಕಾಲುದಾರಿ ಮೂಲಕ ರಾತ್ರಿ 11 ಗಂಟೆ ವೇಳೆಗೆ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತಿ ಹೋಗುತ್ತಿದ್ದ ಕುಟುಂಬಸ್ಥರ ಮೇಲೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಮುಂದೆ ನಡೆದುಕೊಂಡು ಹೋಗುತ್ತಿದ್ದ 6 ವರ್ಷದ ಲಕ್ಷಿತಾ ಎಂಬ ಬಾಲಕಿಯ ಮೇಲೆ

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ..!

(ನ್ಯೂಸ್ ಕಡಬ)newskadaba.com ರಾಯಚೂರು, ಆ.11. ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಯಲ್ಲಿ ಚೌಡಮ್ಮ(34), ರಾಮಣ್ಣ(4), ಮುತ್ತಣ್ಣ(3) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಮುದಗಲ್ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ಮೊದಲು ಬಾವಿಗೆ ಎಸೆದು ಬಳಿಕ ತಾಯಿ ಬಾವಿಗೆ ಹಾರಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ..! Read More »

ಕರಾವಳಿ

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…!

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಆ.11. ಬಿಜೆಪಿ ಮುಖಂಡ ಅನುಜ್ ಚೌಧರಿ(34) ಅವರನ್ನು ಉತ್ತರ ಪ್ರದೇಶದ ಸಂಭಾಲ್‌ನ ಮೊರಾದಾಬಾದ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಚೌಧರಿ ಅವರು ತಮ್ಮ ಅಪಾರ್ಟ್‌ ಮೆಂಟ್‌ನ ಹೊರಗೆ ಸ್ನೇಹಿತನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ ನಲ್ಲಿ ಬಂದ ಮೂವರು ಅನೇಕ ಬಾರಿ ಗುಂಡು ಹಾರಿಸುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದ್ದು, ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಯತ್ನಿಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೋ, ಆ.09. ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಮೃತಪಟ್ಟಿದ್ದು, ಬಾಲಕನನ್ನು ರಕ್ಷಿಸಲು ಯತ್ನಿಸಿದಾಗ ಆತನ ತಾಯಿಗೂ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ಮಾತನಾಡಿ ” ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ. ರೋಹಿತ್ ಜೈಸ್ವಾಲ್ (15) ಬಾಲಕ ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೊಬೈಲ್ ಚಾರ್ಜ್

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಆ.09. ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆ ದುರಾದೃಷ್ಟವಶಾತ್ ತೆಂಗಿನ ಮರದಿಂದಲೇ ಬಿದ್ದು ಮೃತಪಟ್ಟ ಘಟನೆ ಸವಣೂರು ಬಳಿ ನಡೆದಿದೆ. ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಯಿ ಕೀಳುತ್ತಿರುವಾಗ ಈ ಘಟನೆ ನಡೆದಿದ್ದು, ಮಹಿಳೆಯಾಗಿ ಸುಚಿತ್ರ ರವರು ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!!

(ನ್ಯೂಸ್ ಕಡಬ)newskadaba.com ರಾಯಚೂರು, ಆ.09. ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಸಂಭವಿಸಿದೆ. ಹೊಲದಲ್ಲಿ ಈ ಮಹಿಳೆಯ ಮೃತದೇಹ ಕಂಡುಬಂದಿದ್ದು, ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು,

ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top