death

ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ

(ನ್ಯೂಸ್ ಕಡಬ) newskadaba.com,ಜು .17. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಸಂದರ್ಭದಲ್ಲಿ ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ತೆಕ್ಕಾರು ಬಳಿಯ ಬಜಾರು ನಿವಾಸಿ ಝೀನತ್ (40) ಎಂದು ಗುರುತಿಸಲಾಗಿದೆ. ಅವರು ಸುಮಾರು 18 ವರ್ಷಗಳ ಹಿಂದೆ ರಫೀಕ್ ಅವರನ್ನು ವಿವಾಹವಾಗಿದ್ದರು ಮತ್ತು ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪೊಲೀಸರ ಪ್ರಕಾರ, ದಂಪತಿಗಳಿಗೆ ಕಳೆದ ಕೆಲವು ತಿಂಗಳುಗಳಿಂದ ವೈಮನಸ್ಸು ಉಂಟಾಗಿ ಕೌಟುಂಬಿಕ ಕಲಹ ನಡೆಯುತ್ತಿತ್ತು. ಜುಲೈ 17 ರ ಬೆಳಿಗ್ಗೆ ದಂಪತಿಗಳ […]

ಪುತ್ತೂರು: ಉಪ್ಪಿನಂಗಡಿಯಲ್ಲಿ ಪತ್ನಿಗೆ ಚೂರಿ ಇರಿದು ಹತ್ಯೆಗೈದ ಪತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು

(ನ್ಯೂಸ್ ಕಡಬ) newskadaba.com,ಜು .17. ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಮಣ್ಣಿನ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು Read More »

ಬ್ರೇಕಿಂಗ್ ನ್ಯೂಸ್

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ

(ನ್ಯೂಸ್ ಕಡಬ) newskadaba.com, ಜು. 14.ಉ.ಕ: ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ಅವರು ಜುಲೈ 14 ಸೋಮವಾರದಂದು (87) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 87 ವರ್ಷ ವಯಸ್ಸಾಗಿತ್ತು, ಇಬ್ಬರು ಮಕ್ಕಳಿದ್ದಾರೆ. ಸರೋಜಾ ದೇವಿ ಅವರು ಆರೂವರೆ ದಶಕಗಳ ಕಾಲ ಚಿತ್ರರಂಗದಲ್ಲಿ ಇದ್ದವರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ. ಜನವರಿ 7, 1938 ರಂದು ಜನಿಸಿದ

ಕನ್ನಡದ ಖ್ಯಾತ ನಟಿ ಬಿ ಸರೋಜಾದೇವಿ ನಿಧನ Read More »

ಕರ್ನಾಟಕ, ಸಿನಿಮಾ

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ!

(ನ್ಯೂಸ್ ಕಡಬ) newskadaba.com, ಜು. 10. ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ  ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ. ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್

ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43) ಮೃತಪಟ್ಟವರು. ಜು.7ರಂದು ಬೆಳಗ್ಗೆ ವಿಟ್ಲ – ಮುಡಿಪು- ಮಂಗಳೂರು ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಸಿಗೆ ಕೊಡಂಗಾಯಿ ಎಂಬಲ್ಲಿ ಏರಿದ್ದ ಚಿದಾನಂದ ಅವರು ಕುಡ್ತಮುಗೇರು ನಿಲ್ದಾಣ ತಲುಪುತ್ತಿದ್ದಂತೆ ಮೆಟ್ಟಿಲಿನಲ್ಲಿ ನಿಂತಿದ್ದು ಅವರು ಆಯತಪ್ಪಿ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಗೊಂಡಿದ್ದರು. ಬಳಿಕ ಬಸ್ಸಿನ

ಬಂಟ್ವಾಳ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು Read More »

ಕರಾವಳಿ, ಕರ್ನಾಟಕ

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 08. ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಲರ್ ಅಲಿ ಎಂಬವರ ಪುತ್ರ ಅಫ್ತಾಬ್ (18) ಎಂದು ತಿಳಿದು ಬಂದಿದೆ. ಈತ ಸುರತ್ಕಲ್ ಸೆಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತ ಕ್ಕೊಳಗಾಗಿ ಕುಸಿದು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್

ಖ್ಯಾತ ಹಾಲಿವುಡ್ ನಟ ಮೈಕಲ್ ಮ್ಯಾಡ್ಸನ್ ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜು.06: ‘ಕಿಲ್ ಬಿಲ್’, ‘ರಿಸವರ್ಯರ್ ಡಾಗ್ಸ್’, ‘ಡೈ ಅನದರ್ ಡೇ’, ‘ಸ್ಕೇರಿ ಮೂವಿ’ ಸೇರಿದಂತೆ ಹಲವಾರು ಸೂಪರ್ ಹಿಟ್ ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟ ಮೈಕಲ್ ಮ್ಯಾಡ್ಸನ್ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೈಕಲ್ ಮ್ಯಾಡ್ಸನ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನಲಾಗುತ್ತಿದೆ. ಮೈಕಲ್ ಅವರು ಅಮೆರಿಕದ ಕ್ಯಾಲಿಫೋರ್ನಿಯಾದ ಮ್ಯಾಡ್ಸನ್ ನಗರದಲ್ಲಿ ನೆಲೆಸಿದ್ದರು. ಮನೆಯಲ್ಲಿಯೇ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 1957ರಲ್ಲಿ ಶಿಕಾಗೊನಲ್ಲಿ ಜನಿಸಿದ ಮೈಕಲ್ ಅವರ ತಾಯಿ

ಖ್ಯಾತ ಹಾಲಿವುಡ್ ನಟ ಮೈಕಲ್ ಮ್ಯಾಡ್ಸನ್ ಹೃದಯಾಘಾತದಿಂದ ಸಾವು Read More »

ಕರಾವಳಿ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ 

(ನ್ಯೂಸ್ ಕಡಬ) newskadaba.com ಮೈಸೂರು, ಜು. 05. ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದಿದ್ದು, ಆಕೆ ಸ್ಥಿತಿ ಗಂಭೀರವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.   ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.   ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃತದೇಹ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top