death

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.03. ನೇತ್ರಾವತಿ ನದಿಯಲ್ಲಿ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತದೇಹದ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ. ಇಲ್ಲಿನ ನೇತ್ರಾವತಿ ನದಿ ನೀರಿನಲ್ಲಿ ಸುಮಾರು 50ರಿಂದ 55 ವರ್ಷದ ಮಹಿಳೆಗೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, 142 ಸೆಂ. ಮೀ. ಎತ್ತರವಿದ್ದು, ಕೆಂಪು ಬಣ್ಣದ ರವಿಕೆ ಹಾಗೂ ಹಸಿರು ಬಣ್ಣದ ಬಟ್ಟೆ ತೊಟ್ಟಿರುತ್ತಾರೆ. ಮೂಗಲ್ಲಿ ಮೂಗುತಿ ಹಾಗೂ ಬಲ ಕೈಯಲ್ಲಿ ಗುಲಾಬಿ ಬಣ್ಣದ ಗಾಜಿನ ಬಳೆಯೊಂದಿದೆ. ಆದ್ದರಿಂದ ಇವರ ಬಗ್ಗೆ ತಿಳಿದವರು […]

ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 03: ಬೈಂದೂರು ತಾಲೂಕಿನ ಉಪ್ಪುಂದ ಕರ್ಕಿಕಳಿ ಕಡಲ ತೀರದ ಬಳಿ ಸೋಮವಾರ ನಾಡದೋಣಿ ಮೂಲಕ ಮೀನುಗಾರಿಕೆ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಕಡಲ ಅಲೆಯ ಅಬ್ಬರಕ್ಕೆ ದೋಣಿ ಮಗುಚಿದ ಪರಿಣಾಮ ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ (30) ಅವರ ಮೃತ ದೇಹ ಕೊಡೇರಿ ಬಂದರು ಸಿವಾಕ್ ಬಳಿ ಮಂಗಳವಾರ ರಾತ್ರಿ ಪತ್ತೆ ಆಗಿದೆ. ನಾಡದೋಣಿ ಮೂಲಕ ಮೀನುಗಾರಿಕೆಯಲ್ಲಿ ತೊಡಗಿಕೊಂಡು ದಡಕ್ಕೆ ಮರಳಿ ಬರುತ್ತಿರುವ ಸಂದರ್ಭದಲ್ಲಿ ಅಲೆಯ ಹೊಡೆತಕ್ಕೆ ದೋಣಿ ಮಗುಚಿ ಬಿದ್ದದರಿಂದ

ಸಮುದ್ರದಲ್ಲಿ ನಾಪತ್ತೆ ಆಗಿದ್ದ ಸತೀಶ್ ಖಾರ್ವಿ ಶವ ಪತ್ತೆ Read More »

ಕರಾವಳಿ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಆ.02. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರಂತರವಾಗಿ ಚೀತಾಗಳು ಸಾವನ್ನಪ್ಪುತ್ತಿದ್ದು, ಇದೀಗ ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ಪ್ರಾಜೆಕ್ಟ್ ಚೀತಾ ಎಂದು ಕರೆಯಲ್ಪಡುವ ಮಹತ್ವಾಕಾಂಕ್ಷೆಯ ಉಪಕ್ರಮದ ಭಾಗವಾಗಿ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ 20 ಚಿರತೆಗಳನ್ನು ಆಮದು ಮಾಡಿಕೊಳ್ಳಲಾದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯ ಸಾವಿನ ಸರಣಿಯಲ್ಲಿ ಇದು ಕೂಡ ಒಂದು. ಸುಮಾರು ಏಳು ದಶಕಗಳ ಹಿಂದೆ ದೇಶದಲ್ಲಿ

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಹೆಣ್ಣು ಚೀತಾ ಧಾತ್ರಿ ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.02. ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರತಿಸಲಾಗಿದೆ. ಸೆಬಾಸ್ಟಿಯನ್ ಗೆಳೆಯರ ಜೊತೆ ಮನೆ ಸಮೀಪದ ಹೊಂಡದಲ್ಲಿ ಸ್ನಾನ ಕ್ಕಿಳಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕನಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮುಳುಗು ತಜ್ಞರು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು ಎನ್ನಲಾಗಿದೆ.

ಆಕಸ್ಮಿಕವಾಗಿ ನೀರಿನ ಹೊಂಡದಲ್ಲಿ ಮುಳುಗಿ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಕಾರವಾರ, ಆ.02. ಮೊಬೈಲ್ ಚಾರ್ಜರ್‌ ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ ಎಂದು ತಿಳಿದುಬಂದಿದೆ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ ಅನ್ನು ಆಫ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ತಾಷ್ಕೆಂಟ್, ಆ.02. ಬಹುಮಹಡಿ ಕಟ್ಟಡದ ಲಿಪ್ಟ್ ನೊಳಗೆ 3 ದಿನ ಸಿಲುಕಿದ್ದ ಮಹಿಳೆಯೊಬ್ಬರು ಉಸಿರು ಕಟ್ಟಿ ಮೃತಪಟ್ಟ ಘಟನೆ ವರದಿಯಾಗಿದೆ. ಮಹಿಳೆ ಕಟ್ಟಡದ 9ನೇ ಮಹಡಿಗೆ ಲಿಫ್ಟ್ ಮೂಲಕ ತೆರಳಿದ್ದಾಗ ಲಿಫ್ಟ್ ಹಾಳಾಗಿ ಅದರೊಳಗೆ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಡಿತಗೊಂಡ ಕಾರಣ ಲಿಪ್ಟ್ ನಲ್ಲಿನ ಫ್ಯಾನ್ ಕೂಡಾ ಸ್ಥಗಿತಗೊಂಡಿದ್ದು, ಮಹಿಳೆ ಸಹಾಯಕ್ಕಾಗಿ ಎಷ್ಟು ಕಿರುಚಿದರೂ ಯಾರ ಗಮನಕ್ಕೂ ಬಂದಿರಲಿಲ್ಲ ಎಂದು ವರದಿ ತಿಳಿಸಿದೆ. ತಕ್ಷಣ ಪೊಲೀಸರು ಶೋಧ ಕಾರ್ಯ ನಡೆಸಿದಾಗ ಕೆಟ್ಟುನಿಂತ ಲಿಫ್ಟ್ ನಲ್ಲಿ

ಲಿಫ್ಟ್ ನಲ್ಲಿ 3 ದಿನ ಸಿಲುಕಿದ್ದ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 01. ನೀರಿನ ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೀಲೇಶ್ವರ ಬಂಗಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಬಂಗಳ ಕರಿಕುಂಡುವಿನ ಅಲ್ಬಿನ್ ಸೆಬಾಸ್ಟಿಯನ್ (16) ಎಂದು ಗುರುತಿಸಲಾಗಿದೆ. ಈತ ಸೋಮವಾರದಮದು ಸಂಜೆ ಸಹಪಾಠಿಗಳ ಜೊತೆ ಮನೆ ಸಮೀಪದ ಗಣಿಗಾರಿಕೆ ನಡೆಸಿದ್ದ ಸ್ಥಳದಲ್ಲಿರುವ ಹೊಂಡದಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈ ರ್ಘಟನೆ ನಡೆದಿದೆನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗಿನಿಂದ ಕಣ್ಣೂರಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ

ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com com ಮಂಗಳೂರು, ಜು. 31. ಅಪಾರ್ಚ್‌ಮೆಂಟ್‌ ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ ನಲ್ಲಿ ವಾಸವಾಗಿದ್ದ ಸಮಯ್‌ (21) ಎಂದು ಗುರುತಿಸಲಾಗಿದೆ. ಈತ ತನ್ನ ಫ್ಲ್ಯಾಟ್‌ ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯ ಓದುತ್ತಿದ್ದಾಗ ಅವರ ತಾಯಿ ಕಾರು ತೊಳೆಯಲೆಂದು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಹಳ್ಳವೊಂದಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ವರುಣ್‌ (27) ಮತ್ತು ವೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ವರುಣ್‌ ಮತ್ತು ವೀಕ್ಷಿತ್‌ ಹಳ್ಳದ ದಡದಲ್ಲೇ ಕುಳಿತ್ತಿದ್ದರು. ಕೆಲವೇ ಹೊತ್ತಿನಲ್ಲಿ ದಡದಲ್ಲಿ ಕುಳಿತಿದ್ದ ವರುಣ್‌ ಆಯತಪ್ಪಿ ನೀರಿಗೆ ಬಿದ್ದಿದ್ದರು. ಇದನ್ನು ಗಮನಿಸಿದ ವೀಕ್ಷಿತ್‌ ಕೂಡಲೇ ಹಳ್ಳಕ್ಕೆ ದುಮುಕಿದರು. ಆದರೆ, ಹಳ್ಳದಲ್ಲಿ ಹೂಳು ತುಂಬಿದ್ದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಘಟನಾ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top