death

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಬಾರಾಬಂಕಿ, ಜು.22. 24 ವರ್ಷದ ಯುವಕನೊಬ್ಬ ತನ್ನ ಸಹೋದರಿಯನ್ನ ಕೊಂದು, ಕತ್ತರಿಸಿದ ತಲೆಯೊಂದಿಗೆ ತಿರುಗಾಡುತ್ತಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸಂಭವಿಸಿದ್ದು, ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವತಿ ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ವ್ಯಕ್ತಿ ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಓಡಿಹೋಗಿದ್ದಾಳೆ. ಇದರಿಂದ ಆಕ್ರೋಶಿತನಾದ ಸಹೋದರ ರಿಯಾಜ್, ತನ್ನ ತಂಗಿಯನ್ನ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಧ್ಯ ರಿಯಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಯಾಜ್ ತನ್ನ ಸಹೋದರಿಯ ಕತ್ತರಿಸಿದ […]

ತಂಗಿಯ ರುಂಡ ಹಿಡಿದು ಬೀದಿ ಸುತ್ತಿದ ಸಹೋದರ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಜು.21. ಶಾಲಾ ಬಾಲಕಿಯೊಬ್ಬಳು ಪೋಷಕರು, ಜಾಸ್ತಿ ಮೊಬೈಲ್ ಬಳಸಬೇಡ ಎಂದು ಆಕೆಗೆ ಹೇಳಿದ್ದಕ್ಕೆ, ಮನನೊಂದು 90 ಅಡಿ ಇರುವ ಈ ಜಲಪಾತದಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಪ್ರಯತ್ನಿಸಿದ ಘಟನೆ ಛತ್ತೀಸ್ ಗಢದ ಬಸ್ತಾರ್ ನಲ್ಲಿರುವ ಚಿತ್ರಕೋಟೆ ಎಂಬ ಜಲಪಾತದಲ್ಲಿ ನಡೆದಿದೆ. ಜಲಪಾತಕ್ಕೆ ಧುಮುಕುವ ಮೊದಲು ಆಕೆ ಸ್ವಲ್ಪ ಹೊತ್ತು ಅದರ ಅಂಚಿನಲ್ಲಿ ಓಡಾಡಿದ್ದಾಳೆ. ಇದನ್ನು ನೋಡಿದ ಸ್ಥಳೀಯರು/ಪ್ರವಾಸಿಗರು, ಆಕೆಯನ್ನು ಕೂಗಿ ನಿಲ್ಲುವಂತೆ ಹೇಳಿದ್ದಾರೆ. ಬಳಿಕ ಹಾರಿರುವ ವಿಡಿಯೋ ವೈರಲ್ ಆಗಿದೆ.

ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ಜಲಪಾತದಿಂದ ಹಾರಿದ ಬಾಲಕಿ – ವಿಡಿಯೋ ವೈರಲ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕ, ಜು.21. ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತಪಟ್ಟಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ನೆವಾಡಾದಲ್ಲಿ ನಡೆದಿದೆ. ವುಡ್ರೋ ಟರ್ನರ್ ಬಂಡಿ ಮೃತ ಬಾಲಕ ಎಂದು ಗುರುತಿಸಲಾಗಿದೆ. ನೆವಾಡಾದಲ್ಲಿ ಎರಡು ವರ್ಷದ ಬಾಲಕ ಅಪರೂಪದ ಸೋಂಕಿನಿಂದ ಮೃತಪಟ್ಟಿದ್ದಾನೆ ಎಂದು ವರದಿ ತಿಳಿಸಿದೆ. ಬಾಲಕನ ಆರೋಗ್ಯದಲ್ಲಿ ಆಗಿರುವ ಏರುಪೇರು ಗಮನಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರಿಗೆ ರೋಗದ ಲಕ್ಷಣದ ಬಗ್ಗೆ ತಿಳಿದಿದೆ. ಎರಡು ವರ್ಷದ ಮಗುವಿಗೆ ಚಿಕಿತ್ಸೆಯನ್ನು ನೀಡಲು ನಿರಾಕರಿಸಿದ್ದಾರೆ. ಏಕೆಂದರೆ,

ಮೆದುಳು ತಿನ್ನುವ ಅಮೀಬಾದಿಂದ 2 ವರ್ಷದ ಮಗು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadaba.com ಮಣಿಪಾಲ, ಜು.21. ಕೇಂದ್ರ ಕಂದಾಯ ಇಲಾಖೆಯ ನಿವೃತ್ತ ಅಧಿಕಾರಿಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮೃತರನ್ನು ಪೆರ್ಡೂರು ನಿವಾಸಿ 83 ವರ್ಷದ ಗೋಪಾಲ ನಾಯಕ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಪೋಲಿಸ್ ಅಧಿಕಾರಿಗಳು ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ನೆರವಾದರು.  

ನಿವೃತ್ತ ಅಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.21. ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ‌. ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಮಾರಕಾಯುಧದಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾರಕಾಸ್ತ್ರದಿಂದ ಹೊಡೆದು ಯುವಕ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.21. ಮಹಿಳೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪ ಹೊತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮೃತ ಪಟ್ಟವರನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಕಾರ್ಕಳ ಮಾರ್ಕೆಟ್ ರೋಡ್ ನ ಮಹಿಳಾ ಕೋ ಆಪರೇಟಿವ್ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೀಳಾ ಎಂಬಾಕೆಗೆ ರೂ.3 ಲಕ್ಷ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ ಬಗ್ಗೆ ಸಂತೋಷ್ ಮೇಲೆ ಇತ್ತು ಎನ್ನಲಾಗಿದೆ. ಆತನ ಕಿರುಕುಳದಿಂದಾಗಿ ಮಾನಸಿಕವಾಗಿ ನೊಂದಿದ್ದ ಬ್ಯಾಂಕ್ ಸಿಬ್ಬಂದಿ

ಮಹಿಳೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ವ್ಯಕ್ತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ

(ನ್ಯೂಸ್ ಕಡಬ) newskadaba.com ರಾಮನಗರ. ಜು. 20. ಪುತ್ರಿಯೋರ್ವಳು ಕ್ಷುಲ್ಲಕ ಕಾರಣಕ್ಕೆ  ಗುದ್ದಲಿಯಿಂದ ತನ್ನ ತಂದೆಯನ್ನೇ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹುಚ್ಚೀರಯ್ಯ(68) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮಗಳನ್ನು ಪುಷ್ಪ (30) ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಆಕೆ ಸ್ಥಳದಿಂದ ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಆರೋಪಿ ಪುಷ್ಪಾ ಗೃಹಿಣಿಯಾಗಿದ್ದು, ಕೆಲವು ವರ್ಷಗಳ ಹಿಂದೆ ತನ್ನ ಪತಿಯೊಂದಿಗೆ ಜಗಳವಾಡಿಕೊಂಡು ಬಂದು ಪೋಷಕರ ಮನೆಯಲ್ಲಿ ವಾಸವಾಗಿದ್ದು, ಮಾನಸಿಕವಾಗಿ ನೊಂದಿದ್ದಳು.

ಗುದ್ದಲಿಯಿಂದ ಹೊಡೆದು ತಂದೆಯನ್ನೇ ಕೊಂದ ಪುತ್ರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಬೈಕ್ ಸ್ಕಿಡ್ ಆಗಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಮಹಮ್ಮದ್ ನಶತ್(21) ಎಂದು ಗುರುತಿಸಲಾಗಿದೆ. ಈತ ಪಡೀಲ್ ಕಡೆಯಿಂದ ವಳಚ್ಚಿಲ್ ಕಾಲೇಜು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ, ಡಿವೈಡರ್ ಬಡಿದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.  

ಬೈಕ್ ಸ್ಕಿಡ್ ಆಗಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 19. ಬೀಚ್ ನಲ್ಲಿ ಈಜಲು ಹೋಗಿ ಸಮುದ್ರ ಪಾಲಾಗಿದ್ದ ಗದಗ ಮೂಲದ ಯುವಕ ಪೀರ್ ಸಾಬ್ ನ ಮೃತದೇಹ ಕಂಚುಗೋಡಯ ಎಂಬಲ್ಲಿ ಪತ್ತೆಯಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಿವಾಸಿಯಾಗಿರುವ ಪೀರ್ ಸಾಬ್(21), 2 ತಿಂಗಳ ಹಿಂದೆ ಗಾರೆ ಕೆಲಸಕ್ಕೆ ಬಂದಿದ್ದು ಕಾಪು ತಾಲ್ಲೂಕಿನ ಮುದರಂಗಡಿಯಲ್ಲಿ ವಾಸವಾಗಿದ್ದನು. ಮಂಗಳವಾರ ಸಿರಾಜ್ ಎಂಬವರ ಜೊತೆ ಲಾರಿಯಲ್ಲಿ ಪೀರ್ ಸಾಬ್ ಹಾಗೂ ಸ್ನೇಹಿತ ಸಿದ್ಧಪ್ಪ ಊರಿಗೆ ಹೊರಟಿದ್ದರು. ಮಧ್ಯಾಹ್ನ ಸುಮಾರು 2.30ರ ಹೊತ್ತಿಗೆ

ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.17. ಮರವಂತೆ ಬೀಚ್ ನಲ್ಲಿ ಯುವಕನೋರ್ವ ಸಮುದ್ರಪಾಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಸಮುದ್ರಪಾಲಾದ ಯುವಕನನ್ನು ಗದಗ ಜಿಲ್ಲೆಯ ಮುಂಡ್ರಂಗಿ ತಾಲೂಕು ಮೇವಂಡಿ ಗ್ರಾಮದ ಪೀರ್ ನದಾಫ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಬೀಚ್‌ ನಲ್ಲಿ ಈಜಲು ಹೋದಾಗ ಘಟನೆ ಸಂಭವಿಸಿದೆ. ನೀರಿಗೆ ಈಜಲು ಇಳಿದಿದ್ದು, ಈ ವೇಳೆ ಅಲೆಯ ರಭಸಕ್ಕೆ ಓರ್ವ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳೀಯರ ತಂಡ ಹಾಗೂ ಅಗ್ನಿಶಾಮಕ ದಳ ಮತ್ತು ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ

ಮರವಂತೆ ಬೀಚ್ ನಲ್ಲಿ ಸಮುದ್ರ ಪಾಲದ ಯುವಕ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top