death

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ […]

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ನಾಯಿಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಢಿಕ್ಕಿ ಹೊಡೆದು, ಗಂಭೀರ ಗಾಯಗೊಂಡ ಸವಾರ ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ.   ಮೃತರನ್ನು ಮರೋಳಿ ಬಜ್ಜೋಡಿ ನಿವಾಸಿ ನರಸಿಂಹ ಗಟ್ಟಿ (67) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ ಮನೆಯಿಂದ ಯೆಯ್ಯಾಡಿ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ನಾಯಿಯೊಂದು ಅಡ್ಡದಾಟಿದ ಪರಿಣಾಮ ನಿಯಂತ್ರಣ ತಪ್ಪಿದ ಸ್ಕೂಟರ್

ನಾಯಿಯನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ➤ ಸವಾರ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಲಂಕಾರು: ಬ್ರೈನ್ ಎಮರೇಜ್ ಗೆ ತುತ್ತಾಗಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಆಲಂಕಾರು, ಜೂ. 23. ಬ್ರೈನ್ ಎಮರೇಜ್‌ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಲಂಕಾರಿನ ರಿಕ್ಷಾ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಕುರಿತು ವರದಿಯಾಗಿದೆ. ಮೃತ ರಿಕ್ಷಾ ಚಾಲಕನನ್ನು ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ ಕಮಲಾಕ್ಷ ಗೌಡ ಎಂದು ಗುರುತಿಸಲಾಗಿದೆ. ಇವರು ಜೂ. 20ರಂದು ಬೆಳಗ್ಗೆ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರ ಸಹೋದರ ತಕ್ಷಣ ಆಲಂಕಾರಿನ ಕ್ಲಿನಿಕ್‌ಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ

ಆಲಂಕಾರು: ಬ್ರೈನ್ ಎಮರೇಜ್ ಗೆ ತುತ್ತಾಗಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 23. ವ್ಯಕ್ತಿಯೊಬ್ಬರು ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸುಳ್ಯಪದವು ಕಜೆಮೂಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಮೃತರನ್ನು ನೆಟ್ಟಣಿಗೆ ಗ್ರಾಮದ ಆದೂರು ಬೀರಮೂಲೆ ನಿವಾಸಿ ನಾರಾಯಣ ನಾಯ್ಕ(75) ಎಂದು ಗುರುತಿಸಲಾಗಿದೆ ಇವರು ಸುಳ್ಯಪದವು ಕಜೆಮೂಲೆ ವೆಂಕಟೇಶ್ವರ ಭಟ್ ಎಂಬವರ ತೋಟದ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮನೆಯಿಂದ ಹೋದ ಅವರು ನಾಪತ್ತೆಯಾಗಿದ್ದ ಕುರಿತು ಅವರ ಮನೆ ಮಂದಿ ದೂರು ನೀಡಿದ್ದರು. ಜೂ. 22ರಂದು ವೆಂಕಟೇಶ್ವರ ಭಟ್

ಪುತ್ತೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..!

(ನ್ಯೂಸ್ ಕಡಬ) newskadaba.com ಕಡಬ, ಜೂ. 23. ಚಿನ್ನದ ಅಂಗಡಿಯ ಉದ್ಘಾಟನೆಯ ದಿನವೇ ಗುಂಡ್ಯದ ಕೆಂಪು ಹೊಳೆ ಸಮೀಪ ಅಪಘಾತದಲ್ಲಿ ಮೃತಪಟ್ಟ ನಾಗಪ್ರಸಾದ್ ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಮರ್ಧಾಳದಲ್ಲಿ ಉದ್ಘಾಟನೆಗೆ ಸಜ್ಜಾಗಿದ್ದ ಐಶ್ವರ್ಯ ಗೋಲ್ಡ್ ಮಾಲಕ ಕಡಬ ನಿವಾಸಿ ದಯಾನಂದ ಆಚಾರ್ಯ ಎಂಬವರ ಪುತ್ರ ನಾಗಪ್ರಸಾದ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಸಾರ್ವಜನಿಕವಾಗಿ ಹಲವು ಅನುಮಾನಗಳಿದ್ದ ಕಾರಣ ಪೊಲೀಸರು ಕೂಡ ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿದ್ದರು. ಇದೀಗ

ಕಡಬ: ಚಿನ್ನದಂಗಡಿ ಶುಭಾರಂಭಕ್ಕೂ ಮುನ್ನ ನಾಗಪ್ರಸಾದ್ ಸಾವು ಪ್ರಕರಣ ➤ ಅನುಮಾನಗಳಿಗೆ ತೆರೆ ಎಳೆದ ಪೋಸ್ಟ್ ಮಾರ್ಟಂ ರಿಪೋರ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) com ಉಳ್ಳಾಲ, ಜೂ. 22. ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯ ನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿತಿನ್ ಪೂಜಾರಿ ಎಂದು ಗುರುತಿಸಲಾಗಿದೆ. ನೆರೆಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ತಾಯಿ ಬಂದು ಮನೆಯ ಬಾಗಿಲು ಬಡಿದಾಗ ತೆರೆಯದೇ ಇದ್ದುದರಿಂದ ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣುಬಿಗಿದ ವಿಚಾರ ಬೆಳಕಿಗೆ ಬಂದಿದೆ. ಮೃತದೇಹದ ಪಕ್ಕ ಡೆತ್ ನೋಟ್ ಪತ್ತೆಯಾಗಿದ್ದು,

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬೈಕ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಮೃತ ಸವಾರನನ್ನು ಬಂಟ್ವಾಳ ತಾಲೂಕಿನ ಕರಿಯಂಗಳ ನಿವಾಸಿ ಸಂತೋಷ್ ಪೂಜಾರಿ (38) ಎಂದು ಗುರುತಿಸಲಾಗಿದೆ. ವಾಮಜೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಗುರುಪುರ ಶಾಖೆಯ ಉದ್ಯೋಗಿಯಾಗಿದ್ದ ಇವರು, ಬೆಳಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ.

ಬಂಟ್ವಾಳ: ಬೈಕ್ ಮತ್ತು ಖಾಸಗಿ ಬಸ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪತಿ-ಪತ್ನಿ ನಡುವೆ ಕಲಹ, ಹಲ್ಲೆ ➤ ಇಬ್ಬರು ಮಕ್ಕಳು ಮೃತ್ಯು

 (ನ್ಯೂಸ್ ಕಡಬ) newskadaba.com ಶ್ರೀರಂಗಪಟ್ಟಣ, ಜೂ. 22. ಹೆತ್ತ ತಂದೆಯೇ ತನ್ನಿಬ್ಬರ ಮಕ್ಕಳನ್ನು ಕೊಂದು ಹಾಕಿದ ಘಟನೆ ಶ್ರೀರಂಗಪಟ್ಟಣದ ಮರಲಗಾಲ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ನಡೆದಿದೆ. ಮೃತ ಮಕ್ಕಳನ್ನು ಆದರ್ಶ ಹಾಗೂ ಅಮೂಲ್ಯ ಎಂದು ಗುರುತಿಸಲಾಗಿದೆ ಪತಿ ಪತ್ನಿ ನಡುವೆ ಕಲಹವೇರ್ಪಟ್ಟು, ಪತಿ, ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ ಹಲ್ಲೆ ಮಾಡಿದ್ದಾನೆ. ಏಟು ಬಿದ್ದ ತಕ್ಷಣ ಲಕ್ಷ್ಮೀ ಕೆಳಗೆ ಬಿದ್ದಿದ್ದು, ಬಳಿಕ ಮಕ್ಕಳಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಪತ್ನಿ ಲಕ್ಷ್ಮೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ

ಪತಿ-ಪತ್ನಿ ನಡುವೆ ಕಲಹ, ಹಲ್ಲೆ ➤ ಇಬ್ಬರು ಮಕ್ಕಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 21. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ. ಮೃತ ಸವಾರನನ್ನು ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಎಂದು ಗುರುತಿಸಲಾಗಿದೆ. ಇವರು ತರೀಕೆರೆಯಿಂದ ಬೇಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

ಲಾರಿ- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಹೀರೇಬಂಡಾಡಿ ಗ್ರಾಮದ ಮುರ ಕಾಲೊನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಲಕೃಷ್ಣ ಗೌಡ ಎಂಬವರ ಪತ್ನಿ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಎಂದು ಗುರುತಿಸಲಾಗಿದೆ. ಹಸುಗೂಸು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.      

ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು Read More »

ಕರಾವಳಿ
Scroll to Top