ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ […]
ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ Read More »
ಕರಾವಳಿ, ಕ್ರೈಮ್ ನ್ಯೂಸ್



