death

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು

 (ನ್ಯೂಸ್ ಕಡಬ) newskadaba.com ಜೈಪುರ, ಜೂ. 21. ಹ್ಯಾಂಡ್‌ ಪಂಪ್‌ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ಪೈಪ್ ತಗುಲಿದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಜಸ್ಥಾನದ ಧೋಲ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲೋಕೇಶ್ ಮತ್ತು ಧ್ರುವ ಎಂದು ಗುರುತಿಸಲಾಗಿದೆ. ರಾಮ್‌ ವೀರ್, ಥಾನ್ ಸಿಂಗ್, ಹರಿ ಸಿಂಗ್ ಹಾಗೂ ಶಿಮ್ಲಾ ತೀವ್ರ ಸುಟ್ಟಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸೇಡಿ ಉಪವಿಭಾಗದ ವಿಜಯಕಾಪುರ ಗ್ರಾಮದಲ್ಲಿ ಹ್ಯಾಂಡ್ ಪಂಪ್ ದುರಸ್ತಿ ಕಾರ್ಯ

ಪಂಪ್ ರಿಪೇರಿ ವೇಳೆ ಹೈಟೆನ್ಷನ್‌ ಲೈನ್‌ ಗೆ ತಗುಲಿದ ಪೈಪ್ ➤ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು

 (ನ್ಯೂಸ್ ಕಡಬ) newskadaba.com ಕೇರಳ, ಜೂ. 20.  ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ  ನಡೆದಿದೆ. ಮೃತ ವ್ಯಕ್ತಿಯನ್ನು ಅರವಿಂದನ್ ಎಂದು ಗುರುತಿಸಲಾಗಿದೆ, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್ ಮಾಡುತ್ತಿದ್ದು, ಕುಲುಮೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿಬರಬಹುದು ಎಂದು ಪೊಲೀಸರು ತಿಳಿಸಿದ್ದಾರೆ, ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು

ಕೈಗಾರಿಕಾ ಘಟಕದಲ್ಲಿ ಸ್ಫೋಟ! ➤ ಓರ್ವ ಮೃತ್ಯು Read More »

ಕರಾವಳಿ

ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ರ್ಯಾಪರ್ ಮೃತ್ಯು

(ನ್ಯೂಸ್ ಕಡಬ) newskadaba.com ಟೆಕ್ಸಾಸ್, ಜೂ. 19. ಅಮೇರಿಕಾದ ಖ್ಯಾತ ರಾಪರ್ ಗಾಯಕನೋರ್ವ ಪ್ರದರ್ಶನ ನೀಡುತ್ತಿದ್ದ ಸಂಸರ್ಭ ಕುಸಿದುಬಿದ್ದ ಘಟನೆ ನಡೆದಿದೆ. ಮೃತ ಗಾಯಕನನ್ನು ಪೋಕಿ ಅಕಾ ಮಿಲ್ಟನ್ ಪೊವೆಲ್ (45) ಎಂದು ಗುರುತಿಸಲಾಗಿದೆ. ಇವರು ವೇದಿಕೆಯ ಮೇಲೆ ಬೀಳುವ ಮೊದಲು ರಾಪ್ ಮಾಡುವಾಗ ನಿಯಂತ್ರಣ ಕಳೆದುಕೊಂಡು ಏಕಾಏಕಿ ಕುಸಿದು ಬಿದ್ದು ಪ್ರಜ್ಞಾಹೀನನಾಗುವ ವಿಡೀಯೋ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದ್ಯರಾತ್ರಿ ಕುಸಿದು ಬಿದ್ದರೂ ತಕ್ಷಣ ವೈದ್ಯರು ಬಂದು ತಕ್ಷಣ ಪ್ರಥಮ ಚಿಕಿತ್ಸೆ ನೀಡಿದರೂ

ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ರ್ಯಾಪರ್ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನದಿಗೆ ಈಜಲು ಇಳಿದಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 19. ತುಂಗಾ ನದಿಗೆಈಜಲು ತೆರೆಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿ ನಡೆದಿದೆ. ಮೃತ ಪನ್ಯಾಸಕರನ್ನು ಪುನೀತ್ (38 ) ಮತ್ತು ಬಾಲಾಜಿ (36 ) ಎಂದು ಗುರುತಿಸಲಾಗಿದೆ. ಉಪನ್ಯಾಸಕರಿಬ್ಬರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದು, ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಇವರು, ಈಜಾಡಲೆಂದು ತುಂಗಾ ನದಿಗೆ ಇಳಿದಿದ್ದರು. ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ನದಿಗೆ ಈಜಲು ಇಳಿದಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಪಘಾತ! ➤ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 19 . ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕಾರು ಚಾಲಕ ಪ್ರಕ್ಯಾತ್ ಚಿನ್ನಪ್ಪ (22)ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ನಟರಾಜ್, ರಕ್ಷಿತ್, ಬಸವಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣೆ ದಾಖಲಾಗಿದೆ.      

ಭೀಕರ ಅಪಘಾತ! ➤ಓರ್ವ ಮೃತ್ಯು, ಮೂವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

(ನ್ಯೂಸ್ ಕಡಬ)newskadaba.com  ರಾಮನಗರ, ಜೂ .19 . ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಅಕ್ಕ ತಂಗಿಯರ ಮೇಲೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಜಯಮ್ಮ (50) ಎಂದು ಗುರುತಿಸಲಾಗಿದೆ ಹಾಗೂ ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba  ಕಾರ್ಕಳ, ಜೂ . 19 . ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿರುವ  ಘಟನೆ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಬಾರ್ಕೂರು ನಿವಾಸಿ ಸಶಾಂಕ್  ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಗಂಭೀರ ಗಾಯ ಗೊಂಡಿದ್ದ ಸಹಸವಾರೆ ನಿರ್ಮಿತ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ. ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿರುವ ವೇಳೆ

ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು Read More »

ಕರ್ನಾಟಕ

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba  ಲಕ್ನೋ, ಜೂ .19 . ಉತ್ತರ ಭಾರತ ಬಿಸಿಲಿನ ತಾಪ ಏರುತ್ತಿದ್ದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ 98 ಮಂದಿ ಮೃತಪಟ್ಟ ಘಟನೆ ನಡೆದಿದೆ. ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದ ಕಾರಣ ನಾಲ್ಕು ದಿನಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನಿಷ್ಠ 57 ಜನರು ಮೃತಪಟ್ಟಿದ್ದಾರೆ.ಇನ್ನೂ 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.        

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ.17. ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ನೇಣಿಗೆ ಶರಣಾದ ‍ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ನಡೆದಿದೆ. ಯಾವುದೇ ದೂರು ಇಲ್ಲದಿದ್ದರೂ ಯುವಕನನ್ನು ಠಾಣೆಗೆ ಕರೆದೊಯ್ದು ಪೊಲೀಸರು ಥಳಿಸಿದ್ದು, ಇದರಿಂದ ಮನನೊಂದು ಆತ್ಮಹತ್ಯೆಯ ಹಾದಿ ಹಿಡಿದ್ದಾನೆ ಎಂದು ಪೊಲೀಸರ ವಿರುದ್ಧ ಆರೋಪಿಸಲಾಗಿದೆ. ಇದೀಗ ಯುವಕನ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಾದ ಬಿಲಾಲ್, ಲಿಂಗೇಗೌಡ, ಸುದರ್ಶನ್ ಹಾಗೂ ವಿಶ್ವನಾಥ್ ವಿರುದ್ಧ ಕೇಸು

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top