death

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..!

(ನ್ಯೂಸ್ ಕಡಬ) newskadba.com ಮುಂಬೈ, ಜೂ. 08. ವ್ಯಕ್ತಿಯೊಬ್ಬನು ತನ್ನ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ವೈದ್ಯ (36) ಎಂದು ಗುರುತಿಸಲಾಗಿದೆ. ಈಕೆ ಮನೋಜ್ ಸಹಾನಿ (36) ಎಂಬಾತನೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದಳು. ಬುಧವಾರದಂದು ಸಂಜೆ ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ಪಡೆದು ತನಿಖೆ ನಡೆಸಿದ […]

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 07. ಹಾಸ್ಟೆಲ್ ನಲ್ಲಿ ವಾಸವಿದ್ದ 18 ವರ್ಷದ ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೃತದೇಹವು ಹಾಸ್ಟೆಲ್ ಸಮೀಪದ ರೈಲ್ವೇ ಟ್ರಾಕ್ ಬಳಿ ಪತ್ತೆಯಾಗಿದೆ. ಆದುದರಿಂದ ಪೊಲೀಸರು ಇದೊಂದು ಆತ್ಮಹತ್ಯೆ ಎಂದು ಶಂಕಿಸಿದ್ದಾರೆ. ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿನಿಯು ಮಂಗಳವಾರದಂದು ಸಂಜೆ ನಾಪತ್ತೆಯಾಗಿರುವ ಕುರಿತು ದಾಖಲಾದ ದೂರಿನಂತೆ ಹುಡುಕಾಟ ನಡೆಸಿದಾಗ ಹಾಸ್ಟೆಲ್ ನ ನಾಲ್ಕನೇ ಮಹಡಿಯ ಕೊಠಡಿಯೊಂದರಲ್ಲಿ ವಿದ್ಯಾರ್ಥಿನಿಯ ಮೃತದೇಹ

ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 05. ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಇರ್ಫಾನ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಇನ್ನೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳದಿಂದ ಹೋಗುತ್ತಿದ್ದ ಬಸ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ದ್ವಿಚಕ್ರ ವಾಹನ ಸವಾರ

ಬೆಳ್ತಂಗಡಿ: ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ, ಜೂ. 05. ಭೀಕರ ಕಾರು ಅಪಘಾತದಲ್ಲಿ ಹಾಸ್ಯ ಪಾತ್ರಗಳಿಗೆ ಹೆಸರಾಗಿದ್ದ ಮಲಯಾಳಂ ನಟ ಕೊಲ್ಲಂ ಸುಧಿ ಅವರು ಮೃತಪಟ್ಟ ಘಟನೆ ವರದಿಯಾಗಿದೆ.   ಸುಧಿ ಅವರು ಸಹ ಕಲಾವಿದರಾದ ಮಹೇಶ್, ಬಿನು ಅಡಿಮಾಲಿ ಮತ್ತು ಉಲ್ಲಾಸ್ ಅರೂರ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅವರ ಕಾರು ತ್ರಿಶೂರ್ ಕಯ್ಪಮಂಗಲಂ ಪಣಾಂಬಿಕುನ್‌ ಎಂಬಲ್ಲಿ ಮುಂಜಾನೆ 4:30 ಕ್ಕೆ ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ತಕ್ಷಣವೇ ಗಾಯಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಸುಧಿ ಅವರು ಅದಾಗಲೇ

ಭೀಕರ ಅಪಘಾತ ➤ ಖ್ಯಾತ ಮಲಯಾಳಂ ನಟ ಕೊಲ್ಲಂ ಸುಧಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆ ಮನೆಯಿಂದ ಪ್ರಿಯಕರನ ಜೊತೆ ಪರಾರಿಯಾಗುವ ವೇಳೆ ಅಪಘಾತ  ➤ ವಧು ಮತ್ತು ಆಕೆಯ ಪ್ರಿಯಕರ ಮೃತ್ಯು

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮೇ. 31. ಮದುವೆ ಮನೆಯಿಂದ ತಪ್ಪಿಸಿ ಪ್ರಿಯಕರನ ಜೊತೆ ಪರಾರಿಯಾಗುವಾಗ ಅಪಘಾತ ಸಂಭವಿಸಿದ್ದು, ವಧು ಮತ್ತು ಪ್ರಿಯಕರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮದುವೆಯ ಹಿಂದಿನ ದಿನ ಮನೆಬಿಟ್ಟು ತನ್ನ ಪ್ರಿಯಕರನೊಂದಿಗೆ ಪರಾರಿಯಾಗುವಾಗ ಅಪಘಾತಕ್ಕೀಡಾಗಿ ಜೋಡಿ ಸೇರಿ ಮೂವರು ಮೃತಪಟ್ಟಿರುವ ದುರಂತ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಮಿರ್ಜಾಪುರ ಮೂಲದ ರಾಣಿ (21), ಕರಣ್ (21) ಮತ್ತು ವಿಕಾಸ್ (21) ಎಂದು ಗುರುತಿಸಲಾಗಿದೆ.  

ಮದುವೆ ಮನೆಯಿಂದ ಪ್ರಿಯಕರನ ಜೊತೆ ಪರಾರಿಯಾಗುವ ವೇಳೆ ಅಪಘಾತ  ➤ ವಧು ಮತ್ತು ಆಕೆಯ ಪ್ರಿಯಕರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

KSRTC ಬಸ್ ಡ್ರೈವಿಂಗ್ ಮಾಡುತ್ತಿದ್ದಾಗಲೇ ಡ್ರೈವರ್ ಗೆ ಹೃದಯಾಘಾತ

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.31. KSRTC ಬಸ್‌ ಡ್ರೈವಿಂಗ್ ಮಾಡುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದು, ನಿಯಂತ್ರಣ ತಪ್ಪಿದ ಸಾರಿಗೆ ಬಸ್‌ ರಸ್ತೆ ಪಕ್ಕದಲ್ಲಿಯೇ ಇದ್ದ ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ನಡೆದಿದೆ. ಬಸ್ ಓಡಿಸುವಾಗಲೇ ಡ್ರೈವರ್‌ ಮುರಿಗೆಪ್ಪ ಎಂಬವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದರಿಂದ ಬಸ್‌ ಚಾಲಕನಿಲ್ಲದೇ ನಿಯಂತ್ರಣ ತಪ್ಪಿದ ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿದೆ. ಈ ವೇಳೆ ಬಸ್‌ ಕಂಡೆಕ್ಟರ್ ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ.  

KSRTC ಬಸ್ ಡ್ರೈವಿಂಗ್ ಮಾಡುತ್ತಿದ್ದಾಗಲೇ ಡ್ರೈವರ್ ಗೆ ಹೃದಯಾಘಾತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಳಕೆ‌ಮಜಲು ನಿವಾಸಿ ಯುವಕ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಧೀರಜ್ ಬಿಸಿ ರೋಡ್ ಬಳಿ ಹೋಂಡಾ ಶೋರೂಂ ನಲ್ಲಿ ಕೆಲಸ‌ ಮಾಡುತ್ತಿದ್ದರು ಎನ್ನಲಾಗಿದೆ. ಧೀರಜ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.  

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಮೃತ್ಯು.!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ,ಮೇ.31 ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.    

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಮೃತ್ಯು.! Read More »

ಕರ್ನಾಟಕ

ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಆರ್ ಪಿಪಿಎಸ್ ವಿದ್ಯುತ್ ಘಟಕಗಳಿಗೆ ಪೂರೈಕೆ ಮಾಡುವ ಕಲ್ಲಿದ್ದಲು ರೇಕ್ ಪೂರೈಕೆ ಮಾಡುವ ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಗರಾಜ (28) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆ ಕಾರ್ಮಿಕ ಎಂದು ಗುರುತಿಸಲಾಗಿದೆ.ಕಲ್ಲಿದ್ದಲು ವಿಭಾಗದ ವ್ಯಾಗನ್ 7ರಲ್ಲಿ ಕಲ್ಲಿದ್ದಲು ಸ್ಯಾಂಪಲ್ ತೆಗೆಯುವ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಬಂದು ಕಲ್ಲಿದ್ದಲು ರೇರ್‌ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಶಕ್ತಿ ನಗರ ಪೊಲೀಸರು ತಿಳಿಸಿದ್ದಾರೆ.    

ವ್ಯಾಗನ್ ಗೆ ತಲೆಕೊಟ್ಟು ಗುತ್ತಿಗೆ ಕಾರ್ಮಿಕ ಆತ್ಮಹತ್ಯೆ Read More »

ಕರ್ನಾಟಕ

ಹರಿಯಾಣದಲ್ಲಿ ಭೀಕರ ಹಿಟ್ & ರನ್ ಕೇಸ್.! ➤ ಇಬ್ಬರು ಮಹಿಳೆಯರು ಮೃತ್ಯು

(ನ್ಯೂಸ್ ಕಡಬ)newskadaba.com ಹರಿಯಾಣ,ಮೇ,30. ಹರಿಯಾಣದಲ್ಲಿ ಭೀಕರ ಗುದ್ದೋಡು ಪ್ರಕರಣ ದಾಖಲಾಗಿದೆ. ಯುವಕರು ರೀಲ್ಸ್​ ಮಾಡುವಾಗ ಕಾರನ್ನು ರಭಸವಾಗಿ ಮಹಿಳೆಯರಿಗೆ ಗುದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಯುವಕರ ರೀಲ್ಸ್​ ಮಾಡುವ ಹುಚ್ಚುತನ ಇಬ್ಬರು ಮಹಿಳೆಯರನ್ನು ಬಲಿ ಪಡೆದಿದೆ. ಹರಿಯಾಣದ ಕರ್ನಾಲ್​ ಜಿಲ್ಲೆಯಲ್ಲಿ ವಾಕಿಂಗ್​ ಮಾಡುತ್ತಿದ್ದ ಮೂವರು ಮಹಿಳೆಯರನ್ನು ಕಾರೊಂದು ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದು ಪರಾರಿಯಾಗಿದೆ.ಇದರಿಂದ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.  

ಹರಿಯಾಣದಲ್ಲಿ ಭೀಕರ ಹಿಟ್ & ರನ್ ಕೇಸ್.! ➤ ಇಬ್ಬರು ಮಹಿಳೆಯರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top