death

ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.!

(ನ್ಯೂಸ್ ಕಡಬ) newskadaba.com  ಕೇರಳ,ಮೇ.15 ಕೇರಳ ರಾಜಧಾನಿ ತಿರುವನಂತಪುರಂನಲ್ಲಿನ ಅಲ್ಪಸಂಖ್ಯಾತ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿ ಸಾವು ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ತಿರುವನಂತಪುರಂನ ಮುಸ್ಲಿಂ ಧಾರ್ಮಿಕ ಸಂಸ್ಥೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭೀಮಪಲ್ಲಿ ಮೂಲದ 17 ವರ್ಷದ ಬಾಲಕಿ ಶನಿವಾರ ಬಲರಾಮಪುರಂನಲ್ಲಿರುವ ಮುಸ್ಲಿಂ ಧಾರ್ಮಿಕ ಸಂಸ್ಥೆಯ ಗ್ರಂಥಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳು ಎಂದು ಪೊಲೀಸರು ತಿಳಿಸಿದ್ದಾರೆ. […]

ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮೇ.15. ಲಿವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ನಿವಾಸಿ ರೂಪೇಶ್ ಯಾನೆ ನಿತಿನ್ ಪೂಜಾರಿ(೩೦) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.‌ ಅವರಿಗೆ ಹೊಟ್ಟೆ ನೋವು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಂಟ್ವಾಳ: ಅನಾರೋಗ್ಯದಿಂದ ಹಿಂದೂ ಸಂಘಟನೆಯ ಯುವಕ ಮೃತ್ಯು Read More »

ಕರ್ನಾಟಕ

ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಕಾಪು, ಮೇ.12. ಕಾಪು – ಶಿರ್ವ ರಸ್ತೆಯ ಮಲ್ಲಾರು ಚಂದ್ರನಗರ ಬಳಿ ರಿಕ್ಷಾದ ಮೇಲೆ ಮರ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಪುಷ್ಪ(45) ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ. ಗಾಳಿ, ಮಳೆಯಿಂದಾಗಿ ರಿಕ್ಷಾದ ಮೇಲೆ ಬೃಹತ್ ದೂಪದ ಮರ ಉರುಳಿ ಬಿದ್ದಿದ್ದು ರಸ್ತೆ ಸಂಪೂರ್ಣ ಬಂದ್ ಆಗಿತ್ತು. ರಿಕ್ಷಾದ ಮೇಲಿನಿಂದ ಮರ ತೆರವು ಗೊಳಿಸಲು ಒಂದು ಗಂಟೆಯಿಂದ ನಿರಂತರ ಪ್ರಯತ್ನ ನಡೆಸಿದ್ದು, ಸಾವಿರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ‌.

ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ ➤ ಇಬ್ಬರು ಮೃತ್ಯು Read More »

ಕರಾವಳಿ

ಕಾರು ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ.!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು ,ಮೇ.11 ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಮತ್ತಿಘಟ್ಟ ಕ್ರಾಸ್ ಬಳಿ ನಡೆದಿದೆ.ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಕಾರಿನಲ್ಲಿದ್ದ ಗಿರಿಧರ (46) ಹಾಗೂ ಮೂರು ವರ್ಷದ ಮಗು ಮಯಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊನ್ನಾವರದ ಸಂಬಂಧಿಕರ ಮನೆಗೆ ಮದುವೆಗೆಂದು ಗಿರಿಧರ ಕುಟುಂಬ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ಕೇರಳದಿಂದ ಚಿಕ್ಕಮಗಳೂರು ಕಡೆ ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ

ಕಾರು ಮತ್ತು ಟಿಟಿ ವಾಹನದ ನಡುವೆ ಭೀಕರ ಅಪಘಾತ.!➤ಇಬ್ಬರು ಮೃತ್ಯು Read More »

ಕರ್ನಾಟಕ

ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ಶವವಾಗಿ ಪತ್ತೆ.! ➤ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಕಲಬುರ್ಗಿ,ಮೇ.11 ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ ಪತ್ತೆಯಾಗಿದೆ. ಪೋಲಿಂಗ್ ಬೂತ್ ಏಜೆಂಟ್ ಆಗಿ ಕೆಲಸ ಮಾಡಿದ್ದ ರಾಮು ರಾಥೋಡ್  ತಾಂಡಾ ಬಳಿ ಶವವಾಗಿ ಪತ್ತೆಯಾಗಿದ್ದಾರೆ.ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಚಿಂಚೋಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ಶವವಾಗಿ ಪತ್ತೆ.! ➤ಪ್ರಕರಣ ದಾಖಲು Read More »

ಕರ್ನಾಟಕ

ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದ ವ್ಯಕ್ತಿ.!

(ನ್ಯೂಸ್ ಕಡಬ)Newskadaba.com ಕೇರಳ,ಮೇ.11 ಕೇರಳದಲ್ಲಿ ಚಿಕಿತ್ಸೆಗಾಗಿ ಕರೆತಂದಿದ್ದ ವ್ಯಕ್ತಿಯೊಬ್ಬ ಯುವ ವೈದ್ಯೆಯನ್ನ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ವೈದ್ಯೆಯನ್ನು ಕೊಟ್ಟಾಯಂ ಮೂಲದ ಡಾ. ವಂದನಾ ದಾಸ್ ಗುರುತಿಸಲಾಗಿದೆ. ಚಾಕು ಇರಿತದಿಂದ ಡಾ.ವಂದನಾ ದಾಸ್ ಕುತ್ತಿಗೆ, ತಲೆ ಮತ್ತು ಬೆನ್ನುಮೂಳೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಘಟನೆ ಬೆನ್ನಲ್ಲೇ ಕೇರಳದಲ್ಲಿ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆರೋಪಿ ಕೊಲ್ಲಂ ಜಿಲ್ಲೆಯ ಶಾಲಾ ಶಿಕ್ಷಕನಾಗಿರುವ ಸಂದೀಪ್(42). ಈತ ಮಾದಕ ವಸ್ತು ಸೇವನೆಯಿಂದ ಡಿ-ಅಡಿಕ್ಷನ್ ಥೆರಪಿಗೆ ಒಳಗಾಗಿದ್ದರ ಎಂದು ಹೇಳಲಾಗುತ್ತಿದೆ.

ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದ ವ್ಯಕ್ತಿ.! Read More »

ರಾಷ್ಟ್ರೀಯ ನ್ಯೂಸ್

ಆಟವಾಡುವಾಗ ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಕೊಡಗು, ಮೇ.11. ತೆರೆದ ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.  

ಆಟವಾಡುವಾಗ ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು Read More »

ಕರಾವಳಿ

ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ನಿಧನ.!

(ನ್ಯೂಸ್ ಕಡಬ)Newskadaba.com ದಾವಣಗೆರೆ,ಮೇ.11 ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ (94) ವಿಧಿವಶರಾಗಿದ್ದಾರೆ.ಇವರು ರಾಣೇಬೆನ್ನೂರು ತಾಲೂಕಿನ, ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣ್ಣಕ್ಕೆ ಹೊಂದಿಕೊಂಡಿರುವ ಕುಮಾರಪಟ್ಟಣಂ ಗ್ರಾಮದವರಾಗಿದ್ದು ಹಾವೇರಿ ಜಿಲ್ಲೆಯ ಹಿರಿಮೆಗೆ ಗರಿಯಂತಿದ್ದರು. ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾದ ಹಿನ್ನಲೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದರು. ಇದರಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದನ್ನು ಗಮನಿಸಿದ ಪುಟ್ಟಮ್ಮಜ್ಜಿ 1988ರಲ್ಲಿ ಸ್ವಂತ ಶಾಲೆ ಆರಂಭಿಸಿದ್ದರು. ಪತಿ ಮತ್ತು ಕುಟುಂಬದವರ ವಿರೋಧದ ನಡುವೆ ಶಾಲೆ ಆರಂಭಿಸಿದ ಪುಟ್ಟಮ್ಮಜ್ಜಿ ಗ್ರಾಮದ ದೇವಸ್ಥಾನ ಮತ್ತು

ನಾಡಿನ ಖ್ಯಾತ ಅಕ್ಷರ ದಾಸೋಹಿ ಪುಟ್ಟಮ್ಮಜ್ಜಿ ನಿಧನ.! Read More »

ಕರ್ನಾಟಕ

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.11 ಬಾವಿಗೆ ಬಿದ್ದು ಮೂರು ವರ್ಷದ ಮಗು ದುರಂತ ಸಾವಿಗೀಡಾಗಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.ರೋಶನ್ ಎಂಬುವರ ಪುತ್ರಿ ಸಿಯಾನ್ (3) ಮೃತಪಟ್ಟ ಮಗು. ಬಲೂನ್ ಜತೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಮಗು ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ.ಬಲೂನ್ ಬಾವಿಯಲ್ಲಿ ಬಿದ್ದಾಗ ಅದನ್ನು ತೆಗೆಯಲು ಮಗು ಮುಂದಾಯಿತು. ಬಾವಿಯ ಬಳಿ ಬಂದು ಬಲೂನ್​ ಅನ್ನು ನೋಡುವ ಸಂದರ್ಭದಲ್ಲಿ ಮಗು ಬಾವಿಗೆ ಬಿದ್ದಿದೆ. ಈ ವೇಳೆ ಪಾಲಕರು ಒಳಗಿದ್ದರಿಂದ ಮಗು ಬಾವಿಗೆ

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು..! Read More »

ಕರ್ನಾಟಕ

ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.11. ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ ಎಂದು ತಿಳಿದುಬಂದಿದೆ. ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20)ಆತ್ಮ ಹತ್ಯೆಗೈದ ಯುವಕ. ಯತಿರಾಜ್ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ

ಪ್ರೇಕ್ಷಾ ಆತ್ಮಹತ್ಯೆ ಪ್ರಚೋದನೆ ಆರೋಪ ಎದುರಿಸುತ್ತಿದ್ದ ಯುವಕ ಸೂಸೈಡ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top