death

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಸಂಭವಿಸಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಗ್ಗೆಯೂ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವಾಪಾಸ್ಸಾಗುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ […]

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿಯ ಗಣಿಯಲ್ಲಿ ಭಾನುವಾರ ಗಣಿಯೊಂದರೊಳಗೆ ಮಣ್ಣು ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ ಗಣಿಯಲ್ಲಿ 2,800 ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದು ಶರಣಬಸವ ಅಮರೇಶ್ ವೀರಾಪುರ (39) ಸಾವನ್ನಪ್ಪಿದ್ದಾರೆ. ಗಣಿಯಲ್ಲಿ ಸಿಲುಕಿದ್ದ ಗಾಳಿಯ ಪಾಕೆಟ್ ಸ್ಫೋಟಗೊಂಡು ಶರಣಬಸವ ಕಲ್ಲು ಮತ್ತು ಮಣ್ಣಿನ ಕೆಳಗೆ ಸಿಲುಕಿಕೊಂಡರು ಎಂದು ಮೂಲಗಳು ತಿಳಿಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಕಾರ್ಮಿಕ

ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು Read More »

ಕರ್ನಾಟಕ

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com, ಮೇ.27. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಪಿಸಿವಿಷ್ಟು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 730ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು ಕಂದಾಯ

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು

(ನ್ಯೂಸ್ ಕಡಬ) newskadaba.com, ಮೇ.27. ಅಮೃತಸರದ ನಗರದಲ್ಲಿ ವ್ಯಕ್ತಿಯೊಬ್ಬ ಬಾಂಬ್ ಇಡಲು ಯತ್ನಿಸುತ್ತಿರುವಾಗ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮಜಿತಾ ರಸ್ತೆ ಬೈಪಾಸ್‌ನಲ್ಲಿರುವ ಡಿಸೆಂಟ್ ಅವೆನ್ಯೂ ಹೊರಗೆ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಂಬ್ ಇಡಲು ಯತ್ನಿಸುತ್ತಿದ್ದಾಗ ಆರೋಪಿಯ ಕೈಯಲ್ಲೇ ಬಾಂಬ್ ಸ್ಫೋಟಗೊಂಡಿದೆ ಎಂದು ವರದಿಗಳು ಹೇಳಿವೆ. ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಕಾರಣವನ್ನು

ಬಾಂಬ್ ಇಡಲು ಯತ್ನಿಸುತ್ತಿರುವಾಗ ಸ್ಫೋಟ – ವ್ಯಕ್ತಿ ಸಾವು Read More »

ಬ್ರೇಕಿಂಗ್ ನ್ಯೂಸ್

ನಟ ಶ್ರೀಧರ್ ನಾಯಕ್ ನಿಧನ

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್ ನಾಯಕ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅವರು ಮೇ 26ರ ರಾತ್ರಿ ನಿಧನ ಹೊಂದಿದ್ದಾರೆ. ‘ಪಾರು’‌ ಧಾರಾವಾಹಿ, ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿಸಿದ್ದ ಶ್ರೀಧರ್ ನಾಯಕ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಿರುತೆರೆ ಹಾಗೂ ಸಿನಿಮಾ ಎರಡರಲ್ಲೂ ನಟಿಸಿದ್ದ ಶ್ರೀಧರ್ ನಾಯಕ್ ಆರ್ಥಿಕ

ನಟ ಶ್ರೀಧರ್ ನಾಯಕ್ ನಿಧನ Read More »

ಕರ್ನಾಟಕ, ಸಿನಿಮಾ

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com , ಮೇ.26. ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.13. ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ   ಸಂಭವಿಸಿದೆ. ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ|ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು ಅವರ ಪುತ್ರ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.06: ರೈಲ್ವೆ ಮೇಲ್ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿ ನೀರಿನಲ್ಲಿ ಗಂಡಸಿನ ಮೃತದೇಹವೊಂದು ಪತ್ತೆಯಾಗಿದೆ. ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದೆ ಎನ್ನಲಾಗಿದೆ. ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರಿನಲ್ಲಿ ಏರ್ ಕಂಡೀಷನ್ ಟೆಕ್ನಿಶಿಯನ್ ಆಗಿರುವ ಇವರು ಕೆಲಸಕ್ಕೆ ರಜೆ ಇದ್ದುದರಿಂದ ಸಂಜೆ ವೇಳೆ ಬಿ. ಮೂಡ ಗ್ರಾಮದ ಕೈಕುಂಜೆ ರೈಲ್ವೆ ಹಳಿಯ ಬ್ರಿಡ್ಜ್ ಮೇಲೆ ನಂದಾವರಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಮಯ ನೇತ್ರಾವತಿ

ಪಾಣೆಮಂಗಳೂರು : ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ – ಪ್ರಕರಣ ದಾಖಲು Read More »

ಕರಾವಳಿ
Death, deadbody, Waterfall

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು

(ನ್ಯೂಸ್ ಕಡಬ) newskadaba.com ಮೇ.01 : ಬುಧವಾರ ಸಂಜೆ ಖೇಡಾ ಜಿಲ್ಲೆಯ ಮೆಶ್ವೋ ನದಿಯಲ್ಲಿ ಒಂದೇ ಕುಟುಂಬದ ಆರು ಮಂದಿ ಯುವಕರು ಮುಳುಗಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಮೆಹಮದಾಬಾದ್ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕಾರ್ಯಾಚರಣೆಯಲ್ಲಿ ಕನಿಜ್ ಗ್ರಾಮದ ಬಳಿ ಸ್ಥಳಕ್ಕೆ ತಲುಪಿ, ಆರು ಶವಗಳನ್ನು ನದಿಯಿಂದ ಹೊರತೆಗೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಬ್ಬರು ಕನಿಜ್ ಗ್ರಾಮದ

ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್
Scroll to Top