death

ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು

(ನ್ಯೂಸ್ ಕಡಬ)Newskadaba.com ಕೇರಳ,ಮೇ.08  ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 20 ಮಂದಿ ಮೃತ ಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ.ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ.ಇದುವರೆಗೆ 21 ಮೃತದೇಹಗಳನ್ನು ಹೊರತೆಗೆಯಲಾಗಿದೆ. […]

ಹೌಸ್ ಬೋಟ್ ಮುಳುಗಡೆ..! ➤ ಮಕ್ಕಳು ಸೇರಿ 21 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಗೆಳತಿಯನ್ನೇ ಹತ್ಯಗೈದ ಪಾಪಿ ಸ್ನೇಹಿತ..!

(ನ್ಯೂಸ್ ಕಡಬ)Newskadaba.comಕೇರಳ,ಮೇ.05 26 ವರ್ಷದ ಮಹಿಳೆಯನ್ನು ಸ್ನೇಹಿತನೇ ಕೊಲೆ ಮಾಡಿ, ಶವವನ್ನು ಕಾಡಿನಲ್ಲಿ ಬಿಸಾಕಿರುವ ಘಟನೆ ಕೇರಳದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಘಟನೆಯು ನಡೆದಿದೆ ಎನ್ನಲಾಗಿದ್ದು, ಮಹಿಳೆಯ ಶವ ತ್ರಿಸ್ಸೂರ್ ಜಿಲ್ಲೆಯ ಚಾಲಾಕುಡಿಯ ತುಂಬುರ್ ಮೂಜಿ ಕಾಡಿನಲ್ಲಿ ದೊರೆತಿದೆ. ಮಹಿಳೆಯನ್ನು ಅಥಿರಾ ಎಂದು ಗುರುತಿಸಲಾಗಿದ್ದು, ತನ್ನ ಸ್ನೇಹಿತನಾದ ಅಖಿಲ್ ಗೆ ಸಾಲವನ್ನು ನೀಡಿದ್ದಳು. ಅಲ್ಲದೆ, ಅಖಿಲ್ ಈ ಹಣವನ್ನು ಕಂತಿನ ರೂಪದಲ್ಲಿ ಮರುಳಿಸುತ್ತಿದ್ದ ಎನ್ನಲಾಗಿದೆ. ಈ ನಡುವೆ ಅಥಿರಾ ಯಾವಾಗ ಹಣವನ್ನು ಒಮ್ಮೆಲೇ ನೀಡುವಂತೆ

ಗೆಳತಿಯನ್ನೇ ಹತ್ಯಗೈದ ಪಾಪಿ ಸ್ನೇಹಿತ..! Read More »

ರಾಷ್ಟ್ರೀಯ ನ್ಯೂಸ್

ಕಾರು ನಿಯಂತ್ರಣ ಕಳೆದುಕೊಂಡು ರಿಕ್ಷಾಕ್ಕೆ ಢಿಕ್ಕಿ..!➤ ಬಾಲಕ ಮೃತ್ಯು

(ನ್ಯೂಸ್ ಕಡಬ)Newskadaba.com ಭಟ್ಕಳ,ಮೇ.05 ವೇಗವಾಗಿ ಚಲಿಸುತ್ತಿದ್ದ ಕಾರೊಂದರ ಟೈರ್ ಪಂಚರ್ ಆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಎದುರಿನಿಂದ ಬರುತ್ತಿದ್ದ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ 11 ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಿ ರಸ್ತೆಯಲ್ಲಿ ನಡೆದಿದೆ. ಭಟ್ಕಳದ ನವತ್ ಕಾಲನಿ ಮಕ್ತಬ್ ಜಾಮಿಯಾ ವಿದ್ಯಾರ್ಥಿ ಝುಹೈಮ್(11) ಮೃತ ಬಾಲಕ. ಈತ ತನ್ನ ಅಕ್ಕನೊಂದಿಗೆ ಆಝಾದ್ ನಗರದ ಮಸೀದಿ ಶಾಫಿ ಬಳಿಯ ತಂದೆಯ ಮನೆಯಿಂದ ಜಾಲಿ ರಸ್ತೆಯ ಆಝಾದ್

ಕಾರು ನಿಯಂತ್ರಣ ಕಳೆದುಕೊಂಡು ರಿಕ್ಷಾಕ್ಕೆ ಢಿಕ್ಕಿ..!➤ ಬಾಲಕ ಮೃತ್ಯು Read More »

ಕರ್ನಾಟಕ

ಜಮ್ಮು & ಕಾಶ್ಮೀರದಲ್ಲಿ ಬಾಂಬ್‌ ಸ್ಫೋಟ ನಡೆಸಿದ ಭಯೋತ್ಪಾದಕರು..! ➤ ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.05 ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಡೆಸಿದ ಬಾಂಬ್‌ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಾಜೌರಿ ಸೆಕ್ಟರ್‌ನ ಕಂಡಿ ಅರಣ್ಯ ಪ್ರದೇಶದಲ್ಲಿ ಸೇನಾ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಮ್ಮು ಪ್ರದೇಶದ ಭಟ ಧುರಿಯನ್‌ನ ತೋಟಾ ಗಲಿ ಪ್ರದೇಶದಲ್ಲಿ ಸೇನಾ ಟ್ರಕ್‌ಗೆ ಹೊಂಚುದಾಳಿ ನಡೆಸಿದ ಭಯೋತ್ಪಾದಕರ ಗುಂಪನ್ನು ಪತ್ತೆಹಚ್ಚಲು ಮತ್ತು ನಿರ್ಮೂಲನೆ ಮಾಡಲು ಗುಪ್ತಚರ ಆಧಾರಿತ ಕಾರ್ಯಾಚರಣೆಗಳನ್ನು ನಡೆಸುತ್ತಿದೆ

ಜಮ್ಮು & ಕಾಶ್ಮೀರದಲ್ಲಿ ಬಾಂಬ್‌ ಸ್ಫೋಟ ನಡೆಸಿದ ಭಯೋತ್ಪಾದಕರು..! ➤ ಇಬ್ಬರು ಯೋಧರು ಹುತಾತ್ಮ, ನಾಲ್ವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ನೇಣು ಬಿಗಿದುಕೊಂಡು ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಆತ್ಮಹತ್ಯೆ.! ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ವಿಜಯಪುರ,ಮೇ.05 ಹದಿಹರೆಯದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಡಗುಂದಿ ಪಟ್ಟಣದ ಅಂಗಡಗೇರಿ ಎಂಬಲ್ಲಿ ನಡೆದಿದೆ. ಸಚಿನ್ ಮಾದರ(17) ಮತ್ತು ಸಕ್ಕುಬಾಯಿ ಮಾದರ(15) ಮೃತಪಟ್ಟವರು. ಸಚಿನ್ ಮತ್ತು ಸಕ್ಕುಬಾಯಿ ಮನೆಯಿಂದ ಹೊರಹೋಗುವುದಾಗಿ ತೆರಳಿದ್ದಾರೆ. ಬಳಿಕ ನಿರ್ಜನ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ತನಿಖೆ ಬಳಿಕ ಆತ್ಮಹತ್ಯೆಗೆ ಕಾರಣ ಬಹಿರಂಗವಾಗಲಿದೆ. ಈ ಕುರಿತು ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್

ನೇಣು ಬಿಗಿದುಕೊಂಡು ಅಪ್ರಾಪ್ತ ವಯಸ್ಸಿನ ಪ್ರೇಮಿಗಳಿಬ್ಬರು ಆತ್ಮಹತ್ಯೆ.! ➤ದೂರು ದಾಖಲು Read More »

ಕರ್ನಾಟಕ

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ.! ➤ಯೂಟ್ಯೂಬರ್ ದುರಂತ ಅಂತ್ಯ

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.05 ಯೂಟ್ಯೂಬ್​ ವಿಡಿಯೋಗಾಗಿ ಗಂಟೆಗೆ 300 ಕಿ.ಮೀ ವೇಗದಲ್ಲಿ ಬೈಕ್​ ಓಡಿಸುವಾಗ ನಿಯಂತ್ರಣ ತಪ್ಪಿ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ ಯೂಟ್ಯೂಬರ್​ ದುರಂತ ಸಾವಿಗೀಡಾಗಿರುವ ಘಟನೆ ಯುಮುನಾ ಎಕ್ಸ್​ಪ್ರೆಸ್​ವೇನಲ್ಲಿ ನಡೆದಿದೆ. ಮೃತ ಯೂಟ್ಯೂಬರ್​ನನ್ನು ಅಗಸ್ತ್ಯ ಚೌಹಾಣ್​ (22) ಎಂದು ಗುರುತಿಸಲಾಗಿದೆ. ಈತ ಉತ್ತರಾಖಂಡದ ಡೆಹ್ರಾಡೂನ್​ನ ಕನ್ನಾಟ್ ಪ್ಲೇಸ್ ನಿವಾಸಿ. ಬೈಕ್​ ರೈಡರ್​ ಹಾಗೂ ಯೂಟ್ಯೂಬರ್​​ ಆಗಿದ್ದ. ಈತ ವೃತ್ತಿಪರ ಬೈಕರ್​ ಆಗಿದ್ದ. ಆದರೆ, ದುರಾದೃಷ್ಟವಶಾತ್​ ಅದೇ ಬೈಕ್​ನಿಂದ ಇಂದು ಮರಳಿ ಬಾರದ ಲೋಕಕ್ಕೆ ಪಯಣಿಸಿದ್ದಾನೆ.

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ.! ➤ಯೂಟ್ಯೂಬರ್ ದುರಂತ ಅಂತ್ಯ Read More »

ರಾಷ್ಟ್ರೀಯ ನ್ಯೂಸ್

ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾನನ್ನು ಹತ್ಯೆಗೈದ ನಾಲ್ವರು ಕೈದಿಗಳು..!

(ನ್ಯೂಸ್ ಕಡಬ)Newskadaba.com ನವದೆಹಲಿ,ಮೇ.05 ನವದೆಹಲಿಯ ತಿಹಾರ್ ಜೈಲಿನ ಆಘಾತಕಾರಿ ಸಿಸಿಟಿವಿ ದೃಶ್ಯಾವಳಿಗಳು ಬೆಳಕಿಗೆ ಬಂದಿದ್ದು, ಅಲ್ಲಿ ಕೆಲವು ನಾಲ್ವರು ಕೈದಿಗಳು ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾ ನನ್ನು ಆತನ ಸೆಲ್ನಿಂದ ಹೊರಗೆ ಎಳೆದೊಯ್ದು ಕ್ರೂರವಾಗಿ ಇರಿದು ಕೊಂದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ದಾಳಿಕೋರರು ಜೈಲಿನ ಸಂಕೀರ್ಣದೊಳಗೆ ಹರಿತವಾದ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಸಿ ತಾಜ್ಪುರಿಯಾ ಅವರ ತಲೆ, ಬೆನ್ನು, ಮುಖ ಮತ್ತು ಕುತ್ತಿಗೆಗೆ ಅನೇಕ ಬಾರಿ ಇರಿದಿದ್ದಾರೆ.  ಆರೋಪಿಗಳ ಬೆಡ್ ಶೀಟ್ ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು

ಭೂಗತ ಪಾತಕಿ ಟಿಲ್ಲು ತಾಜ್ಪುರಿಯಾನನ್ನು ಹತ್ಯೆಗೈದ ನಾಲ್ವರು ಕೈದಿಗಳು..! Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ)Newskadaba.com ಕಲಬುರಗಿ,ಮೇ.04 ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿಯ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು 303 ರೈಫಲ್ ನಿಂದ ಗುಂಡು ಹಾರಿಸಿಕೊಂಡು ಗುರುವಾರ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಮಲ್ಲಿಕಾರ್ಜುನ ಮೃತಪಟ್ಟವರು. ತಹಶೀಲ್ದಾರ್ ಕಚೇರಿಯಲ್ಲಿ ಕಸಗುಡಿಸುವವರು ಕಟ್ಟಡದ ಮೇಲೆ ಬಂದಾಗ ಈ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.ಗಂಟಲಿನ ಮೂಲಕ ನುಗ್ಗಿದ ಗುಂಡು ನೆತ್ತಿಯ ಮೂಲಕ ಹೊರಗೆ ಬಂದಿದೆ. ಕೈಯಲ್ಲಿ ಬಂದೂಕು ಹಿಡಿದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹದ ಕಂಡುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ

ಪೊಲೀಸ್ ಕಾನ್ ಸ್ಟೆಬಲ್ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ

ಮಂಗಳೂರು: ಮೈನಾ ಸದಾನಂದ ಶೆಟ್ಟಿ ಇನ್ನಿಲ್ಲ..!

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.04 ಶ್ರೀದೇವಿ ವಿದ್ಯಾ ಸಮೂಹ ಸಂಸ್ಥೆಗಳ ಮುಖ್ಯಸ್ಥ, ಖ್ಯಾತ ಹೋಟೆಲ್ ಉದ್ಯಮಿ, ಇಂಟರ್‌ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಧ್ಯಕ್ಷ ಎ. ಸದಾನಂದ ಶೆಟ್ಟಿ ಅವರ ಪತ್ನಿ ಮುಲ್ಕಿ ಕುಬೆವೂರು ದೊಡ್ಡಮನೆ ಮೈನಾ ಎಸ್ ಶೆಟ್ಟಿ (75) ಅವರು ಅಲ್ಪ ಕಾಲದ ಆಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮುಲ್ಕಿ ಕುಬೆವೂರು ದೊಡ್ಡಮನೆಯ ಕುಟುಂಬ ಸ್ನೇಹ ಮಿಲನ ವ್ಯವಸ್ಥೆಯಲ್ಲಿ ಮುಂಚೂಣಿಯಲ್ಲಿದ್ದರು. ಜಿಲ್ಲೆಯ ಹಲವಾರು ಪ್ರತಿಷ್ಠಿತ ಕೇಟರಿಂಗ್, ಹೋಟೆಲ್ ಉದ್ಯಮಿಗಳಿಗೆ ಮಾರ್ಗದರ್ಶಿಯಾಗಿದ್ದರು. ಬೆಂಗಳೂರು, ಮಂಗಳೂರಿನಲ್ಲಿ

ಮಂಗಳೂರು: ಮೈನಾ ಸದಾನಂದ ಶೆಟ್ಟಿ ಇನ್ನಿಲ್ಲ..! Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕಾಗಿ ನಡೆದ ಕಾಲೇಜು ವಿದ್ಯಾರ್ಥಿಯರ ಗಲಾಟೆ..!‌ ➤ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ..03 ರಾತ್ರಿ ಕಾಲೇಜು ಫೆಸ್ಟಿವಲ್ ಸಂದರ್ಭದಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಭರತೇಶ್ ಸ್ನೇಹಿತನ ಅತ್ತೆ ಮಗಳ ಮೇಲೆ ಶರತ್ ಎಂಬಾತ ಕ್ರಿಕೆಟ್ ಬಾಲ್ ಎಸೆದಿದ್ದ. ಇದೇ ವಿಚಾರವಾಗಿ ಶರತ್ ಹಾಗೂ ಆತನ ಸ್ನೇಹಿತ ಭಾಸ್ಕರ್ ಜೆಟ್ಟಿ ಜೊತೆ ಭರತೇಶ್ ಗುಂಪು ಗಲಾಟೆ ನಡೆಸಿತ್ತು. ಈ ವೇಳೆ ಏಕಾಏಕಿ ಮಧ್ಯ ಪ್ರವೇಶಿಸಿದ್ದ ಆರೋಪಿ ಅನಿಲ್ ಏಕಾಏಕಿ ಭಾಸ್ಕರ್ ಜೆಟ್ಟಿಯ ಎದೆಗೆ ಚಾಕು ವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದ.ಲಾಟೆಗೂ ತನಗೂ

ಕ್ಷುಲ್ಲಕ ಕಾರಣಕ್ಕಾಗಿ ನಡೆದ ಕಾಲೇಜು ವಿದ್ಯಾರ್ಥಿಯರ ಗಲಾಟೆ..!‌ ➤ಕೊಲೆಯಲ್ಲಿ ಅಂತ್ಯ Read More »

ಕರ್ನಾಟಕ
Scroll to Top