death

ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!​

(ನ್ಯೂಸ್ ಕಡಬ)Newskadaba.com ಪಶ್ಚಿಮಬಂಗಾಳ,ಮೇ..03 ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಬಿಜೋಯ್ ಭೂಯಾ ಅವರ ಮೃತದೇಹ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ.ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲಿತ ಗೂಂಡಾಗಳು ಭೂಯಾ ಅವರನ್ನು ಕೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಕುಟುಂಬ ಸಮೇತ ಮನೆಗೆ ಹಿಂತಿರುಗುತ್ತಿದ್ದ ಭೂಯಾ ಅವರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎನ್ನಲಾಗಿದೆ. ನಂತರ ಸ್ಥಳೀಯರಿಗೆ ರಸ್ತೆಬದಿಯಲ್ಲಿ ರಕ್ತದ ಮಡುವಿನಲ್ಲಿ ಆತನ […]

ಅಪಹರಣಕ್ಕೊಳಗಾಗಿದ್ದ ಸ್ಥಳೀಯ ಬಿಜೆಪಿ ನಾಯಕ ಬಿಜೋಯ್ ಭೂಯಾ ಮೃತದೇಹ ಪತ್ತೆ..!​ Read More »

ರಾಷ್ಟ್ರೀಯ ನ್ಯೂಸ್

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು..!​ ➤  ಬಾಲಕ ಮೃತ್ಯು

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶ,ಮೇ..03  ಬೀದಿ ನಾಯಿಗಳುಬಾಲಕನ ಮೇಲೆ ದಾಳಿ ಮಾಡಿ ಕೊಂದು ಹಾಕಿರುವ ಹೃದಯವಿದ್ರಾಹಕ ಘಟನೆ ಬರೇಲಿಯ ಸಿಬಿ ಗಂಜ್​ ಎಂಬಲ್ಲಿ ನಡೆದಿದೆ.ಮೃತ ಬಾಲನಕನನ್ನು ಅಯಾನ್(12)​​ ಎಂದು ಗುರುತಿಸಲಾಗಿದೆ. ಈತ ಖಾನಾ ಗೌಂಟಿಯಾ ಎಂಬ ಹಳ್ಳಿಯಲ್ಲಿ ಗೆಳೆಯರ ಜತೆ ಸೇರಿ ಆಟವಾಡುತ್ತಿದ್ದ. ಆಗ ಅಲ್ಲಿಗೆ ಬೀದಿನಾಯಿಗಳ ದಂಡು ಬಂದಿದೆ. ಹೆದರಿ ಅಯಾನ್​ ಅಲ್ಲಿಂದ ಓಡಿದ್ದಾನೆ.ಈ ನಾಯಿಗಳು ಅವನನ್ನು ಬೆನ್ನಟ್ಟಿ ಹೋಗಿವೆ. ಅಯಾನ್​ ಕೆಳಗೆ ಬಿದ್ದಾಗ ಅವನ ಮೇಲೆ ಎರಗಿ, ಕಚ್ಚಿ ಹಾಕಿದೆ. ಕಚ್ಚುತ್ತಿದ್ದ ನಾಯಿಗಳನ್ನು ದಾರಿಹೋಕರೊಬ್ಬರು ಓಡಿಸಿದ್ದಾರೆ.

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು..!​ ➤  ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರಿನ ಯುವತಿ ವಿಷ ಸೇವಿಸಿ ಬೆಂಗಳೂರಿನಲ್ಲಿ ಆತ್ಮಹತ್ಯೆ..!​

(ನ್ಯೂಸ್ ಕಡಬ)Newskadaba.com ಪುತ್ತೂರು,ಮೇ.03 ಪುತ್ತೂರಿನ ಯುವತಿಯೋರ್ವರು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆ ಸೋಮಾವತಿ ರೈ ದಂಪತಿಯ ಪುತ್ರಿ ಶ್ರುತಿ ಸಿ.ರೈ(22)ಮೃತಪಟ್ಟವರು.ಬೆಂಗಳೂರುನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಶ್ರುತಿ ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು,ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಹುಟ್ಟೂರಿಗೆ  ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ.    

ಪುತ್ತೂರಿನ ಯುವತಿ ವಿಷ ಸೇವಿಸಿ ಬೆಂಗಳೂರಿನಲ್ಲಿ ಆತ್ಮಹತ್ಯೆ..!​ Read More »

ಕರಾವಳಿ

ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ಡೆತ್‌ನೋಟ್‌ ಬರೆದಿಟ್ಟು ಬಿಎಸ್ಸಿ ವಿದ್ಯಾರ್ಥಿನಿಯೊಬ್ಬರು ಕಾಟನ್‌ ಪೇಟೆಯಲ್ಲಿರುವ ಪೊಲೀಸ್‌ ಕ್ವಾಟ್ರರ್ಸ್‌ನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳ್ಳಾರಿ ಮೂಲದ ಆಯಿಷಾ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಆಕೆಯ ಬಳಿ ಎರಡು ಪುಟದ ಡೆತ್‌ನೋಟ್‌ ಪತ್ತೆಯಾ ಗಿದ್ದು, ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.        

ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..!➤ ಪ್ರಕರಣ ದಾಖಲು Read More »

ಕರ್ನಾಟಕ

ಅನಿಲ ಸೋರಿಕೆಯಿಂದಾಗಿ 9 ಮಂದಿ ಮೃತ್ಯು, 10 ಜನರು ಅಸ್ವಸ್ಥರಾಗಿದ್ದಾರೆ..!

(ನ್ಯೂಸ್ ಕಡಬ)Newskadaba.com ಪಂಜಾಬ್‌,ಮೇ.02 ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ಅನಿಲ ಸೋರಿಕೆ ಘಟನೆಯಿಂದಾಗಿ 9 ಜನರು ಸಾವನ್ನಪ್ಪಿದ್ದು, ಇತರ 10 ಜನರು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಎನ್‌ಡಿಆರ್‌ಎಫ್ ತಂಡಗಳು ಕಾರ್ಖಾನೆಗೆ ಧಾವಿಸಿದ್ದು, ವೈದ್ಯರ ತಂಡ ಮತ್ತು ಅಗ್ನಿಶಾಮಕ ದಳವೂ ಸ್ಥಳಕ್ಕೆ ತಲುಪಿದೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಗತಿಯಲ್ಲಿದೆ.ಪೊಲೀಸ್ ಅಧಿಕಾರಿಗಳು ಗಸ್ತು ತಿರುಗುತ್ತಿದ್ದು, ಮುಖವಾಡಗಳನ್ನು ಧರಿಸಿ ಮತ್ತು ಸುತ್ತುವರಿದ ಪ್ರದೇಶದಿಂದ ಸ್ಥಳೀಯರನ್ನು ಹೊರಗುಳಿಯುವಂತೆ ತಿಳಿಸಿದ್ದಾರೆ.  

ಅನಿಲ ಸೋರಿಕೆಯಿಂದಾಗಿ 9 ಮಂದಿ ಮೃತ್ಯು, 10 ಜನರು ಅಸ್ವಸ್ಥರಾಗಿದ್ದಾರೆ..! Read More »

ರಾಷ್ಟ್ರೀಯ ನ್ಯೂಸ್

ಧಾರಾಕಾರ ಮಳೆಗೆ  ಕುಸಿದು ಬಿದ್ದ ಮನೆ..! ➤20 ದಿನದ ಹಸುಗೂಸು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)Newskadaba.com ಕೊಪ್ಪಳ,ಮೇ.02 ಧಾರಾಕಾರ ಮಳೆಗೆ ಮನೆಯೊಂದು ಕುಸಿದು ಬಿದ್ದು, 20 ದಿನದ ಹಸುಗೂಸು ಹಾಗೂ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ನಡೆದಿದೆ.ಮನೆ ಕುಸಿತದಿಂದ ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ. ಬಾಣಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪತಿ ಸದ್ಯ ಮನೆಯ ಹೊರಗಡೆ ಮಲಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಧಾರಾಕಾರ ಮಳೆಗೆ  ಕುಸಿದು ಬಿದ್ದ ಮನೆ..! ➤20 ದಿನದ ಹಸುಗೂಸು ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿದ ಸೈಕಲ್‌‌ಗೆ ಢಿಕ್ಕಿ ಹೊಡೆದ ಕಾರು..! ➤ ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com ಕೋಟ,ಮೇ.02 ಚಾಲಕನ ನಿಯಂತ್ರಣ ತಪ್ಪಿದ ಕಾರು ಸೈಕಲ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ನಡೆದಿದೆ.ಸೈಕಲ್ ಸವಾರ ಗುಂಡ್ಮಿ ಭಗವತಿ ರಸ್ತೆಯ ಕೇಶವ ಮರಕಾಲ (41) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಹೋಗುತ್ತಿದ್ದ ಸೈಕಲ್ ಚಾಲಕನ ನಿಯಂತ್ರಣ ತಪ್ಪಿ ಗುಂಡ್ಮಿಯಿಂದ ಸಾಲಿಗ್ರಾಮ ಕಡೆ ಹೋಗುತ್ತಿದ್ದ ಸೈಕಲ್ ಸವಾರನಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಸೈಕಲ್‌‌ಗೆ ಢಿಕ್ಕಿ ಹೊಡೆದ ಕಾರು..! ➤ ಸೈಕಲ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ಸುಟ್ಟು ಕರಕಲಾದ ಯುವಕ..!

(ನ್ಯೂಸ್ ಕಡಬ)Newskadaba.com ಕೇರಳ,ಮೇ.02 ಪೆರುಂಬವೂರು ಒಡೆಯಕಲಿಯ ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ನಾಪತ್ತೆಯಾಗಿದ್ದ ಕಾರ್ಮಿಕನ ಶವ ಪತ್ತೆಯಾಗಿದೆ.ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲದ ಮತ್ಯಾರ್ ರೆಹಮಾನ್ ಮಂಡಲ್ ಅವರ ಪುತ್ರ ನಜೀರ್ ಹುಸೇನ್ (22) ಮೃತದೇಹ ಪತ್ತೆಯಾಗಿದೆ. ಕಸದಿಂದ ಹೊಗೆ ಏಳುವುದನ್ನು ಕಂಡು ನೀರು ಸುರಿಯಲು ಯತ್ನಿಸಿದಾಗ ಹೊಗೆಯಾಡುತ್ತಿದ್ದ ಕಸದಲ್ಲಿ ಸಿಲುಕಿಕೊಂಡ ಯುವಕ ಮೃತಪಟ್ಟಿದ್ದಾನೆ. ಅಗ್ನಿಶಾಮಕ ಅಧಿಕಾರಿಗಳು ಶೋಧದ ನಂತರ ಕಾರ್ಮಿಕರ ದೇಹದ ಭಾಗಗಳನ್ನು ವಶಪಡಿಸಿಕೊಂಡರು. ಪೆರುಂಬವೂರ್‌ನ ಅಗ್ನಿಶಾಮಕ ದಳದ ಅಧಿಕಾರಿಗಳು ಯುವಕ ಬಿದ್ದ ಸ್ಥಳದಿಂದ ಸುಮಾರು

ಪ್ಲೈವುಡ್ ಕಾರ್ಖಾನೆಯ ಕಸದ ರಾಶಿಗೆ ಬಿದ್ದು ಸುಟ್ಟು ಕರಕಲಾದ ಯುವಕ..! Read More »

ರಾಷ್ಟ್ರೀಯ ನ್ಯೂಸ್

ಶಾಲೆಯೊಂದರಲ್ಲಿ ನೀಗೂಡವಾಗಿ ಮೃತಪಟ್ಟ ಐವರು ಶಿಕ್ಷಕರು..!

(ನ್ಯೂಸ್ ಕಡಬ)Newskadaba.com ಛತ್ತೀಸ್ ಗಢ,ಮೇ.02 ಎರಡು ವರ್ಷಗಳ ಅವಧಿಯಲ್ಲಿ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ಶಿಕ್ಷಕರು ಮೃತಪಟ್ಟಿದ್ದು ಇದೀಗ ಶಾಲೆಯನ್ನೇ ಮುಚ್ಚಿರುವ ಘಟನೆ ಛತ್ತೀಸ್​ಗಢದ ಮಾನೇಂದ್ರಗಢ ಚಿರ್ಮಿರಿ ಭರತಪುರ ಜಿಲ್ಲೆಯಲ್ಲಿ ನಡೆದಿದೆ. ಖಡ್ಗವಾನ್ ಬ್ಲಾಕ್‌ನ ಸಾವ್ಲಾ ಗ್ರಾಮ ಪಂಚಾಯಿತಿಯ ಬಸೆಲ್‌ಪುರದ ಸಾವಳ ಗ್ರಾಮದ ಸರ್ಕಾರಿ ಪೂರ್ವ ಮಾಧ್ಯಮಿಕ ಶಾಲೆಯಲ್ಲಿ ಈ ಬೆಳಣಿಗೆ ವರದಿಯಾಗಿದೆ. ಎರಡು ವರ್ಷಗಳ ಅಂತರದಲ್ಲಿ ಈ ಶಾಲೆಯಲ್ಲಿದ್ದ 5​​ ಶಿಕ್ಷಕರು ಮೃತಪಟ್ಟಿದ್ದಾರೆ.ಎರಡು ವರ್ಷಗಳ ಅಂತರದಲ್ಲಿ ನಡೆದ ಈ​​ ಶಿಕ್ಷಕರ ಸರಣಿ ಮೃತ್ಯುವಿನ ಕುರಿತ

ಶಾಲೆಯೊಂದರಲ್ಲಿ ನೀಗೂಡವಾಗಿ ಮೃತಪಟ್ಟ ಐವರು ಶಿಕ್ಷಕರು..! Read More »

ರಾಷ್ಟ್ರೀಯ ನ್ಯೂಸ್

ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತ್ಯು.!

(ನ್ಯೂಸ್ ಕಡಬ)Newskadaba.com ಕುಷ್ಟಗಿ,ಮೇ.02 ಸಿಹಿತಿಂಡಿ ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.ಹೆಬ್ಬೆರೆಳು ಗಾತ್ರದ ಜೇಮ್ಸ್ ಗಾಜಿನ ಬಾಟಲಿ ಗಂಟಲಲ್ಲಿ‌ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ.ಕುಷ್ಟಗಿಯ ಮದಿನಾ ಗಲ್ಲಿಯ ನಿವಾಸಿ ರಬ್ಬಾನಿ ಬಾಗೇವಾಡಿ ಅವರ ಮಗ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಮೃತ ಬಾಲಕ‌. ಬಾಲಕ 1ರೂ.ಗೆ ಸಿಹಿ ತಿನಿಸು ಜೇಮ್ಸ್‌ ಬಾಟಲಿ ಖರೀದಿಸಿದ್ದು ಅದರ ಮುಚ್ಚಳ ಬಾಯಿಂದ ತೆಗೆಯುವಾಗ ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ. ಬಾಲಕನಿಗೆ ಕೂಡಲೇ ಆಸ್ಪತ್ರೆಗೆ

ಬಾಟಲಿಯ ಮುಚ್ಚಲ ತೆಗೆಯುವಾಗ ಗಂಟಲಿಗೆ ಸಿಲುಕಿ ಬಾಲಕ ಮೃತ್ಯು.! Read More »

ಕರ್ನಾಟಕ
Scroll to Top