death

ರೈಲಿನ ಶೌಚಾಲಯದಲ್ಲಿ ಮೃತಪಟ್ಟ ವ್ಯಕ್ತಿ.!   ➤24 ಗಂಟೆ ಮೃತದೇಹ ಶೌಚಾಲಯದಲ್ಲೇ ಬಾಕಿ..!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.25 ಮುಂಬಯಿ- ಮಂಗಳೂರು ರೈಲಿನಲ್ಲಿ ಊರಿಗೆ ಮರಳುತ್ತಿದ್ದ ವ್ಯಕ್ತಿ ರೈಲಿನ ಶೌಚಾಲಯದಲ್ಲೇ ಮೃತಪಟ್ಟು ರೈಲಿನ ಸಿಬಂದಿಯ ಗಮನಕ್ಕೇ ಬಾರದೆ ಮೃತದೇಹವು ಮತ್ತೆ ಅದೇ ರೈಲಿನಲ್ಲಿ ಮುಂಬಯಿಗೆ ಹೋದ ಹೃದಯ ಕಲಕುವ ವಿದ್ಯಮಾನ ಘಟಿಸಿದೆ. ಇಲ್ಲಿನ ಕಿನ್ನಿಗೋಳಿಯ ಮೆನ್ನ ಬೆಟ್ಟಿ ನವರಾದ ಮೋಹನ್‌ ಬಂಗೇರ (56) ಅವರು ಮುಂಬಯಿಯಿಂದ ಊರಿಗೆ ಮರಳುವ ವೇಳೆಗೆ ಹೃದ ಯಾಘಾತದಿಂದ ಮೃತಪಟ್ಟಿದ್ದು ವಿಷಯ ಗೊತ್ತಾಗದೆ ಅವರ ಕುಟುಂಬಿಕರು ಮುಂಬಯಿ ವರೆಗೂ ಹುಡುಕಾಡಿದ್ದಾರೆ. ಮಾಡಬೇಕಿದ್ದ ರೈಲು ಸಿಬಂದಿ ಕರ್ತವ್ಯಲೋಪ ಮಾಡಿದ್ದಲ್ಲದೆ ತಾವು […]

ರೈಲಿನ ಶೌಚಾಲಯದಲ್ಲಿ ಮೃತಪಟ್ಟ ವ್ಯಕ್ತಿ.!   ➤24 ಗಂಟೆ ಮೃತದೇಹ ಶೌಚಾಲಯದಲ್ಲೇ ಬಾಕಿ..! Read More »

ಕರಾವಳಿ

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25, ಕೊಲೆಗಾರ ವಿಕ್ರಮ್ ಮತ್ತು ಮಗುವಿನ ತಾಯಿ ಕಿರಣಾ ನಡುವೆ ಅಕ್ರಮ ಸಂಬಂಧವಿತ್ತು. ಕಿರಣಾಳನ್ನು ಮದುವೆಯಾಗಲು ವಿಕ್ರಮ್ ಬಯಸಿದ್ದು, ತನ್ನನ್ನು ಮದುವೆಯಾಗುವಂತೆ ಕಿರಣಾ ಬಳಿ ಕೇಳಿದ್ದಾನೆ. ಕಿರಣಾ ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಅವಳ ಒಂದೂವರೆ ವರ್ಷದ ಮಗುವನ್ನು ಬಿಸಿ ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದಿದೆ. ಕೊಲೆಗಾರ ವಿಕ್ರಮ್ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಲು ಕಿರಣಾ ನಿರಾಕರಿಸಿದ್ದು, ಇದೇ ಕೋಪಕ್ಕೆ ಮಗುವನ್ನು ಕೊಂದಿದ್ದಾನೆ’ ಎಂದು ಹಿರಿಯ ಇನ್ಸ್‌ಪೆಕ್ಟರ್

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!   Read More »

ಕರ್ನಾಟಕ

ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.25. ರೈಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಉಪ್ಪಳ ಪೆರಿಂಗಡಿಯಲ್ಲಿ ನಡೆದಿದೆ. ಪಾಲಕ್ಕಾಡ್ ನ ಸಾಬೀರ್(32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ನೇಹಿತನ ಜೊತೆ ಗೋವಾಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಗೋವಾಕ್ಕೆ ತಲಪಿದಾಗ ಸಾಬೀರ್ ನಾಪತ್ತೆಯಾಗಿದ್ದು , ಈ ಬಗ್ಗೆ ಸ್ನೇಹಿತನು ಗೋವಾ ಪೊಲೀಸರಿಗೆ ದೂರು ನೀಡಿದ್ದರು. ಗೋವಾ ಪೊಲೀಸರು ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಕುಂಬಳೆ ಪೊಲೀಸ್ ಠಾಣೆ ಯ ಪೆರಿಂಗಡಿಯ ರೈಲ್ವೆ ಹಳಿ ಬಳಿ ಮೃತದೇಹ

ಕಾಸರಗೋಡು: ರೈಲಿನಿಂದ ಎಸೆಯಲ್ಪಟ್ಟು ಯುವಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು.!

(ನ್ಯೂಸ್ ಕಡಬ)Newskadaba.com ಉಡುಪಿ,ಏ.24 ಹೊಳೆಯಲ್ಲಿ ಕಪ್ಪೆ ಚಿಪ್ಪು, ಮೀನು ಹಿಡಿಯಲು ಹೋಗಿದ್ದ ನಾಲ್ವರು ಮೃತಪಟ್ಟ ಘಟನೆ ಬ್ರಹ್ಮಾವರ ಸಮೇಪದ ಹೂಡೆಯ ಕಿಣಿಯಾರ ಕುದ್ರುವಿನಲ್ಲಿ ನಡೆದಿದೆ.ಹೂಡೆಯ ಇಬಾಸ್, ಫೈಜಾನ್, ಶೃಂಗೇರಿಯ ಫರ್ಹಾನ್ ಮತ್ತು ಸುಫಾನ್ ಮೃತಪಟ್ಟವರು ಎಂದು ಹೇಳಲಾಗಿದೆ. ರಂಜಾನ್ ಅಂಗವಾಗಿ ಶೃಂಗೇರಿಯಿಂದ ಬ್ರಹ್ಮಾವರದ ಹೂಡೆಯಲ್ಲಿರುವ ಸಂಬಂಧಿಕರ ಮನೆಗೆ ಯುವಕರು ಬಂದಿದ್ದು, ಸ್ಥಳೀಯರೊಂದಿಗೆ ಕಪ್ಪೆಚಿಪ್ಪು ಸಂಗ್ರಹಿಸಲು ದೋಣಿಯಲ್ಲಿ ತೆರಳಿದ್ದರು.7 ಜನ ಕಪ್ಪೆ ಚಿಪ್ಪು ತೆಗೆಯುವ ವೇಳೆ ಆಕಸ್ಮಿಕವಾಗಿ ಗುಂಡಿಗೆ ಇಳಿದಿದ್ದಾರೆ. ಆಳವಾದ ಗುಂಡಿಗೆ ಇಳಿದ ಮೂವರು ಈಜಿಕೊಂಡು ಪಾರಾಗಿದ್ದು,

ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ವರು ಸಾವು.! Read More »

ಕರಾವಳಿ, ಕರ್ನಾಟಕ

ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ.!

(ನ್ಯೂಸ್ ಕಡಬ)Newskadaba.com ಮಂಗಳೂರು,ಏ.24 ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿದ್ದಾರೆ. ಐದು ತಿಂಗಳ ಹಿಂದೆ ಮದುವೆಯಾಗಿದ್ದ ಕೌಶಲ್ಯ(27) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿರುವ ಕೌಶಲ್ಯ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಕೌಶಲ್ಯ ಸಾವನ್ನಪ್ಪಿದ್ದಾರೆ.      

ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ.! Read More »

ಕರಾವಳಿ

 ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ತಜ್ಞರಾಗಿದ್ದ ಡಾ.ಎಸ್. ರೇಣುಕಾನಂದ(43) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಮಕ್ಕಳ ತಜ್ಞರಾಗಿದ್ದರು.ಅನಾರೋಗ್ಯದಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಸೀರೆಯಲ್ಲಿ ರೇಣುಕಾನಂದ ನೇಣು ಹಾಕಿಕೊಂಡಿದ್ದಾರೆ.      

 ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಯ ವೈದ್ಯ.!   Read More »

ಕರ್ನಾಟಕ

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಏ.24. ದ್ವಿಚಕ್ರ ವಾಹನ ಅಪಘಾತದಲ್ಲಿ ಬಾಲಕ ಮೃತಪಟ್ಟ ಘಟನೆ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಅವರ ಪುತ್ರ ಮೊಹಮ್ಮದ್ ಸೈಪ್(13) ಮೃತ ಬಾಲಕ ಎಂದು ಗುರುತಿಸಲಾಗಿದೆ.

ಸುರತ್ಕಲ್: ದ್ವಿಚಕ್ರ ವಾಹನ ಅಪಘಾತ ➤ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು    ➤ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.24. ಕಾರು ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾಸರಗೋಡಿನ ವಿದ್ಯಾರ್ಥಿನಿ ಸೇರಿದಂತೆ ಮೂವರು ಮೃತ ಪಟ್ಟ ಘಟನೆ ವಯನಾಡ್ ಕಲ್ಪಟ್ಟ ಸಮೀಪ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾಸರಗೋಡು ವೆಳ್ಳರಿಕಂಡು ವಿನ ಸ್ನೇಹಾ ಜೋಸ್ (20), ಜಿಸ್ನಾ ಮೇರಿ ಜೋಸೆಫ್(20) ಮತ್ತು ಅಡೋನ್ ಬೆಸ್ಟಿ (20) ಮೃತ ಪಟ್ಟವರು ಎಂದು ತಿಳಿದುಬಂದಿದೆ. ಡಿಯೋನಾ ಬೆಸ್ಟಿ, ಸ್ನೇಹಾಲ ಸಹೋದರಿ ಸೋನಾ ಜೋಸೆಫ್ ಮತ್ತು ಸಾಂಜೋ ಜೋಸ್ ಗಾಯಗೊಂಡಿದ್ದು,

ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು    ➤ ಮೂವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕುಂದಾಪುರ: ಆನೆಗುಡ್ಡೆಯಲ್ಲಿ ಸರಣಿ ಅಪಘಾತ   ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.24. ರಾಷ್ಟ್ರೀಯ ಹೆದ್ದಾರಿ 66ರ ಕುಂಭಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಎದುರುಗಡೆ ಜೀಪು, ಸ್ಕೂಟಿ ಬೈಕ್ ಹಾಗೂ ಸೈಕಲ್ ನಡುವೆ ಸರಣಿ ಅಪಘಾತದಿಂದ ಸ್ಕೋಟಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ತೆಕ್ಕಟೆ ನಾಗರಾಜ್ ದೇವಾಡಿಗ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಅತೀ ವೇಗ ಅಜಾಗ್ರತೆಯಿಂದ ಬಂದ ಜೀಪು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗುತ್ತಿದ್ದ ಸ್ಕೋಟಿಗೆ ಢಿಕ್ಕಿ ಹೊಡೆದು ಮುಂದೆ ಸಾಗಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು

ಕುಂದಾಪುರ: ಆನೆಗುಡ್ಡೆಯಲ್ಲಿ ಸರಣಿ ಅಪಘಾತ   ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ

ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.!

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23  ಜೇವರ್ಗಿ ಪಟ್ಟಣದಲ್ಲಿನ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಯನ್ನು ಸಿದ್ದುಪ್ರಸಾದ್ ಶಹಾಪುರ (23) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಜೇವರ್ಗಿ ತಾಲೂಕಿನ ಬೀರಾಳ ಬಿ ಗ್ರಾಮದ ನಿವಾಸಿ. ಬಿಕಾಂ ಮುಗಿದು ಎರಡು ವರ್ಷ ಆಗಿದೆ,ಹಾಸ್ಟೆಲ್ ನ ಹಳೆಯ ವಿದ್ಯಾರ್ಥಿ ಆಗಿದ್ದ ಎನ್ನಲಾಗಿದೆ. ಆರ್ಥಿಕ ಸಮಸ್ಯೆ ಇರುವುದರಿಂದ ಹಾಸ್ಟೆಲ್ ನಲ್ಲಿ ವಾಸವಾಗಿದ್ದ. ಕುಟುಂಬದ ಮೂಲಗಳ ಪ್ರಕಾರ ಸಾಲ ಮಾಡಿಕೊಂಡಿದ್ದ. ಮೂರು ದಿನಗಳ ಹಿಂದೆ

ಬಿಸಿಎಂ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ..!   ➤ ಪ್ರಕರಣ ದಾಖಲು.! Read More »

ಕರ್ನಾಟಕ
Scroll to Top