death

ಟ್ರಕ್-ಬಸ್ ನಡುವೆ ಭೀಕರ ಅಪಘಾತ..!   ➤ನಾಲ್ವರ ಮೃತ್ಯು, 22 ಮಂದಿಗೆ ಗಾಯ.!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.23 ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.     

ಟ್ರಕ್-ಬಸ್ ನಡುವೆ ಭೀಕರ ಅಪಘಾತ..!   ➤ನಾಲ್ವರ ಮೃತ್ಯು, 22 ಮಂದಿಗೆ ಗಾಯ.! Read More »

ಕರ್ನಾಟಕ

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ…!➤ ಚಾಲಕ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ.!  

(ನ್ಯೂಸ್ ಕಡಬ)Newskadaba.com ಕಲಬುರಗಿ,ಏ.23 ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ.ಮೃತನನ್ನು ರಾಜಸ್ಥಾನ ಮೂಲದ ಚಾಲಕ ಅಬ್ಬಾಸ್ (39) ಎಂದು ಗುರುತಿಸಲಾಗಿದೆ. ಹುಮನಾಬಾದ್ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಲಾರಿ ಹಾಗೂ ಜೇವರ್ಗಿಯಿಂದ ಹುಮನಾಬಾದ್ ಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.ಪರಿಣಾಮ ಓರ್ವ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿದೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.      

ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ…!➤ ಚಾಲಕ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಂಭೀರ ಗಾಯ.!   Read More »

ಕರ್ನಾಟಕ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಮಂಡ್ಯ, ಏ.23. ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಸರಗೂರು ಬಳಿಯ ಟಿ.ನರಸೀಪುರ-ಬೆಳಕವಾಡಿ ರಸ್ತೆಯಲ್ಲಿ ನಡೆದಿದೆ. ಗ್ರಾಮದ ಶಿವಪ್ಪ(52), ಸತೀಶ್ (46) ಸಾವನ್ದನಪ್ಪಿದ್ದಾರೆ ಅಪಘಾತದ ರಸಭಕ್ಕೆ ಬೈಕ್​ ಸ್ಥಳದಲ್ಲೇ ಹೊತ್ತಿ ಉರಿದಿದೆ. ಸಂಬಂಧಿಕರ ಮದುವೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸರಗೂರು ಬಳಿ ಎದುರಿನಿಂದ ಬರುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.23ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಈ ದುರಂತ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೊರ್ವ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.    

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ.!   ➤ ಐವರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ

ಮ್ಯಾನ್‌ಹೋಲ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ.!

(ನ್ಯೂಸ್ ಕಡಬ)Newskadaba.com ಹರಿಯಾಣ ,ಏ.21 ಇಲ್ಲಿನ ರಸ್ತೆ ಬದಿಯ ಮ್ಯಾನ್‌ಹೋಲ್‌ನಿಂದ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ ಸುಮಾರು 3 ಗಂಟೆ ಹೊತ್ತಿಗೆ ವಾಟಿಕಾ ಚೌಕ್‌ನ ಬಳಿ ಬಾದಶಹಪುರದ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಮ್ಯಾನ್‌ಹೋಲ್ ತೆರೆದಿದೆ. ಅದರಿಂದ ದುರ್ವಾಸನೆ ಬರುತ್ತಿದೆ ಎಂಬ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.ಈ ಸಂದರ್ಭ ಪೊಲೀಸರಿಗೆ ಒಳಗಡೆ ಮೃತ ದೇಹವಿರುವುದು ತಿಳಿದುಬಂದಿದೆ. ಬಳಿಕ ಅಗ್ನಿಶಾಮಕ ದಳ ಹಾಗೂ ಜೆಸಿಬಿ ಯಂತ್ರದ ನೆರವಿನಿಂದ 10 ಅಡಿ ಆಳಕ್ಕೆ ಬಿದ್ದ

ಮ್ಯಾನ್‌ಹೋಲ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ.! Read More »

ಕರ್ನಾಟಕ

ರಾಜೇಶ್ ಮಾಸ್ಟರ್ ನಿಗೂಢ ನಿಧನದ ಹಿಂದೆ ಆತ್ಮಹತ್ಯೆ ಶಂಕೆ!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.21 ನೃತ್ಯ ನಿರ್ದೇಶಕ ಮಾಸ್ಟರ್ ದಿಢೀರನೆ ನಿಧನರಾಗಿರೋ ಆಘಾತದ ಸುದ್ದಿ ಹೊರಬಿದ್ದಿದೆ.ಅವರ ಸಾವಿನ ಕಾರಣದ ಬಗ್ಗೆ ಯಾವುದೇ ಅಧಿಕೃತ ದೃಢೀಕರಣಗಳಿಲ್ಲದಿದ್ದರೂ, ನಿಗೂಢ ಕಾರಣಕ್ಕಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮ್ಮ ಅಸಾಧಾರಣ ಕೌಶಲ್ಯಕ್ಕೆ ಹೆಸರುವಾಸಿಯಾಗಿರುವ ರಾಜೇಶ್ ಸಿನಿಮಾ ರಂಗದಲ್ಲಿ ಕೆಲಸ ಮಾಡಿದ್ದಾರೆ.ಹಲವಾರು ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ರಾಜೇಶ್ ಮಾಸ್ಟರ್ ಸಾವಿನ ಸುದ್ದಿ ಬಗ್ಗೆ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ.      

ರಾಜೇಶ್ ಮಾಸ್ಟರ್ ನಿಗೂಢ ನಿಧನದ ಹಿಂದೆ ಆತ್ಮಹತ್ಯೆ ಶಂಕೆ! Read More »

ಕರ್ನಾಟಕ

ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ದೊಡ್ಡಬಳ್ಳಾಪುರ, ಏ.21. ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ. ಬೈರಾಪುರ ತಾಂಡದ ಮಂಜುನಾಥ್‌ ನಾಯಕ್‌, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್‌ ಎಂ.ನಾಯಕ್‌ ಮೃತ ಬಾಲಕ ಎಂದು ವರದಿ ತಿಳಿಸಿದೆ.

ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.21. ಯುವಕನೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ನಡೆದಿದೆ. ಸಿದ್ದಕಟ್ಟೆ ದೇವಸ್ಯ ನಿವಾಸಿ ದುರ್ಗಾ ಪ್ರಸಾದ್ ಮೃತರು ಎಂದು ಗುರುತಿಸಲಾಗಿದೆ. ದುರ್ಗಾ ಪ್ರಸಾದ್ ಸಿದ್ಧಕಟ್ಟೆ ಸಮೀಪದ ಮಾಡಮೆ ಎಂಬಲ್ಲಿ ಮನೆಯೊಂದರಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಾಗಿದೆ.  

ಬಂಟ್ವಾಳ: ಮಹಡಿ ಮೇಲಿನಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

➤ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ

(ನ್ಯೂಸ್ ಕಡಬ) newskadaba.com. ಮುಂಬಯಿ,ಏ.20. ಬಾಲಿವುಡ್‌ ನ ಖ್ಯಾತ ನಿರ್ಮಾಪಕ ಯಶ್‌ ಚೋಪ್ರಾ (74) ಅವರ ಪತ್ನಿ ಪಮೇಲಾ ಚೋಪ್ರಾ ಏ.20 ರಂದು ಮುಂಜಾನೆ ನಿಧನರಾಗಿದ್ದಾರೆ. ಹಿನ್ನೆಲೆ ಗಾಯಕಿಯಾಗಿಯೂ, ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದ ಅವರು ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ವೆಂಟಿಲೇಟೆರ್‌ ನಲ್ಲಿದ್ದ ಅವರು ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿಯನ್ನು ಯಶ್‌ ರಾಜ್‌ ಫಿಲ್ಮ್ಸ್‌ ಅಧಿಕೃತವಾಗಿ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇತ್ತೀಚೆಗೆ ಪಮೇಲಾ ಚೋಪ್ರಾ ಅವರು ಯಶ್‌ ರಾಜ್‌

➤ಖ್ಯಾತ ನಿರ್ಮಾಪಕ ಯಶ್‌‌ ಚೋಪ್ರಾ ಪತ್ನಿ ಪಮೇಲಾ ಚೋಪ್ರಾ ನಿಧನ Read More »

ಕರ್ನಾಟಕ

ರೈಲುಗಳ ನಡುವೆ ಭೀಕರ ದುರಂತ!!   ➤ರೈಲಿನ ಲೋಕೊ ಪೈಲಟ್‌ ಮೃತ್ಯು, ಐವರು ಸಿಬ್ಬಂದಿಗಳಿಗೆ ಗಾಯ!

(ನ್ಯೂಸ್ ಕಡಬ)Newskadaba.com ಬಿಲಾಸ್‌ಪುರ್‌,ಏ.20 ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್‌ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಿಲಾಸ್‌ಪುರ್‌-ಕಟ್ನಿ ರೈಲ್ವೆ ಮಾರ್ಗದಲ್ಲಿ ಸಿಗ್ನಲ್ ಸಮಸ್ಯೆ ಉಂಟಾಗಿ ಈ ದುರಂತ ಸಂಭವಿಸಿದೆ.

ರೈಲುಗಳ ನಡುವೆ ಭೀಕರ ದುರಂತ!!   ➤ರೈಲಿನ ಲೋಕೊ ಪೈಲಟ್‌ ಮೃತ್ಯು, ಐವರು ಸಿಬ್ಬಂದಿಗಳಿಗೆ ಗಾಯ! Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top