death

ಕ್ಷಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.!   ➤ದೂರು ದಾಖಲು.!

(ನ್ಯೂಸ್ ಕಡಬ)Newskadaba.com ಬೆಂಗಳೂರು ,ಏ.19 ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋನು ಪೂಜಾರಿ ಎಂಬುವವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಹೀಗಾಗಿ ಮನೆಯಲ್ಲಿ ಯಾರು ಇಲ್ಲದ ವೇಳೆ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಮಾತನಾಡಿದ್ದಾರೆಂದು ಅಪ್ಪಪಕ್ಕದ ನಿವಾಸಿಗಳು ಪೊಲೀಸರಿಗೆ […]

ಕ್ಷಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.!   ➤ದೂರು ದಾಖಲು.! Read More »

ಕರ್ನಾಟಕ

ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಏ.18. ಒಂದೇ ದಿನ ಒಂದೇ‌ ಮನೆಯಲ್ಲಿ ತಂದೆ ಮತ್ತು ಮಗ ಮೃತಪಟ್ಟ ಘಟನೆ ನಡೆದಿದೆ. ಪಡುಬಿದ್ರಿ ಕಂಚಿನಡ್ಕದ ಸಂಜೀವ(72) ಹಾಗೂ ಅವರ ಪುತ್ರ ಉದಯ (45) ಒಂದೇ ದಿನ ಮೃತಪಟ್ಟ ಅಪರೂಪದ ಘಟನೆ ನಡೆದಿದೆ ಎನ್ನಲಾಗಿದೆ.

ಪಡುಬಿದ್ರಿ: ಅನಾರೋಗ್ಯದಿಂದ ಒಂದೇ ದಿನ ತಂದೆ ಮತ್ತು ಮಗ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಸಿಲಿನ ಝಳ ಹಾಗೂ ನಿರ್ಜಲೀಕರಣದಿಂದ 13 ಮಂದಿ ಸಾವು..!   ➤ಇನ್ನು ಕೆಲವರು ಆಸ್ಪತ್ರೆಗೆ ದಾಖಲು!

(ನ್ಯೂಸ್ ಕಡಬ)Newskadaba.com ಮಹಾರಾಷ್ಟ್ರ,ಏ.18  ‘ಸಮಾಜ ಸುಧಾರಕ ಅಪ್ಪಾಸಾಹೇಬ್‌ ಧರ್ಮಾಧಿಕಾರಿ ಅವರಿಗೆ ‘ಮಹಾರಾಷ್ಟ್ರ ಭೂಷಣ’ ‍ಪ್ರಶಸ್ತಿ ಪ್ರದಾನ ಮಾಡಲು ಮಹಾರಾಷ್ಟ್ರ ಸರ್ಕಾರ ಆಯೋಜಿಸಿದ್ದ ಸಮಾರಂಭದ ವೇಳೆ ಬಿಸಿಲಿನ ಝಳ ಹಾಗೂ ನಿರ್ಜಲೀಕರಣದಿಂದ ಬಳಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದವರ ಪೈಕಿ ಮತ್ತೆ ಇಬ್ಬರು ಅಸುನೀಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾರ್‌ಘರ್‌ ಪ್ರದೇಶದಲ್ಲಿ ನಡೆದಿದ್ದ ಸಮಾರಂಭದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು ಈ ವೇಳೆ 11 ಜನ ಮೃತಪಟ್ಟಿದ್ದರು.’ಕಾಮೋಟೆಯಲ್ಲಿರುವ ಎಂಜಿಎಂ ಆಸ್ಪತ್ರೆಯಲ್ಲಿ ಎಂಟು

ಬಿಸಿಲಿನ ಝಳ ಹಾಗೂ ನಿರ್ಜಲೀಕರಣದಿಂದ 13 ಮಂದಿ ಸಾವು..!   ➤ಇನ್ನು ಕೆಲವರು ಆಸ್ಪತ್ರೆಗೆ ದಾಖಲು! Read More »

ರಾಷ್ಟ್ರೀಯ ನ್ಯೂಸ್

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಏ.18. ನಗರದ ತ್ರೀವೇಣಿ ಸರ್ಕಲ್ ಬಳಿ KSRTC ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ರಾಜಶೇಖರ ಪೂಜಾರಿ (68) ಎಂದು ಗುರುತಿಸಲಾಗಿದೆ. ರಾಜಶೇಖರ ಪೂಜಾರಿ ಅವರು ರೂಮಿನಿಂದ ತ್ರಿವೇಣಿ ಹೊಟೇಲಿಗೆ ಕೆಲಸ ಬರುತ್ತಿರುವಾಗ ಉಡುಪಿ ಕೆಎಂ ಮಾರ್ಗ ಕಡೆಯಿಂದ ಉಡುಪಿ ಬಸ್ ನಿಲ್ದಾಣದ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: KSRTC ಬಸ್ ಢಿಕ್ಕಿ   ➤ ಪಾದಚಾರಿ ಮೃತ್ಯು Read More »

ಕರಾವಳಿ
Death, deadbody, Waterfall

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಅಪಾರ್ಟ್‌ಮೆಂಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್‌ ಕೊಂಚಾಡಿಯಲ್ಲಿ ಸಂಭವಿಸಿದೆ. ಮೃತರನ್ನು ಜಿತೇಂದ್ರ (44) ಎಂದು ಗುರುತಿಸಲಾಗಿದೆ. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್‌ ಅಮೀನ್‌ ಅವರೊಂದಿಗೆ ಹಳೆಯ ಫೈಬರ್‌ಶೀಟ್‌ ಬದಲಿ ಮಾಡುವ, ಕಬ್ಬಿಣದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸ ಮಾಡುತ್ತಿದ್ದರು.

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ

ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಕಾಸರಗೋಡು, ಏ.17. ಬೀದಿ ದೀಪ ದುರಸ್ಥಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಕುಂಬಳೆ ಶಿರಿಯದ ಮುಹಮ್ಮದ್ ಹನೀಫ್(40) ಮೃತಪಟ್ಟವರು. ವಿದ್ಯುತ್ ಕಂಬಕ್ಕೆ ಹತ್ತಿ ದುರಸ್ತಿಗೊಳಿಸುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಸರ ವಾಸಿಗಳು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಪ್ರಕರಣದ ಕುರಿತಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಬೀದಿ ದೀಪ ದುರಸ್ಥಿ ವೇಳೆ ವಿದ್ಯುತ್ ತಂತಿ ಸ್ಪರ್ಶ- ಕಾರ್ಮಿಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.15. ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ಕೆಎಸ್ಆರ್‌‌ಟಿಸಿ ಬಸ್ ಸ್ಕೂಟರ್ ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ (60) ಮೃತಪಟ್ಟ ವ್ಯಕ್ತಿ. ಡೊಂಬಯ್ಯ ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ

KSRTC ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ
Death, deadbody, Waterfall

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ನಿವಾಸಿ ರಾಘವ ಯಾನೆ ಜೀವನ್‌(35)ಮೃತರು ಎಂದು ಗುರುತಿಸಲಾಗಿದೆ. ಢಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಹಳೆಯಂಗಡಿ ಬಳಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ಬೀದಿ ದೀಪದ ವಿದ್ಯುತ್‌ ಕಂಬದಿಂದ ವಿದ್ಯುತ್‌ ಪ್ರವಹಿಸಿ ಸಂಕಷ್ಟದಲ್ಲಿದ್ದ ವ್ಯಕ್ತಿಯನ್ನು ಕಾಪಾಡಲು ಹೋಗಿ ಕೇರಳ ಮೂಲದ ಮೊಬೈಲ್‌ ವ್ಯಾಪಾರಿಯೊಬ್ಬರು ಪ್ರಾಣ ತೆತ್ತಿರುವ ಮಡಿವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ರಾಜ್ಯದ ತ್ರಿಶೂರ್‌ ಜಿಲ್ಲೆಯ ಅಕ್ಬರ್‌ ಅಲಿ (36) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಡಿವಾಳದ ಹೊಸೂರು ರಸ್ತೆಯ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಸಮೀಪದ ಅಲಿ ನಡೆದುಕೊಂಡು ಹೋಗುವಾಗ ವಿದ್ಯುತ್‌ ಕಂಬದಲ್ಲಿ ವಿದ್ಯುತ್‌ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎಂದು

ಅಪರಿಚಿತನಿಗೆ ವಿದ್ಯುತ್‌ ಶಾಕ್‌; ರಕ್ಷಿಸಲು ಹೋದ ವ್ಯಕ್ತಿ ಮೃತ್ಯು Read More »

ಕರ್ನಾಟಕ

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು

(ನ್ಯೂಸ್ ಕಡಬ)newskadaba.com ಅಂಕೋಲಾ, ಏ.13. ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಂಕೋಲಾದ ಶೋಭಾ ಗೋಪಾಲ(28) ಮೃತಪಟ್ಟವರಾಗಿದ್ದಾರೆ. ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.  

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top