death

ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!!

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.10  ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಕಳ್ಳತನ ಮಾಡಿದ್ದಾನೆಂದು ಒಂದು ವಾರಗಳು ಕಾಲ ವ್ಯಕ್ತಿಯೊಬ್ಬನನ್ನು ರೂಮಲ್ಲಿ ಕೂಡಿಟ್ಟು ಗುಂಪೊಂದು ಹಲ್ಲೆ ಮಾಡಿದೆ. ಕೊನೆಗೆ ಕಿರುಕುಳ ಸಹಿಸದೇ ಆ ವ್ಯಕ್ತಿ ರೂಮಿನಲ್ಲೇ ಪ್ರಾಣ ಬಿಟ್ಟಿದ್ದಾನೆ. ಈ ಅಮಾನವೀಯ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸೈಪುಲ್ಲಾ (35) ಎಂದು ಗುರುತಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್​​ನಲ್ಲಿ ಸೆರೆ ಹಿಡಿದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ.       * ರೂಮ್ ನಲ್ಲಿ […]

ರೂಮ್ ನಲ್ಲಿ ವ್ಯಕ್ತಿಯೊಬ್ಬನನ್ನು ಕೂಡಿಟ್ಟು ಹಲ್ಲೆ ಮಾಡಿದ ದುಷ್ಕರ್ಮಿಗಳು! ➤ನರಳಿ ನರಳಿ ವ್ಯಕ್ತಿ ಮೃತ್ಯು!! Read More »

ಕರ್ನಾಟಕ
Death, deadbody, Waterfall

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ ಸೈಯದ್ ಶೋಯೆಬ್‌, ಸುಹೇಲುಲ್ಲಾ ಷರೀಫ್, ಮಹಮ್ಮದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನ ಹತ್ಯೆ ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.10. ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಪತ್ತೆಯಾಗಿದ್ದಾರೆ. ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕನೀರುತೋಟ ನಿವಾಸಿ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರವೀಣ್ ಅವರು ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ನು ಹೊಂದಿದ್ದರು. ಪ್ರವೀಣ್ 10 ವರ್ಷಗಳಿಂದ

ಉಳ್ಳಾಲ: ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

 ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!!

(ನ್ಯೂಸ್ ಕಡಬ) newskadaba.com. ರಾಮನಗರ ಏ.10 ಜಮೀನಿನಲ್ಲಿ ಹುಲ್ಲು ಕೊಯ್ಯುತ್ತಿದ್ದ ವೇಳೆ ಕ್ಷುಲ್ಲಕ ವಿಚಾರಕ್ಕೆ ನವೀನ್ ತಂದೆ ಅರಸೇಗೌಡರ ಮರ್ಮಾಂಗಕ್ಕೆ ಒದ್ದು ತಂದೆಯನ್ನು ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಅರಸೇಗೌಡ(65) ಎಂದು ಗುರುತಿಸಲಾಗಿದೆ. ಅವರ ಮತ್ತೊಬ್ಬ ಮಗ ಸುರೇಂದ್ರ  ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.        

 ಕ್ಷುಲ್ಲಕ ಕಾರಣಕ್ಕಾಗಿ ತಂದೆಯನ್ನು ಕೊಲೆಗೈದ ಪಾಪಿ ಮಗ!! Read More »

ಕರ್ನಾಟಕ

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.10. ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಅವರ ಗೆಳತಿ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಒಂದೇ ದಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ಆಸ್ಪತ್ರೆಗೆ ದಾಖಲಾಗಿದ್ದರು. ರಕ್ಷಿತಾ ಮೊದಲಿಗೆ ಮೃತಪಟ್ಟರೆ ಲಾವಣ್ಯ ಬಳಿಕ

ಬೆಳ್ತಂಗಡಿ: ಅನುಮಾನಸ್ಪದವಾಗಿ ಗೆಳತಿಯರು ಮೃತಪಟ್ಟ ಪ್ರಕರಣ ➤ ವಿಷಪ್ರಾಶನವೇ ಕಾರಣ ಎಂಬ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತೆ ಜತೆ ಯುವಕನ ಸಂಬಂಧ!   ➤ಕೊಲೆಯಲ್ಲಿ ಅಂತ್ಯ!  

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ ,ಏ.10. ತಾಲ್ಲೂಕಿನ ಸೊನ್ನ ಗ್ರಾಮದಲ್ಲಿ ವಿವಾಹಿತೆ ಜತೆ ಸಂಬಂಧ ಬೆಳೆಸಿದ ಆರೋಪದಡಿ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದು, ನೆಲೋಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗ್ರಾಮದ ನಿವಾಸಿ ಸಂತೋಷ ಶ್ರೀಮಂತ ಹೆಗಡೆ (26) ಕೊಲೆಗೀಡಾದ ಯುವಕ.’ಗ್ರಾಮದ ವಿವಾಹಿತೆ ಜತೆ ನನ್ನ ಮಗ ಸಂತೋಷ ಸಂಬಂಧ ಬೆಳೆಸಿದ್ದ. ಅವಳಿಂದ ದೂರಾಗುವಂತೆ ತಿಳಿ ಹೇಳಿದ್ದೆವು ಆದರೆ ಆಕೆಯನ್ನು ನಾನು ಬಿಟ್ಟರೂ ಆಕೆ ನನ್ನನ್ನು ಬಿಡುವುದಿಲ್ಲ ಎನ್ನುತ್ತಿದ್ದ. ಹೀಗಾಗಿ, ಸಂತೋಷನಿಗೆ ಹೆಣ್ಣು ನೋಡಿ, ನಿಶ್ಚಿತಾರ್ಥಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೆವು. ಶನಿವಾರ

ವಿವಾಹಿತೆ ಜತೆ ಯುವಕನ ಸಂಬಂಧ!   ➤ಕೊಲೆಯಲ್ಲಿ ಅಂತ್ಯ!   Read More »

ಕರ್ನಾಟಕ

ದೇವಸ್ಥಾನದ ಶೆಡ್​​ ಮೇಲೆ ಉರುಳಿ ಬಿದ್ದ ಬೃಹತ್​ ಗಾತ್ರದ ಬೇವಿನ ಮರ!!   ➤7 ಜನ ಮೃತ್ಯು, 30ಕ್ಕೂ ಹೆಚ್ಚು ಮಂದಿಗೆ ಗಾಯ  

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ ,ಏ.10.ಭಾರೀ ಮಳೆ ಮತ್ತು ಗಾಳಿಯ ಪರಿಣಾಮ ಬೃಹತ್ ಮರವೊಂದು ದೇವಸ್ಥಾನದ ತಗಡಿನ ಶೆಡ್​​​ ಮೇಲೆ ಉರುಳಿ ಬಿದ್ದ ಘಟನೆ ಅಕೋಲಾ ಜಿಲ್ಲೆಯ ಬಾಲಾಪುರ್​ ತೆಹಸಿಲ್​​ನ ಪಾರಸ್​ ಗ್ರಾಮದ ದೇವಸ್ಥಾನದಲ್ಲಿ ನಡೆದಿದೆ. ಈ ಘಟನೆಯಿಂದ ಏಳು ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೂಜೆ ನಡೆಯುವ ವೇಳೆ ಅಲ್ಲಿನ ಬಾಬುಜಿ ಮಹರಾಜ್​ ಮಂದಿರದ ಆವರಣದಲ್ಲಿದ್ದ ಬೃಹತ್​ ಬೇವಿನ ಮರ ನೆಲಕಪ್ಪಳಿಸಿದೆ. ಭಾರೀ ಗಾಳಿ, ಮಳೆಯಿಂದಾಗಿ ದೇವಸ್ಥಾನದ ತಗಡಿನ ಶೆಡ್​

ದೇವಸ್ಥಾನದ ಶೆಡ್​​ ಮೇಲೆ ಉರುಳಿ ಬಿದ್ದ ಬೃಹತ್​ ಗಾತ್ರದ ಬೇವಿನ ಮರ!!   ➤7 ಜನ ಮೃತ್ಯು, 30ಕ್ಕೂ ಹೆಚ್ಚು ಮಂದಿಗೆ ಗಾಯ   Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.10. ಬೈಕ್ ಪ್ರಪಾತಕ್ಕೆ ಬಿದ್ದು ಬೈಕ್ ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ನಿವಾಸಿ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯಶೋಧರ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.  

ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ ➤ ಹಿಂಬದಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಒಂಟಿ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು   ➤ 3 ದಿನದ ಬಳಿಕ ಶವ ಪತ್ತೆ!!  

(ನ್ಯೂಸ್ ಕಡಬ) newskadaba.com. ಬೆಂಗಳೂರು,ಏ.10. ಬೆಂಗಳೂರಿನಲ್ಲಿ ಮತ್ತೊಂದು ಒಂಟಿ ಮಹಿಳೆಯ ಕೊಲೆ ನಡೆದಿರುವ ಘಟನೆ ನಡೆದಿದ್ದು,3 ದಿನಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಬೆಂಗಳೂರಿನ ಕೆ.ಆರ್.ಪುರಂನ ಟಿಸಿ ಪಾಳ್ಯದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಳ್ಳಾರಿ ಮೂಲದ ಅಂಬಿಕಾ (40) ಕೊಲೆಯಾಗಿರುವ ಮಹಿಳೆ. ಅಂಬಿಕಾ ದೇಹದ ಮೇಲೆ ಗಾಯಾದ ಗುರುತುಗಳು ಪತ್ತೆಯಾಗಿದ್ದು, ಕೆಲ ತಿಂಗಳ ಹಿಂದೆ ಅಂಬಿ ಪತಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿ ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು   ➤ 3 ದಿನದ ಬಳಿಕ ಶವ ಪತ್ತೆ!!   Read More »

ಕರ್ನಾಟಕ

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.10. ಕಾರು ಅಪಘಾತದಲ್ಲಿ ಗಾಯಗೊಂಡು ಗಂಭೀರವಸ್ಥೆಯಲ್ಲಿದ್ದ ಉಡುಪಿ ಕಾಪು ನಿವಾಸಿ ಯುವಕ ಜುಬೈಲ್ ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಕೆಸಿಎಫ್ ಅಬುಹಾದ್ರಿಯ ಸೆಕ್ಟರ್, ಜುಬೈಲ್ ಇದರ ಈಸ್ಟ್ ಯುನಿಟ್ ನ ಪಬ್ಲಿಕೇಶನ್ ವಿಂಗ್ ನ ಕಾರ್ಯದರ್ಶಿ ಕೂಡ ಆಗಿದ್ದ ಎನ್ನಲಾಗಿದೆ.  

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕಾಪು ನಿವಾಸಿ ಯುವಕ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top