death

ಪತಿಯ ದೇಹವನ್ನು ತುಂಡರಿಸಿ ಮರಳಿನಲ್ಲಿ ಹೂತಿಟ್ಟ ಪಾಪಿ ಹೆಂಡತಿ!!   ➤ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)Newskadaba.com ತಮಿಳುನಾಡು,ಏ.05 ಚೆನ್ನೈನ ಗ್ರೌಂಡ್ ಏರ್‌ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ತಮಿಳುನಾಡಿನ ಪುದುಕೊಟ್ಟೈನಲ್ಲಿ ಆತನ ಪತ್ನಿಯೇ ಕೊಲೆ ಮಾಡಿದೇಹವನ್ನು ತುಂಡುಗಳಾಗಿ ಕತ್ತರಿಸಿ, ಸಾಗಿಸಿ ಕೋವಲಂನಲ್ಲಿ ಮರಳಿನಲ್ಲಿ ಹೂತಿರುವ ಆಘಾತಕಾಋಿ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಮಹಿಳೆಯನ್ನು ಭಾಗ್ಯಲಕ್ಷ್ಮಿ ಎಂದು ಗುರುತಿಸಲಾಗಿದೆ ಮತ್ತು ಆಕೆಯ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಇನ್ನೂ ಸಮಾಧಿ ಮಾಡಿದ ದೇಹದ ಭಾಗಗಳನ್ನು ಪಡೆಯಬೇಕಾಗಿದೆ.      

ಪತಿಯ ದೇಹವನ್ನು ತುಂಡರಿಸಿ ಮರಳಿನಲ್ಲಿ ಹೂತಿಟ್ಟ ಪಾಪಿ ಹೆಂಡತಿ!!   ➤ಇಬ್ಬರು ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್

ತಡವಾಗಿ ಬಂದ ಆಂಬ್ಯುಲೆನ್ಸ್   ➤ ಹೊಟ್ಟೆ ನೋವಿನಿಂದ 23 ವರ್ಷದ ಗರ್ಭಿಣಿ ಮೃತ್ಯು.!!  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.05 108 ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ ಟಿ.ಸಂಧ್ಯಾ (23) ಮಂಡಗಮೇಡು ಗ್ರಾಮದ ನಿವಾಸಿ  ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ವಿಲ್ಲುಪುರಂ ಜಿಲ್ಲೆಯ ತಿರುವೆನ್ನೈನಲ್ಲೂರಿನಲ್ಲಿ ನಡೆದಿದೆ. ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಟಿ.ಸಂಧ್ಯಾರವರು ರಾತ್ರಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಅವರನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.ಅಲ್ಲಿನ ವೈದ್ಯರು ಆಕೆಗೆ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ ಎಂದು ತಿಳಿಸಿದ್ದಾರೆ. ತಕ್ಷಣವೇ ಅವರನ್ನು ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ವರ್ಗಾಯಿಸಲು ಶಿಫಾರಸು ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಎರಡು ಗಂಟೆಗಳ ವಿಳಂಭವಾಗಿ

ತಡವಾಗಿ ಬಂದ ಆಂಬ್ಯುಲೆನ್ಸ್   ➤ ಹೊಟ್ಟೆ ನೋವಿನಿಂದ 23 ವರ್ಷದ ಗರ್ಭಿಣಿ ಮೃತ್ಯು.!!   Read More »

ರಾಷ್ಟ್ರೀಯ ನ್ಯೂಸ್

ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ಪಂಜಾಬ್‌,ಏ.05  ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ ಹಾಗೂ ಸಾಕು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಅಮೃತಸರ ಮೂಲದ ಎಎಸ್‌ಐ ಭೂಪಿಂದರ್ ಸಿಂಗ್ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ ಬಲ್ಜೀತ್ ಕೌರ್ (40) ಮತ್ತು ಮಗ ಲವ್‌ಪ್ರೀತ್ ಸಿಂಗ್ (19) ಅವರನ್ನು ಕೊಲೆ ಮಾಡಿದ್ದಾರೆ.ಅಷ್ಟೇ ಅಲ್ಲದೆ ತನ್ನ ಮುದ್ದಿನ ನಾಯಿಗೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.        

ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com  ಮುಂಬೈ, ಏ.05.  ಕೋಯಿಕ್ಕೋಡ್‌ ನಲ್ಲಿ ಚಲಿಸುತ್ತಿದ್ದ ರೈಲಿನ ಬೋಗಿಯೊಳಗೆ ಬೆಂಕಿ ಹಚ್ಚಿ ಮೂವರು ಪ್ರಯಾಣಿಕರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಶಾರುಖ್ ಸೈಫಿಯನ್ನು ಮಹಾರಾಷ್ಟ್ರ ಪೊಲೀಸ್ ಮತ್ತು ಕೇಂದ್ರ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಈ ಭೀಕರ ಪ್ರಕರಣದಲ್ಲಿ ಮೂವರ ಸಾವು ಮಾತ್ರವಲ್ಲದೇ 9 ಜನರು ಗಾಯಗೊಂಡಿದ್ದರು. ಕೊಯಿಕ್ಕೋಡ್‌ ನಲ್ಲಿ ಅಳಪುಳಾ- ಕಣ್ಣೂರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿದ ಆರೋಪಿ ಅಲ್ಲಿಂದ ತಪ್ಪಿಸಿಕೊಂಡಿದ್ದ. ಈತನ ಪತ್ತೆಗೆ ವಿಶೇಷ

ರೈಲಿನಲ್ಲಿ ಬೆಂಕಿ ಹಚ್ಚಿ ಮೂವರ ಹತ್ಯೆ ➤ ಆರೋಪಿ ಸೆರೆ Read More »

ರಾಷ್ಟ್ರೀಯ ನ್ಯೂಸ್

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ

(ನ್ಯೂಸ್ ಕಡಬ)newskadaba.com  ಛತ್ತೀಸ್ ಗಢ, ಏ.05. ಮದುವೆಗೆ ನಾನಾ ರೀತಿಯ ಉಡುಗೊರೆಗಳು ಬರೋದು ಸಾಮಾನ್ಯವಾಗಿದ್ದು, ಸಂತಸದ ಸಮಾರಂಭದಲ್ಲಿ ಸೂತಕದ ವಾತಾವರಣ ಏರ್ಪಟ್ಟಿದೆ. ಛತ್ತೀಸ್‌ಗಢದಲ್ಲಿ ದುರಂತ ಘಟನೆ ನಡೆದಿದೆ. ಮದುವೆ ಉಡುಗೊರೆಯಾಗಿ ಪಡೆದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಮನೆಯಲ್ಲೇ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.05. ಈಜಲು ತೆರಳಿದ ಇಬ್ಬರು ಯುವಕರು‌ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಸಂಭವಿಸಿದೆ. ರಾಜು ಮತ್ತು ವಿಜಯ್ ಎಂಬ ಸ್ನೇಹಿತರು ಮೃತರು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಕುರಿ ಕಾಯಲು ಹೋಗಿದ್ದ ಇವರು, ಬಿಸಿಲಿನ ತಾಪಕ್ಕೆ ಗೊಲ್ಲರಹಟ್ಟಿ ಕೆರೆಯಲ್ಲಿ ಈಜಲು ಹೋಗಿದ್ದರು. ಈಜುವ ವೇಳೆ ಆಳವಾದ ಗುಂಡಿಯಲ್ಲಿ ಮುಳುಗುತ್ತಿದ್ದ ರಾಜುವನ್ನು ರಕ್ಷಿಸಲು ವಿಜಯ್ ಕೂಡ ಧುಮುಕಿದ್ದ. ಆದರೆ ಕೊನೆಗೆ ಇಬ್ಬರೂ ಮುಳುಗಲಾರಂಭಿಸಿದ್ದಾರೆ. ಮತ್ತೋರ್ವ ಯುವಕ ಇವರಿಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ್ದ ಅದರೆ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ

 (ನ್ಯೂಸ್ ಕಡಬ)newskadaba.com ಪುತ್ತೂರು, ಏ.05. ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ತನ್ನ ಅಕ್ರಮ‌ ಸಂಬಂಧ ತಿಳಿಯಿತೆಂದು ಮರ್ಯಾದೆಗೆ ಅಂಜಿ ವಿವಾಹಿತ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆ ಮೂಡ್ನೂರು ಗ್ರಾಮದ ವಜ್ರಮೂಲೆ ಎಂಬಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ವಜ್ರಮೂಲೆ ದಿ. ಕೊರಗರವರ ಪುತ್ರ ಶೀನಪ್ಪ(50)ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.  

ಪುತ್ತೂರು: ವಿವಾಹಿತ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸುಳ್ಯ, ಏ.05. ಕೋಳಿ ಪದಾರ್ಥಕ್ಕೆ ನಡೆದ ಜಗಳ‌ಕೊಲೆಯಲ್ಲಿ ಅಂತ್ಯವಾದ ಶಾಕಿಂಗ್ ಘಟನೆ ಕರಾವಳಿಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಶಿವರಾಮ(32) ಮೃತರು ಎಂದು ಗುರುತಿಸಲಾಗಿದೆ. ಮೊಗ್ರ ಏರಣಗುಡ್ಡೆಯ ಮಾತೃಮಜಲು ನಿವಾಸಿ ಶೀನ ಅವರ ಮನೆಯಲ್ಲಿ ಕೋಳಿ ಪದಾರ್ಥ ಮಾಡಲಾಗಿತ್ತು. ‌ಮಗ ಶಿವರಾಮ ರಾತ್ರಿ ತಡವಾಗಿ ಬಂದಾಗ ಪದಾರ್ಥ ಖಾಲಿಯಾಗಿತ್ತು.‌ ಈ ಹಿನ್ನೆಲೆ‌ ಶಿವರಾಮ ಮನೆಯಲ್ಲಿ ಗಲಾಟೆ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಶೀನ ಮಗನಿಗೆ ದೊಣ್ಣೆಯಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಿವರಾಮ ಅವತ ತಲೆಗೆ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಮಗಳನ್ನು ಶಾಲೆಗೆ ಬಿಡಲು ಬೈಕ್’ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ತಂದೆ- ಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಾಗಡಿಯ ಸಾಬರಪಾಳ್ಯದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಾಗಡಿಯ ಕಲ್ಯಾ ಗ್ರಾಮದ ಯೋಗೇಶ್ (47) ಮಗಳು ಹರ್ಷಿತಾ(14) ಮೃತಪಟ್ಟವರು. ಪ್ರತಿನಿತ್ಯ ಶಾಲೆಗೆ ಬಿಡುತ್ತಿದ್ದಂತೆ ಮಗಳನ್ನು ಬೈಕ್’ನಲ್ಲಿ ಕೂರಿಸಿಕೊಂಡು ತಂದೆ ಶಾಲೆಯತ್ತ ಸಾಬರಪಾಳ್ಯದ ಮಾರ್ಗವಾಗಿ ಹೋಗುತ್ತಿದ್ದಾಗ ಜವರಾಯನಾಗಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.  

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲಿಯೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ

(ನ್ಯೂಸ್ ಕಡಬ)Newskadaba.com ಕನಕಪುರದ,ಏ.04 ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ. ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ, ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ

ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ Read More »

ಕರ್ನಾಟಕ
Scroll to Top