death

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.25. 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣಪತಿ ಭಟ್ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ತಟ್ಟೀಕೈ ಎಂ.ಆರ್‌.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಮಾ.25. ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ.

ಮೀನು ಮಾರುಕಟ್ಟೆಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಮನೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.25. ಮೊಬೈಲ್ ಶೋರೂಂ ವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಅವರು ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ

ಉಳ್ಳಾಲ: ಮನೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ನಗರದ ಬೆಂದೂರ್‌ವೆಲ್‌ ನಲ್ಲಿ ಖಾಸಗಿ ಬಸ್‌ ನಡಿಗೆ ಮಗುವೊಂದು ಬಿದ್ದು ಮೃತಪಟ್ಟು, ಮಗುವಿನ ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಹಾರ್ದಿಕ್‌(7), ಗಾಯಾಳು ತಾಯಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಇಂದು ಅಪರಾಹ್ನ 2.45 ರ ಹೊತ್ತಿಗೆ ಸ್ವಾತಿ ತನ್ನ ಪುಟ್ಟ ಮಗನೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ಸ್ಕೂಟಿಯ ಹ್ಯಾಂಡಲ್‌ ಬಸ್‌ಗೆ ತಾಗಿ ಮಗುವಿನ ಸಮೇತ ತಾಯಿ ಕೆಳಗೆ ಬಿದ್ದಿದ್ದಾರೆ.

ಮಂಗಳೂರು: ಖಾಸಗಿ ಬಸ್ ನಡಿಗೆ ಬಿದ್ದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ     ➤  7 ವರ್ಷದ ಬಾಲಕ ಮೃತ್ಯು…!    

(ನ್ಯೂಸ್ ಕಡಬ)newskadaba.com ಬಿಹಾರ, ಮಾ.25. ಹೋಂ ವರ್ಕ್ ಮಾಡಿಲ್ಲವೆಂದು 7 ವರ್ಷದ ಬಾಲಕನನ್ನು ಶಿಕ್ಷಕರು ಭೀಕರವಾಗಿ ಥಳಿಸಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ.’ ಮಾಧೇಪುರ ಜಿಲ್ಲೆಯ ಭರ್ರಾಹಿ ಗ್ರಾಮದ ನಿವಾಸಿಯಾಗಿರುವ ಮಗುವಿನ ತಂದೆ, ತನ್ನ ಮಗುವನ್ನು ಶಾಲಾ ನಿರ್ದೇಶಕ ಕಮ್ ಶಿಕ್ಷಕರು ನಿರ್ದಯವಾಗಿ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ ಶಿಕ್ಷಕ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ.

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ     ➤  7 ವರ್ಷದ ಬಾಲಕ ಮೃತ್ಯು…!     Read More »

ರಾಷ್ಟ್ರೀಯ ನ್ಯೂಸ್

ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.25. ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಮೃತಪಟ್ಟಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ

ಕುಂದಾಪುರ: ಟಿಪ್ಪರ್ ಢಿಕ್ಕಿ ಹೊಡೆದು ಪಾದಾಚಾರಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಮಾನಸಿಕ ಅಸ್ವಸ್ಥನ ಕೈಗೆ ಸಿಕ್ಕ ಚೂರಿ..!    ➤  ನಾಲ್ವರು ಮೃತ್ಯು, ಇನ್ನೋರ್ವ ಗಂಭೀರ…!

(ನ್ಯೂಸ್ ಕಡಬ)newskadaba.com ಮುಂಬೈ, ಮಾ.25. ದಕ್ಷಿಣ ಮುಂಬೈನ ವಸತಿ ಕಟ್ಟಡವೊಂದರಲ್ಲಿ 54 ವರ್ಷದ ಮಾನಸಿಕ ಅಸ್ವಸ್ಥನೋರ್ವ ನಾಲ್ವರು ನೆರೆಹೊರೆಯವರನ್ನು ಇರಿದು ಕೊಂದಿದ್ದಾರೆ ಮತ್ತು ಇನ್ನೋರ್ವನಿಗೆ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಂಟ್ ರಸ್ತೆಯಲ್ಲಿರುವ ಪಾರ್ವತಿ ಮ್ಯಾನ್ಷನ್‌ನಲ್ಲಿ ಮಧ್ಯಾಹ್ನ 3.30 ರ ಸುಮಾರಿಗೆ ಈ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವ್ಯಕ್ತಿಯ ಪತ್ನಿ ಮತ್ತು ಮಕ್ಕಳನ್ನು ಎರಡು ತಿಂಗಳ ಹಿಂದೆ ಅವರನ್ನು ತೊರೆದಿದ್ದರು. ಅಂದಿನಿಂದ ಮಾನಸಿಕವಾಗಿ ನೊಂದಿದ್ದ ಈತ ಶುಕ್ರವಾರ ಅಕ್ಕಪಕ್ಕದವರನ್ನು

ಮಾನಸಿಕ ಅಸ್ವಸ್ಥನ ಕೈಗೆ ಸಿಕ್ಕ ಚೂರಿ..!    ➤  ನಾಲ್ವರು ಮೃತ್ಯು, ಇನ್ನೋರ್ವ ಗಂಭೀರ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಹಾವೇರಿ, ಮಾ.24. ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.  

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ !

(ನ್ಯೂಸ್ ಕಡಬ)newskadaba.com ವಿಜಯಪುರ, ಮಾ.24. ವಿಜಯಪುರದ ಹೋಟೆಲ್ ರೂಮ್‌ ನಲ್ಲಿ ಇಬ್ಬರ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಬಳ್ಳಾರಿ ಮೂಲದ ಸಿ.ಇಂದ್ರಕುಮಾರ ಹಾಗೂ ಮತ್ತೋರ್ವನ ಶವಗಳು ರಕ್ತದ ಮಡುವಿನಲ್ಲಿ ದೊರೆತಿದ್ದು, ಸಾಕಷ್ಟು ಅನುಮಾನ ಮೂಡಿಸಿದೆ ಎಂದು ವರದಿ ತಿಳಿಸಿದೆ.

ಹೋಟೆಲ್ ವೊಂದರ ರೂಮ್‌ ನಲ್ಲಿ ಇಬ್ಬರ ಶವ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.24. ಮಾದಕ ವ್ಯಸನಿಯೊಬ್ಬ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಹಾಗೂ ಸುಮ್ಮನೆ ಕುಳಿತುಕೊಂಡಿದ್ದವರಿಗೆ ಚಾಕುವಿನಿಂದ ಇರಿದು ವಿಕೃತಿ ಮೆರೆದಿರುವ ಘಟನೆ ಸರಣಿ ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಗಣಪತಿ ದೇವಸ್ಥಾನ ಬಳಿ ನಡೆದಿದೆ. ಸುಮ್ಮನೆ ಕುಳಿತವರಿಗೆ ಚಾಕು ಇರಿತದ ಘಟನೆಯಿಂದ ಪ್ರಯಾಣಿಕರು ಹಾಗೂ ಇತರೆ ಸಾರ್ವಜನಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಾಂಜಾ ಸೇವನೆಯ ಮತ್ತಿನಲ್ಲಿ ಇದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ (ಸೈಕೋ) ನಡೆದುಕೊಂಡಿದ್ದಾನೆ. ಗಣಪತಿ ದೇವಸ್ಥಾನದ ಬಳಿ ಊರಿಗೆ ಹೋಗಬೇಕೆಮದು

ಮೆಜೆಸ್ಟಿಕ್‌ನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ      ➤ ಓರ್ವ ಮೃತ್ಯು- ಇಬ್ಬರ ಸ್ಥಿತಿ ಗಂಭೀರ      Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top