➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ
(ನ್ಯೂಸ್ ಕಡಬ) newskadaba.com.ಯಾದಗಿರಿ, ಮಾ 4. ಮಗನ ಸಾವಿನ ಸುದ್ದಿ ಕೇಳಿ ತಂದೆ ಬಸವರಾಜ ಬಿರಾದಾರ (55) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದಲ್ಲಿ ನಡೆದಿದೆ. ಮದ್ದರಕಿ ಗ್ರಾಮದ ಹೊರಭಾಗದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತವಾಗಿತ್ತು. ಇದರಲ್ಲಿ ಬಸವರಾಜ ಅವರ ಮಗ ಶಿವಕುಮಾರ ಬಿರಾದರ ( 34) ಸಾವನ್ನಪ್ಪಿದ್ದರು. ಈ ಘಟನೆಯಿಂದ ತೀವ್ರ ಮನನೊಂದಿದ್ದ ತಂದೆ ಬಸವರಾಜ ಮಗ ಹೋದ ಮೇಲೆ ನಾನು ಇರಲ್ಲ ಎಂದು […]
➤ ಯಾದಗಿರಿ ಮಗನ ಸಾವಿನ ಸುದ್ದಿ ಕೇಳಿ ಸಾವಿಗೆ ಶರಣಾದ ತಂದೆ Read More »
ಕರ್ನಾಟಕ, ಕ್ರೈಮ್ ನ್ಯೂಸ್


