death

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರ್ಗಿ, ಮಾ.02. ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಾಳಮಂದರ್ಗಿ ಗ್ರಾಮದಲ್ಲಿ ನಡೆದಿದೆ. ಭರತ ಸುಭಾಶ್ಚಂದ್ರ (25)ಕೊಲೆಯಾದ ಯುವಕ ಎನ್ನಲಾಗಿದೆ. ಈತನ ಸಂಬಂಧಿಯೇ ಆಗಿರುವ ಮಲ್ಲಿಕಾರ್ಜುನ ಶಿವಶರಣಪ್ಪ ಕೊಲೆ ಮಾಡಿರುವುದು ತಿಳಿದು ಬಂದಿದೆ..

ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​!

(ನ್ಯೂಸ್ ಕಡಬ)newskadaba.com ಚೆನ್ನೈ, ಮಾ.01. ರೈಲು ಹಳಿ ದಾಟುವಾಗ, ರಸ್ತೆಯಲ್ಲಿ ನಡೆದು ಹೋಗುವಾಗ ಮತ್ತು ಡ್ರೈವಿಂಗ್​ ಮಾಡುವಾಗ ಯಾವುದೇ ಕಾರಣಕ್ಕೂ ಮೊಬೈಲ್​ ಫೋನ್​ ಬಳಕೆ ಮಾಡಬಾರದು. ಫೋನಿನಲ್ಲಿ ಮಗ್ನರಾಗಿ ಅಪಘಾತದಲ್ಲಿ ಪ್ರಾಣವನ್ನೇ ಕಳೆದುಕೊಂಡ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ್ದರೂ ಕೆಲ ಜನರು ಈಗಲೂ ಅದೇ ತಪ್ಪು ಮಾಡುತ್ತಿರುವುದು ನೋಡುತ್ತಿದ್ದೇವೆ.  

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​! Read More »

ರಾಷ್ಟ್ರೀಯ ನ್ಯೂಸ್

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.01. ಮಗನ ಕಾಟವನ್ನು ತಾಳಲಾಗದೆ ತಂದೆಯೊಬ್ಬ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ತಂದೆ ಮಾರಕಾಸ್ತ್ರದಿಂದ ಬೀಸಿದ ಹೊಡೆತಕ್ಕೆ ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವ ರಕ್ತದ ಮಡುವಿನಲ್ಲಿ ಬಿದ್ದಿದ್ದ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬಿಕೆ ಗ್ರಾಮದಲ್ಲಿ ಈ ಬರ್ಬರ ಕೊಲೆ ನಡೆದಿದೆ.  

ಮಾರಕಾಸ್ತ್ರದಿಂದ ಮಗನನ್ನೇ ಕೊಚ್ಚಿ ಕೊಂದ ಪಾಪಿ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು    

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದ್ವಿ ಚಕ್ರ ಸವಾರ ಮೃತಪಟ್ಟ ಘಟನೆ ಎಂ.ಜಿ ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಮುಹಮ್ಮದ್ ಫಾಸಿಲ್ ತಬ್ಸೀರ್(23) ಎಂದು ಗುರುತಿಸಲಾಗಿದೆ.  

KSRTC ಬಸ್ ಹರಿದು ದ್ವಿಚಕ್ರ ಸವಾರ ಮೃತ್ಯು     Read More »

ಕ್ರೈಮ್ ನ್ಯೂಸ್

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ           

(ನ್ಯೂಸ್ ಕಡಬ)newskadaba.com ಬೀದರ್, ಫೆ.28. ಬ್ರಿಮ್ಸ್ ಹಾಸ್ಟೆಲ್ ಮೇಲಿಂದ ಹಾರಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.  ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಶ್ರೀರಾಮ್(22) ಎಂದು ಗುರುತಿಸಲಾಗಿದೆ. ಎಂಬಿಬಿಎಸ್‌ ಪ್ರಾಕ್ಟಿಕಲ್ ಎಕ್ಸಾಂ ಭಯದಲ್ಲಿ ಶ್ರೀರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಹೇಳಲಾಗುತ್ತಿದೆ. ಆದರೆ, ಮತ್ತೊಂದೆಡೆ ತಂದೆ ಸಾವಿನಿಂದ ಶ್ರೀರಾಮ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು ಎಂದು ಹೇಳಲಾಗುತ್ತಿದೆ. ಶ್ರೀರಾಮ್ ಸಾವಿಗೆ ಪೊಲೀಸರ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ.  

ಹಾಸ್ಟೆಲ್ ಮೇಲಿಂದ ಹಾರಿ MBBS ವಿದ್ಯಾರ್ಥಿ ಆತ್ಮಹತ್ಯೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಇಲ್ಲೊಬ್ಬ ಪಾಪಿ ಮಗ ತಂದೆ ಹತ್ಯೆಗೆ ಸುಪಾರಿ ಕೊಟ್ಟಿದ್ದಾನೆ. ಅದು ಬರೋಬ್ಬರಿ ಒಂದು ಕೋಟಿ ರೂಪಾಯಿಗೆ ಎಂದು ವರದಿ ತಿಳಿಸಿದೆ. ತಂದೆಯನ್ನ ಕೊಚ್ಚಿ ಕೊಚ್ಚಿ ಕೊಂದು ಹಾಕ್ತಿದ್ರೆ ಮಗ ನೋಡ್ತಾ ನಿಂತಿದ್ದ. ಉಳಿಸಿಕೊಳ್ಳೋ ಹೈಡ್ರಾಮಾ ಆಡಿದ್ದ. ಆದರೆ ಪೊಲೀಸರ ತನಿಖೆ ಮುಂದೆ ಎಲ್ಲಾ ಬಟಾಬಯಲಾಗಿದೆ.  

ತಂದೆ ಹತ್ಯೆಗೆ ಒಂದು ಕೋಟಿ ರೂ. ಸುಪಾರಿ ಕೊಟ್ಟ ಪಾಪಿ ಮಗ    ➤ ಹೆಣದ ಮುಂದೆ ಭಾರಿ ಹೈಡ್ರಾಮಾ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಬಳಿಯ ಮನೆಯಲ್ಲಿ ನಡೆದಿದೆ. ಲಿಯಾಖತ್ ಅಲಿಖಾನ್ (44) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ರಾತ್ರಿ ಜಿಮ್ ಗೆ ಹೋಗಿದ್ದ ಲಿಯಾಖತ್ ಅಲಿಖಾನ್ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಲಿಯಾಖತ್ ಅಲಿಖಾನ್ ಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಬಳಿಕ ಬೆಳಗಿನ ಜಾವ ಮತ್ತೊಂದು ಮನೆಯಲ್ಲಿ ಲಿಯಾಕತ್ ಶವವಾಗಿ ಪತ್ತೆ ಆಗಿದ್ದಾನೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನ ಬರ್ಬರ ಹತ್ಯೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಾಮಕಿ      ➤  ಓರ್ವ ಉಗ್ರನ ಎನ್ ಕೌಂಟರ್..!

(ನ್ಯೂಸ್ ಕಡಬ)newskadaba.com ಆವಂತಿಪೋರ, ಫೆ.28. ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು  ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್ ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.  

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಾಮಕಿ      ➤  ಓರ್ವ ಉಗ್ರನ ಎನ್ ಕೌಂಟರ್..! Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ವಿದ್ಯುತ್ ತಗುಲಿ ತಾಯಿ ಮತ್ತು ಆಕೆಯ ನಾಲ್ಕು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯ ಹೊಸ ಕೋಟೆಯಲ್ಲಿ ನಡೆದಿದೆ. ಮೃತರನ್ನು ಜ್ಯೋತಿ (25) ಮತ್ತು ಆಕೆಯ ಮಗ ಜಯಾನಂದ್ ಎಂದು ಗುರುತಿಸಲಾಗಿದೆ. ಗಾರೆ ಕೆಲಸಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದ ಜ್ಯೋತಿ ಹೊಸಕೋಟೆ ತಾಲೂಕಿನ ಕನಕ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ಅವರು ಭಾನುವಾರ ಮಧ್ಯಾಹ್ನ ಶೌಚಾಲಯದಲ್ಲಿ ನೀರು ಕಾಯಿಸಲು ಬಕೆಟ್ ನಲ್ಲಿ ಹೀಟರ್ ಹಾಕಿದ್ದಾಗ ಶೌಚಾಲಯಕ್ಕೆ ಬಾಲಕ

ವಿದ್ಯುತ್ ತಗುಲಿ ತಾಯಿ-ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮಂಗಳೂರು .  ಫೆ.28. ಮಂಗಳೂರು  ಬಂಟರ  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ರಿಯಲ್ ಎಸ್ಟೇಟ್  ಉದ್ಯಮಿ ಹೃದಯಾಘಾತದಿಂದ ಮೃತಪಟ್ಟ  ಘಟನೆ ನಡೆದಿದೆ. ಕಾರ್ಯಕಾರಿ ಸಮಿತಿ ಸದಸ್ಯ ಕುಶಲನಾಥ ಶೆಟ್ಟಿ(50) ಮೃತಪಟ್ಟವರು.  ಸಂಘದ ವತಿಯಿಂದ  ಏರ್ಪಡಿಸಿದ್ದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಇವರು ಪಾಲ್ಗೊಂಡಿದ್ದರು. ಸ್ಪರ್ಧೆಯ ಬಳಿಕ ಇವರಿಗೆ ಎದೆನೋವು ಕಾಣಿಸಿಕೊಂಡಿತು. ಅವರು ಅಸ್ಪತ್ರೆಗೆ  ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಹಗ್ಗ ಜಗ್ಗಾಟ ಸ್ಪರ್ಧೆಯ ವೇಳೆ ಹೃದಯಾಘಾತ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top