death

➤ ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ನೆಲಮಂಗಲ. ಫೆ.27. ಲೇಔಟ್ ಒಂದರಲ್ಲಿ ಸಂಜೆ ವೇಳೆ ವಾಕ್ ಮಾಡ್ತಿದ್ದ ವ್ಯಕ್ತಿಯೊರ್ವರಿಗೆ   ನಾಗರ ಹಾವೊಂದು ಕಚ್ಚಿತ್ತು.  ಅವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸುವ ವೇಳೆ ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ.  ಮೃತರನ್ನು ಸೈಯದ್ ಸಮೀವುಲ್ಲಾ(38)  ಎಂದು ಗುರುತಿಸಲಾಗಿದೆ. ನೆಲಮಂಗಲ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಲೂರು ಗ್ರಾಮದ ನಿವಾಸಿ. ನಿನ್ನೆ ರಾತ್ರಿ ವೇಳೆ ವಾಕ್ ಮಾಡುತ್ತಿದ್ದ ಈತ ಹಾವು ಕಡಿತಕ್ಕೊಳಗಾಗಿ ದಾರುಣ ಸಾವನ್ನಪಿದ್ದಾನೆ. 40 ದಿನದ ಹಿಂದಷ್ಟೆ ಮಗುವಿಗೆ ತಂದೆಯಾಗಿದ್ದ ಈತ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದು, […]

➤ ಸಂಜೆ ವಾಕ್ ಮಾಡುವಾಗ ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com. ಉಡುಪಿ. ಫೆ.25. ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ  ಶನಿವಾರದಂದು ನಡೆದಿದೆ. ಮೃತಪಟ್ಟವರನ್ನು  ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು ಗುರುತಿಸಲಾಗಿದೆ. ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಧೀರೇಶ್ ಬಂಗೇರ ಈಜಿ ದಡಕ್ಕೆ ಬಂದಿದ್ದಾರೆ. ಇವರಿಬ್ಬರು ಗುರುವಾರ ಬೆಳಗ್ಗೆ ಹೆಜಮಾಡಿ ಕೋಡಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಅವರ ದೋಣಿ ನದೀಮುಖದ ಪ್ರವೇಶ ದ್ವಾರವನ್ನು ತಲುಪುತ್ತಿದ್ದಂತೆ, ಬೃಹತ್

➤ ಉಡುಪಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ

(ನ್ಯೂಸ್ ಕಡಬ) newskadaba.com. ಕಲಬುರಗಿ. ಫೆ.23.  ಕಲಬುರಗಿ ಹೆರಿಗೆ ಸಮಯದಲ್ಲಿ ಆರೋಗ್ಯ ಸಿಬ್ಬಂದಿ  ನಿರ್ಲಕ್ಷದಿಂದ ನವಜಾತ ಶಿಶುವೊಂದು ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಸಂಬಂಧಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಗರ್ಭಿಣಿ ಅಫ್ಸಾನಾ ಬೇಗಂ ಕುತಬೋದ್ದೀನ್ ನಿರ್ಣಾ ಬೆಳಿಗ್ಗೆ 10.30ಕ್ಕೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಆ ಸಮಯದಲ್ಲಿ ಆಂಬುಲೆನ್ಸ್ ಸಹ ಇಲ್ಲದ ಕಾರಣ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದ್ದು,

ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ Read More »

ಕರಾವಳಿ

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಫೆ.23. ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರಿನಲ್ಲಿದ್ದ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26)ಮೃತ ಯುವಕ ಎಮದು ಗುರುತಿಸಲಾಗಿದೆ. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಪಂಪ್ವೆಲ್ ಕಡೆಯಿಂದ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.    

ಉಳ್ಳಾಲ: ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಢಿಕ್ಕಿ     ➤  ಯುವಕನೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯಾತ್ರೆಗೆ ತೆರಳಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ! ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಫೆ.23. ಮೆಕ್ಕಾದಲ್ಲಿ ಉಮ್ರಾ ಯಾತ್ರೆ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ಬುಧವಾರದಂದು ರಾತ್ರಿ ನಡೆದಿದೆ. ಕಲಬುರಗಿಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್, ಸಾಮಾಜಿಕ ಕಾರ್ಯಕರ್ತ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಮೂಲಕ ಮೆಕ್ಕಾ ಪ್ರವಾಸ ಕೈಗೊಂಡಿದ್ದರು. ಉಮ್ರಾ

ಯಾತ್ರೆಗೆ ತೆರಳಿದ್ದ ಬಸ್ ಮತ್ತು ಟ್ರಕ್ ನಡುವೆ ಅಪಘಾತ ! ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್

ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ !       ➤  ಕಾಲುವೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.22. ಕಾಲುವೆಯಲ್ಲಿ ಜಾರಿಬಿದ್ದು ಬಾಲಕ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಚಿಕ್ಕ ಅಸಂಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಲ್ಲಯ್ಯ ಹಿರೇಮಠ(13) ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ಬಾಲಕ. ಶಾಲೆಯಿಂದ ಮನೆಗೆ ಬಂದಿದ್ದ ಬಾಲಕ, ಬಳಿಕ ತಂದೆಯನ್ನ ಕಾಣಲು ಜಮೀನಿಗೆ ತೆರಳಿದ್ದ. ಈ ಹಿಂದೆಯೂ ತಂದೆಯಿಂದ ಜಮೀನಿಗೆ ಹೋಗುತ್ತಿದ್ದ ಬಾಲಕ. ಈಜು ಬಾರದ ಬಾಲಕ ಕಾಲುವೆಯಿಂದ ಹೊರಬರಲಾಗದೆ ಮುಳುಗಿ ಮೃತಪಟ್ಟಿದ್ದಾನೆ.  

ತಂದೆಯನ್ನ ಕಾಣಲು ಜಮೀನಿಗೆ ಹೋಗಿದ್ದ ಬಾಲಕ !       ➤  ಕಾಲುವೆಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.22. ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ ಎಂದು ಗುರುತಿಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಅಪಘಾತವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.    

ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

➤ ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ

(ನ್ಯೂಸ್ ಕಡಬ) newskadaba.com. ಕೊಚ್ಚಿ. ಫೆ.22.  ಖ್ಯಾತ ಮಲಯಾಳಂ ಕಿರುತೆರೆ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು.  ಅವರು ಯಕೃತ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಸುಬಿ ಓರ್ವ ನೃತ್ಯಗಾತಿ ಮತ್ತು ಕಾಮಿಡಿಯನ್ ಆಗಿ ವೃತ್ತಿಜೀವನ ಆರಂಭಿಸಿದ್ದರು. ಮುಂದೆ ಅವರು ಟಿವಿ ಶೋಗಳ ನಿರೂಪಕಿಯಾಗಿ ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು.

➤ ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ಬೈಕ್ ಸವಾರ ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ನಗರದ ಬಿಜೈನಲ್ಲಿ ನಡೆದಿದೆ ಎನ್ನಲಾಗಿದೆ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.  

ಮಂಗಳೂರು: ರಿಕ್ಷಾ ಚಾಲಕನ ನಿರ್ಲಕ್ಷ್ಯ- ಹೆಲ್ಮೆಟ್ ಇಲ್ಲದ ಪ್ರಯಾಣ !     ➤  ಅಪಘಾತದಲ್ಲಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ)newskadaba.com ಕಡಬ, ಫೆ. 21. ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ. ಎಲ್ಲರ ಜೀವಕ್ಕೆ ಬೆಲೆ ಇದೆ ಆದರೆ, ಬೇರೆ ಕಡೆ ನೀಡುವಂತೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಬೇಕೆಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ರವರು ಸದನದ ಗಮನ ಸೆಳೆದರು. ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಖಾದರ್ ಅವರು, ಯುವತಿಯ ರಕ್ಷಣೆಗೆ ಮುಂದಾದ ರಮೇಶ್ ರೈ ಎಂಬವರು ಜೀವ ಕಳೆದುಕೊಂಡಿದ್ದಾರೆ. ಅವರಿಗೆ ಪರಿಹಾರದ

ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್ Read More »

ಕರಾವಳಿ, ಕರ್ನಾಟಕ
Scroll to Top