death

ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ   ➤ ತಾಯಿ‌- ಮಗಳು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ಕಾಂಕ್ರೀಟ್ ಲಾರಿ ನಿಯಂತ್ರಣ ತಪ್ಪಿ ಕಾರಿ‌ನ‌ ಮೇಲೆ ಪಲ್ಟಿಯಾದ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಬನ್ನೇರುಘಟ್ಟ ಸಮೀಪದ ಬ್ಯಾಲ ಮರದದೊಡ್ಡಿ ಬಳಿ ನಡೆದಿದೆ. ಗಾಯತ್ರಿಕುಮಾರ್ (47) ಸಮತಾ (16)ಮೃತರು.‌ಗಾಯತ್ರಿ ತಮ್ಮ ಮಗಳನ್ನು ಬನ್ನೇರುಘಟ್ಟ ಸಮೀಪದ ಬಸವನಪುರ ಬಳಿ ಇರುವ ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಕನಕಪುರ ರಸ್ತೆ ಮಾರ್ಗವಾಗಿ ಬನ್ನೇರುಘಟ್ಟಕ್ಕೆ ಬರುತ್ತಿದ್ದ ಲಾರಿಯು ತಿರುವಿನಲ್ಲಿ ಅತಿವೇಗವಾಗಿ ಬಂದು ನಿಯಂತ್ರಣ ತಪ್ಪಿ ಕಾರಿನ‌ ಮೇಲೆ ಬಿದ್ದಿದೆ. ಲಾರಿ […]

ಕಾರಿನ ಮೇಲೆ ನಿಯಂತ್ರಣ ತಪ್ಪಿ ಬಿದ್ದ ಕಾಂಕ್ರಿಟ್ ಲಾರಿ   ➤ ತಾಯಿ‌- ಮಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.01. ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ ಗೋವಿಂದರಾಜು(19) ಕೊಲೆಯಾದ ಯುವಕ. ಗೋವಿಂದರಾಜು ತನ್ನದೇ ಕುಟುಂಬದ ಮತ್ತಿಕೆರೆಯ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನೆನ್ನಲಾಗಿದೆ. ಪ್ರೀತಿಗೆ ಯುವತಿಯ ಪೋಷಕರು, ಸಂಬಂಧಿಕರಿಂದ ವಿರೋಧವಿತ್ತೆನ್ನಲಾಗಿದೆ. ಇತ್ತೀಚೆಗೆ ಗೋವಿಂದರಾಜು ಯುವತಿಯ ಮೊಬೈಲ್ ಫೋನ್ ಗೆ ಮೆಸೇಜೊಂದನನ್ನು ಕಳುಹಿಸಿದ್ದರೆನ್ನಲಾಗಿದೆ. ಇದನ್ನು ಗಮನಿಸಿದ ಯುವತಿಯ ಸಂಬಂಧಿಕ ಅನಿಲ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ. ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.01. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.01. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯಲ್ಲಿ ನಡೆದಿದೆ. ಕಾರ್ಕಳದ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ದಂಪತಿ ಮಗುವಿನ ಜೊತೆ ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಸೇತುವೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ‌.ಈ ವೇಳೆ ಮಗು ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿದೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ ➤ ಮಗು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಜ.31. ಕಾರು – ಬಸ್‌ ನಡುವಿನ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪಿದ ಘಟನ ಪಾಲ್ಘರ್‌ ನ ಮುಂಬೈ-ಅಹಮದಾಬಾದ್ ಹೆದ್ದಾರಿಯ ದಹನು ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಹಫೀಜ್ (36), ಇಬ್ರಾಹಿಂ ದಾವೂದ್ (60), ಆಶಿಯಾ (57) ಮತ್ತು ಇಸ್ಮಾಯಿಲ್ ದೇಸಾಯಿ (42) ಘಟನೆಯಲ್ಲಿ ಮೃತಪಟ್ಟ ದುರ್ಧೈವಿಗಳು. ಮೃತರು ಸೂರತ್‌ನ ಬಾರ್ಡೋಲಿ ನಿವಾಸಿಗಳು ಎಂದು ಪಾಲ್ಘರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಕಾರು ಗುಜರಾತ್‌ನಿಂದ ಮುಂಬೈಗೆ ಬರುತ್ತಿತ್ತು, ಈ ವೇಳೆ ಚಾಲಕನ

ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜ.31. ಹುಡುಗಿ ಪ್ರೀತಿಸಿ ಕೈ ಕೊಟ್ಟಳೆಂದು ಮನನೊಂದ ಯುವಕ ಚೆನ್ನೈನ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ನಗರದ ಸಂಗಮೇಶ್ವರ ಬಡಾವಣೆಯ ಕಾರ್ತಿಕ್ (26)ಮೃತಪಟ್ಟ ಯುವಕ. ಕಾರ್ತಿಕ್ ಕಳೆದ 4 ವರ್ಷದಿಂದ ಹೊಳೆನರಸೀಪುರ ತಾಲೂಕಿನ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಯುವತಿ ಕರೆಮಾಡಿ ತಾನು ಚೆನ್ನೈನಲ್ಲಿದ್ದು, ಅಲ್ಲಿಗೆ ಬರುವಂತೆ ಹೇಳಿದ್ದಾಳೆ. ಆಕೆಯ ಮಾತು ನಂಬಿ ಅಲ್ಲಿಗೆ ಕಾರ್ತಿಕ್ ಹೋಗಿದ್ದಾನೆ. ಬಳಿಕ ಯುವತಿ ತಾನು ಹಾಸನದಲ್ಲಿಯೇ ಇದ್ದೇನೆ ಎಂದು ಯುವತಿ ಹೇಳಿದ್ದಾಳೆ. ಇದರಿಂದ ಮನನೊಂದ

ಪ್ರೀತಿಸಿ ಮೋಸ ಮಾಡಿದ ಯುವತಿ ➤ ಮನನೊಂದು ಹಾಸನದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ. ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 39 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನದ ಪ್ರದೇಶದಲ್ಲಿ ನಡೆದಿದೆ. ಬಸ್ 48 ಮಂದಿ ಪ್ರಯಾಣಿಕರನ್ನು ಹೊತ್ತು ಕ್ವೆಟ್ಟಾದಿಂದ ಕರಾಚಿಗೆ ಸಾಗುತ್ತಿತ್ತು. ಲಾಸ್ಬೆಲಾ ಜಿಲ್ಲೆಯ ಬೇಲಾ ಬಳಿ ಬಸ್ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಸೇತುವೆಯ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿದ್ದ 39 ಮಂದಿ ಘಟನೆಯಲ್ಲಿ

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಮೊಬೈಲ್‌ ಹೆಚ್ಚು ಬಳಕೆ ಮಾಡಬೇಡ ಎಂದು ಹೇಳಿದಕ್ಕೆ ನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಾಲಕನು ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದು, ಇದರಿಂದ ಬೇಸರಗೊಂಡು ನಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆ ಜಗದೀಶ್ ಬಾತ್ರೂಮ್ ಬಳಿಯಿರುವ ಕಿಟಕಿಯ

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top