death

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ […]

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ

(ನ್ಯೂಸ್ ಕಡಬ)newskadaba.com ಆಸ್ಟ್ರೇಲಿಯಾ, ಜ.30. 60 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಅವರ ಪತ್ನಿಯ ಕಣ್ಣೆದುರಲ್ಲೇ ಹಾವು ಕಚ್ಚಿದ್ದು, ವೈದ್ಯಕೀಯ ಸಿಬ್ಬಂದಿ ಆಗಮಿಸುವ ಮುನ್ನವೇ ಅವರು ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ನ್ಯೂ ಝೀಲ್ಯಾಂಡ್ ಹೆರಾಲ್ಡ್‌ನಲ್ಲಿ ಕುರಿತು ವರದಿ ಪ್ರಕಟವಾಗಿದೆ. ಇಲ್ಲಿನ ಕ್ವೀನ್ಸ್‌ಲ್ಯಾಂಡ್‌ನ ತಮ್ಮ ಖಾಸಗಿ ನಿವೇಶನದಲ್ಲಿ ಸಂಚರಿಸುತ್ತಿದ್ದ ವೇಳೆ ವ್ಯಕ್ತಿಯ ಕೈಗೆ ಹಾವು ಕಚ್ಚಿತು. ಕೂಡಲೇ ಇವರ ಪತ್ನಿ ಆರೋಗ್ಯ ನೆರವಿಗಾಗಿ ತುರ್ತು ಕರೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆರೋಗ್ಯ ಸಿಬ್ಬಂದಿ ಸ್ಥಳಕ್ಕೆ ಧಾವಿಸುವ ಹೊತ್ತಿಗೆ ವೃದ್ಧ ವ್ಯಕ್ತಿ ಸಾವನ್ನಪ್ಪಿದ್ದರು.

ಹೆಂಡತಿ ಕಣ್ಣೆದುರಲ್ಲೇ ಹಾವು ಕಚ್ಚಿ ಮೃತಪಟ್ಟ ಗಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.30. ರೈಲು ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ-ಬೆಂಗಳೂರು ಡೆಮೋ ರೈಲು ಮಧ್ಯಾಹ್ನ 1-30 ಕ್ಕೆ ಭದ್ರಾವತಿಯ ಹುತ್ತಾ ಕಾಲೋನಿಯ ಬಳಿ ಚಲಿಸುವಾಗ ಹಳಿ ದಾಟುತ್ತಿದ್ದ 34 ವರ್ಷದ ಯುವಕನ ಮೇಲೆ ಹರಿದು ಹೋಗಿದೆ. ರೈಲಿಗೆ ಸಿಲುಕಿ ಸಾವನ್ನಪ್ಪಿದ ಯುವಕನನ್ನ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಗೆ ಕಣ್ಣು ಕಾಣಿಸುತ್ತಿರಲಿಲ್ಲ. ಕಿವಿ ಸಹ ಮಂದವಾಗಿತ್ತು ಎಂದು ಹೇಳಲಾಗುತ್ತಿದೆ. ಈತ ಉಜ್ಜೈನಿಪುರದ 8 ನೇ ತಿರುವಿನ ನಿವಾಸಿಯಾಗಿದ್ದಾನೆ.

ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ !

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.30. ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ (19) ಎಂದು ಗುರುತಿಸಲಾಗಿದೆ. ಹರ್ಷಿತ್ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15 ದಿನಗಳ ಹಿಂದೆ ಓರ್ವ ಅಪರಿಚಿತ ವ್ಯಕ್ತಿಯು ಸಂಪರ್ಕಕ್ಕೆ ಬಂದಿದ್ದು, ಆ ಬಳಿಕ ಹರ್ಷಿತ್ ಆತನೊಂದಿಗೆ ಇನ್‌ ಸ್ಟಾಗ್ರಾಂ ಮೂಲಕ

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಗೆ ಬಿ.ಕಾಂ ವಿದ್ಯಾರ್ಥಿ ಆತ್ಮಹತ್ಯೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.30. ಬಸ್ಸು ಮತ್ತು ಪಿಕಪ್ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಅಂಬಲತ್ತರ ಪಾರಪಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಂಬಲಪಾಡಿಯ ಪನತ್ತಡಿಯ ಯೂಸಫ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂದಡ್ಕದಿಂದ ತೆರಳುತ್ತಿದ್ದ ಖಾಸಗಿ ಬಸ್ಸು ಮತ್ತು ಪಿಕಪ್ ನಡುವೆ ಈ ಅಪಘಾತ ನಡೆದಿದೆ.

ಕಾಸರಗೋಡು: ಬಸ್ಸು – ಪಿಕಪ್ ಢಿಕ್ಕಿ ! ➤ ಓರ್ವ ಸಾವು, ಇನ್ನೋರ್ವ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಅಫಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಕೊಲ್ಯ- ಅಡ್ಕ ಬಳಿ ಸಂಭವಿಸಿದೆ. ಉಪ್ಪಳ ಹಿದಾಯತ್ ನಗರ ನಿವಾಸಿ ಅಹಮ್ಮದ್ (22) ಮೃತರು. ಕೇರಳದ ಕಣ್ಣೂರು ನಿವಾಸಿ ಫಾತಿಮ ಹಾಗೂ ರೇವತಿ ಎಂಬವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಓರ್ವ ಗಾಯಾಳುವನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಾಯಾಳು ಪೈಕಿ ಫಾತಿಮ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ

ಮಂಗಳೂರು: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ! ➤ ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಬಾಲಕಿ ಮೃತ್ಯು !

(ನ್ಯೂಸ್ ಕಡಬ)newskadaba.com ಚೆನ್ನೈ, ಜ.30. ಕಬ್ಬಿಣದ ಗೇಟ್‌ ಬಿದ್ದು, 5 ವರ್ಷದ ಬಾಲಕಿ ಮೃತಪಟ್ಟ ಘಟನೆ ಚೆನ್ನೈನಲ್ಲಿ ವದರಿಯಾಗಿದೆ. ಶಂಕರ್ ಮತ್ತು ವಾಣಿ ದಂಪತಿಯ ಪುತ್ರಿ ಹರಿಣಿ (5) ಮೃತ ಬಾಲಕಿ. ಚೆನ್ನೈನ ಕಿಲ್ಲಿಪಾಕ್ಕಂನ ಹರ್ಲಿಕ್ಸ್ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯಲ್ಲಿ ಶಂಕರ್ ಕೆಲಸ ಮಾಡುತ್ತಿದ್ದು, ಶಂಕರನ ಹೆಂಡತಿ ವಾಣಿ ಮತ್ತು ಅವನ ಮಗಳು ಹರಿಣಿ ಅವನನ್ನು ನೋಡಲು ಬಟ್ಟೆ ಅಂಗಡಿಗೆ ಬಂದಿದ್ದಾರೆ‌. ಆವರಣದಲ್ಲಿದ್ದ 20 ಅಡಿ ಅಗಲದ ಸ್ಲೈಡಿಂಗ್ ಕಬ್ಬಿಣದ ಗೇಟ್ ತೆರೆಯಲು ಯತ್ನಿಸುತ್ತಿದ್ದಾಗ ಗೇಟ್ ಬಾಲಕಿ

ಮೈಮೇಲೆ ಕಬ್ಬಿಣದ ಗೇಟ್ ಬಿದ್ದು ಬಾಲಕಿ ಮೃತ್ಯು ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟಿ ರಾಖಿ ಸಾವಂತ್ ತಾಯಿ ನಿಧನ !

(ನ್ಯೂಸ್ ಕಡಬ)newskadaba.com ಮುಂಬೈ, ಜ.30. ಬಾಲಿವುಡ್ ನಟಿ ರಾಖಿ ಸಾವಂತ್‌ ಅವರ ತಾಯಿ ಜಯಾ ಭೇದಾ ಸಾವಂತ್‌ ಅವರು ನಿಧನರಾಗಿದ್ದಾರೆ. ಸುದೀರ್ಘ ಕಾಲದಿಂದ ಕ್ಯಾನ್ಸರ್ ಹಾಗೂ ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಜಯಾ ಭೇದಾ, ಮುಂಬೈನ ಜುಹು ಪ್ರದೇಶದಲ್ಲಿರುವ ಸಿಟಿ ಕೇರ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.   ಮೃತದೇಹವನ್ನು ಆಸ್ಪತ್ರೆಯಿಂದ ಅಂತಿಮ ವಿಧಿ ವಿಧಾನಕ್ಕಾಗಿ ತೆಗೆದುಕೊಂಡು ಹೋಗಲಾಗಿದೆ. ರಾಖಿ ಸಾವಂತ್‌ ತಾಯಿಯ ನಿಧನಕ್ಕೆ ಬಾಲಿವುಡ್‌ನ ಹಲವರು ಕಂಬನಿ ಮಿಡಿದಿದ್ದಾರೆ. ತಾಯಿಯನ್ನು ಕಳೆದುಕೊಂಡು ರಾಖಿ ಸಾವಂತ್ ದುಃಖತಪ್ತರಾಗಿದ್ದಾರೆ.  

ಬಾಲಿವುಡ್ ನಟಿ ರಾಖಿ ಸಾವಂತ್ ತಾಯಿ ನಿಧನ ! Read More »

ರಾಷ್ಟ್ರೀಯ ನ್ಯೂಸ್

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.30. ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರೈ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರೈ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ

ಸ್ಯಾಂಡಲ್ ವುಡ್ ಹಿರಿಯ ನಟ `ಮಂದೀಪ್ ರೈ’ ಹೃದಯಾಘಾತದಿಂದ ನಿಧನ…! Read More »

ಕರ್ನಾಟಕ

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.30. ಕಲ್ಲಾಪು ಸನಿಹ ನೇತ್ರಾವತಿ ನದಿಯ ತಂತ್ರಿ ರಸ್ತೆ ಬಳಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಮೂರು ದಿನಗಳ ಹಿಂದೆ ನದಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಪತ್ತೆಯಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಬಜಾಲ್ ಅಥವಾ ಬಂಟ್ವಾಳ ಭಾಗದಲ್ಲಿ ನದಿಗೆ ಬಿದ್ದಿರುವ ಶಂಕೆವ್ಯಕ್ತವಾಗಿದ್ದು , ನದಿ ಮಧ್ಯದಲ್ಲಿ ತೇಲುತ್ತಿದ್ದ ಮೃತದೇಹವನ್ನು ಸಮಾಜ ಸೇವಕ

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top