death

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ. ರೈಲ್ವೆ ನಿಲ್ದಾಣ ತಲುಪುವ […]

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadab.com ಗದಗ, ಜ.18. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ಪಟ್ಟಣದ ಬಾದಾಮಿ ರಸ್ತೆಯಲ್ಲಿ ಆಟೋಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಅಮರೇಗೌಡ ಬಸವನಗೌಡ (30) ಹಾಗೂ ಮುತ್ತಪ್ಪ ಜಾಲಿಹಾಳ (27) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತೋರ್ವ ಪ್ರಯಾಣಿಕ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ

ಆಟೋ ಮತ್ತು ಬೈಕ್ ನಡುವೆ ಅಪಘಾತ ➤  ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು

(ನ್ಯೂಸ್ ಕಡಬ)newskadab.com  ಮಡಿಕೇರಿ, ಜ.18. ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್‌ ಹಾಗೂ ತಾರಾ ದಂಪತಿಯ ಪುತ್ರ ರಕ್ಷಿತ್‌ ಅವರ ಪತ್ನಿ ಕಾವ್ಯಾ (23) ಮೃತಪಟ್ಟವರು ಎನ್ನಲಾಗಿದೆ. ರಕ್ಷಿತ್‌ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯಾ ಯಾವುದೇ ಪ್ರತಿಕ್ರಿಯೆ ಇಲ್ಲದೆ ಬಿದ್ದಿದ್ದರೆನ್ನಲಾಗಿದೆ. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 4 ವರ್ಷಗಳ ಹಿಂದೆ ರಕ್ಷಿತ್‌ ಹಾಗೂ ಕಾವ್ಯಾ

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಶ್ವದ ಅತಿ ಹಿರಿಯ ವ್ಯಕ್ತಿ ಸಿಸ್ಟರ್ ಆಂಡ್ರೆ ಇನ್ನಿಲ್ಲ

(ನ್ಯೂಸ್ ಕಡಬ)newskadab.com ಜ.18. ವಿಶ್ವದ ಅತಿ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 118 ವರ್ಷದ ಫ್ರೆಂಚ್ ನನ್ ವಿಧಿವಶರಾಗಿದ್ದಾರೆ. ಸಿಸ್ಟರ್ ಆಂಡ್ರೆ ಎಂಬ ಹೆಸರಿನಿಂದಲೂ ಇವರು ಪ್ರಖ್ಯಾತರಾಗಿದ್ದರು. ದಕ್ಷಿಣ ಫ್ರಾನ್ಸ್ ನಲ್ಲಿ ಫೆಬ್ರವರಿ 11, 1904 ರಲ್ಲಿ ಜನಿಸಿದ್ದ ಇವರು ಎರಡು ವಿಶ್ವ ಯುದ್ಧಗಳಿಗೂ ಸಾಕ್ಷಿಯಾಗಿದ್ದರು. ಕಳೆದ ರಾತ್ರಿ ಮಲಗಿದ್ದ ಸ್ಥಳದಲ್ಲಿಯೇ ಅವರು ನಿಧನರಾಗಿದ್ದಾರೆ. ಈ ಮೊದಲು ಜಪಾನಿನ ಕನೆ ತನಕಾ ವಿಶ್ವದ ಅತಿ ಹಿರಿಯ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಹೀಗಾಗಿ ಸಿಸ್ಟರ್ ಆಂಡ್ರೆ ಅವರನ್ನು

ವಿಶ್ವದ ಅತಿ ಹಿರಿಯ ವ್ಯಕ್ತಿ ಸಿಸ್ಟರ್ ಆಂಡ್ರೆ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadab.com ಬಾಗಲಕೋಟೆ, ಜ.18. ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್​ನೋಟ್ ಕೂಡ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ. ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಜ.18. ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರ ಪೆಟ್ರೋಲ್ ಬಂಕ್ ವೊಂದರ ಬಳಿ ನಡೆದಿದೆ. ಶಿವಮೊಗ್ಗ ನಿವಾಸಿ ಸಮಿತ್ ಕುಮಾರ್ (19) ಹಾಗೂ ಸಾಲಿಗ್ರಾಂ ಚಿತ್ರಪಾಡಿ ನಿವಾಸಿ ವಾಗೀಶ್(19) ಮೃತರು ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇವರು ಕಾಲೇಜು ಮುಗಿಸಿ ರಾತ್ರಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ

ಉಡುಪಿ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಮೃತ್ಯು..!                                                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಬಲಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಮೆಟ್ರೋ ಕಾಮಗಾರಿಯ ವೇಳೆ ಮತ್ತೊಂದು ಬಲಿ ಸಂಭವಿಸಿದ್ದು ಬಾಣಸವಾಡಿಯ ಹೊರವರ್ತುಲ ಮುಖ್ಯರಸ್ತೆಯ ಮದರ್ ವುಡ್ ಆಸ್ಪತ್ರೆಯ ಬಳಿ  ಮೆಟ್ರೋ ಬ್ಯಾರಿಕೇಡ್ ಸ್ವಚ್ಚತಾ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕರೊಬ್ಬರು ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಿಹಾರದ ಕಾಟೇಯಾದ ಗುಡ್ಡು ಮಾಂಜಿ(28)ಮೃತಪಟ್ಟ ಕೂಲಿ ಕಾರ್ಮಿಕನಾಗಿದ್ದಾರೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ತಿಳಿಸಿದ್ದಾರೆ. ಮೆಟ್ರೋ ಬ್ಯಾರಿಕೇಡ್ ರಿಪೇರಿ ಹಾಗೂ ಸ್ವಚ್ಚ ಮಾಡಲು ಬ್ಯಾರಿಕೇಡ್ ಅಳವಡಿಸಿಕೊಂಡು ಗುಡ್ಡು ಮಾಂಜಿ ಕೆಲಸ

ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

(ನ್ಯೂಸ್ ಕಡಬ)newskadaba.com  ಜಮ್ಮು, ಜ.17. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆರಾಗಿದ್ದಾರೆ.  ಹತ್ಯೆಗೀಡಾದ ಉಗ್ರರನ್ನು ಅರ್ಬಾಸ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದ್ದು ಇವರು ಪುಲ್ವಾಮದವರಾಗಿದ್ದು ಭಯೋತ್ಪಾದಕ ಸಂಘಟನೆ ಎಲ್ ಇಟಿ ಜೊತೆ ಸಂಪರ್ಕ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಎನ್ ಕೌಂಟರ್ ನಲ್ಲಿ ಇಬ್ಬರೂ ತಪ್ಪಿಸಿಕೊಂಡಿದ್ದರು. ಬುದ್ಗಾಮದಲ್ಲಿ ಸೇನೆಯ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ವಾಹನವನ್ನು ನಿಲ್ಲಿಸಿದರು. ಬಳಿಕ ಗುಂಡಿನ ಚಕಮಕಿ ನಡೆಯಿತು. ಈ ಬಾರಿ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ Read More »

ರಾಷ್ಟ್ರೀಯ ನ್ಯೂಸ್
Scroll to Top