death

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..!

(ನ್ಯೂಸ್ ಕಡಬ)newskadaba.com ಕೋಲಾರ, ಜ.15. ಮಲಗಿದ ಸ್ಥಿತಿಯಲ್ಲೇ ಯುವ ಜೋಡಿಯ ಮೃತದೇಹ ಪತ್ತೆಯಾದ ಘಟನೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದೆ. ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಮೃತದೇಹ ಪತ್ತಯಾಗಿದೆ. ಪ್ರೀತಿ ಮಾಡುವಂತೆ ಸುಮಾಗೆ ಪ್ರಕಾಶ ಭಜಂತ್ರಿ ಆಗ್ರಹಿಸಿದ್ದ. ಆದರೆ ಆಕೆಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮನೆಯಲ್ಲಿ ಒಪ್ಪದ ಹಿನ್ನೆಲೆ ಸುಮಾ ಪ್ರೀತಿಯನ್ನು ನಿರಾಕರಿಸಿದ್ದಳು. ಇದಕ್ಕೆ ಕೋಪಗೊಂಡ ಪ್ರಕಾಶ ಯಾರೂ ಇಲ್ಲದ ವೇಳೆ ಸುಮಾಳ ಮನೆಗೆ ಆಗಮಿಸಿ, ಆಕೆಯನ್ನು ಕೊಂದು ಬಳಿಕ […]

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.15. ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಇದೊಂದು ಕೊಲೆ‌ ಎಂದು ದೂರು ದಾಖಲಾಗಿತ್ತು

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ- ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್‌ನ ವಿಜಯಲಕ್ಷ್ಮಿ (50) ಹಾಗೂ ಅವರ ಪುತ್ರ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!   

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.14. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಹೆರಿಟೇಜ್ ಲಾಡ್ಜ್ ನಲ್ಲಿ ಪ್ರೇಯಸಿಯಿಂದಲೇ  ಪ್ರಿಯಕರನ ಹತ್ಯೆಯಾಗಿರುವ ಭೀಕರ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್​ ಎಂಬ ವ್ಯಕ್ತಿಯ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗುತ್ತಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಹಾಸನದ ಚನ್ನರಾಯಪಟ್ಟಣದ ಮೂಲದ ಆಯಿಷಾ ಮತ್ತು ಜಾವಗಲ್​ ಮೂಲದ ಪರ್ವೇಜ್ ಖಾನ್ ಇಬ್ಬರು ಕಳೆದ ಮೂರು ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಇವರಿಬ್ಬರ

ಲಾಡ್ಜ್ ವೊಂದರಲ್ಲಿ ಪ್ರೇಯಸಿಯಿಂದಲೇ ಪ್ರಿಯಕರನ ಹತ್ಯೆ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಜ.14. ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (53) ಎಂಬವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಆಸ್ಪತ್ರೆಯಲ್ಲಿ ಅವರು ಮೃತ ಪಟ್ಟಿದ್ದಾರೆಂದು ಘೋಷಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನ

 ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತದಿಂದ ಚಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ.14. ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ.  ಈತ ರೈಲ್ವೇ ಸೇತುವೆಯ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದಿದೆ. ಘಟನೆಯಲ್ಲಿ ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಅವರ ಮೇಲೂ ಮಣ್ಣು ಬಿದ್ದು ಗಾಯಗಳಾಗಿವೆ ಎನ್ನಲಾಗಿದೆ. ಗೋವಿಂದಪ್ಪ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿ

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ. 13.  ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟ ಹಾಗೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರದಂದು ವರದಿಯಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಮೃತರನ್ನು 7 ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಹಾಗೂ ಓರ್ವ ಪುರುಷ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಗೆ ಹಾಗೂ ಸಿನ್ನಾರ್ ನಲ್ಲಿರುವ ಯಶವಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಾಸಿನ್- ಶಿರಡಿ ಹೆದ್ದಾರಿಯಲ್ಲಿ ಪಥರೆ ಗ್ರಾಮದ

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13.   ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಬಲೇಶ್ವರ ಗ್ರಾಮದ ಬಳಿ ವರದಿಯಾಗಿದೆ. ಶಂಕ್ರಮ್ಮ ಸುರಗಹಳ್ಳಿ ಅವರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 1ಲಕ್ಷ ನಗದು ಹಣ ಹಾಗೂ ಬಂಗಾರದ ಆಭರಣ, ಸೇರಿದಂತೆ ಕೋಳಿ, ಕುರಿ, ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದಿ ಅಗ್ನಿಶಾಮಕ ದಳ

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!  

(ನ್ಯೂಸ್ ಕಡಬ) newskadaba.com  ನವದೆಹಲಿ,ಜ.13. ಮಾಜಿ ಕೇಂದ್ರ ಸಚಿವ ಮತ್ತು ದೇಶದ ಪ್ರಮುಖ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಶರದ್ ಯಾದವ್ ನಿಧನರಾದರು ಎನ್ನಲಾಗಿದೆ. 75 ವರ್ಷದ ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ದೆಹಲಿಯ ತಮ್ಮ ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಅವರನ್ನು ತಕ್ಷಣವೇ ಕರೆದೊಯ್ಯಲಾಯಿತು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಪರೀಕ್ಷೆ ಬಳಿಕ‌ ವೈದ್ಯರು ಮೃತಟ್ಟಿರುವುದನ್ನು ದೃಢಪಡಿಸಿದ್ದಾರೆ‌. ಹಿರಿಯ ರಾಜಕಾರಣಿ ಮತ್ತು ಜೆಡಿಯು ಮಾಜಿ ಮುಖ್ಯಸ್ಥ ಶರದ್

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!   Read More »

ರಾಷ್ಟ್ರೀಯ ನ್ಯೂಸ್
Scroll to Top