Deepavali

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ

(ನ್ಯೂಸ್‌ ಕಡಬ) newskadaba.com,  ಅ.20 ಉತ್ತರಪ್ರದೇಶ:  ದೀಪಾವಳಿ ಹಬ್ಬದ ನಿಮಿತ್ತ ಭರ್ಜರಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಎರಡು ಗಿನ್ನೆಸ್ ದಾಖಲೆ ನಿರ್ಮಾಣಗೊಂಡಿವೆ. ಅಯೋಧ್ಯೆಯ 56 ಘಾಟ್​ಗಳ ಸಾಲುಗಳುದ್ದಕ್ಕೂ ಅತಿಹೆಚ್ಚು ದೀಪಗಳನ್ನು ಹಚ್ಚಿದ್ದು, ಅತಿ ಹೆಚ್ಚು ಜನರು ಒಟ್ಟಿಗೆ ದೀಪಾರತಿ ಮಾಡಿದ್ದು, ಈ ಎರಡು ವಿಶ್ವ ದಾಖಲೆಗಳು ನಿರ್ಮಾಣವಾಗಿವೆ. ಗಿನ್ನೆಸ್ ಬುಕ್ ಆಫ್ ರೆಕಾರ್ಡ್​​ನಿಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಾಖಲೆ ನಿರ್ಮಾಣಗೊಂಡದ್ದಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಈ ದೀಪೋತ್ಸವವನ್ನು ರಾಮನ 14 ವರ್ಷಗಳ ವನವಾಸದ ನಂತರ […]

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ನ. 02. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ದೀಪಾವಳಿ ಆಚರಿಸಿಕೊಂಡಿದ್ದು, ಸಂಜೆ ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿಯನ್ನು ಅರ್ಥಪೂರ್ಣವಾಗಿ

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾ. ಚೌಟ Read More »

ಕರಾವಳಿ, ಕರ್ನಾಟಕ

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

(ನ್ಯೂಸ್ ಕಡಬ)newskadaba.com, ಅ. 31 ಗುಜಾರಾತ್: ಪ್ರತಿ ವರ್ಷದಂತೆ ಯೋಧರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಗುಜರಾತ್‌ನ ಕಛ್‌ಗೆ ಆಗಮಿಸಿದ್ದಾರೆ. ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಬಾರಿ ಅವರು ಭಾರತ-ಪಾಕಿಸ್ತಾನ ಗಡಿಗೆ ಸಮೀಪವಿರುವ ಕಛ್‌ನ ಲಕ್ಕಿ ನಾಲಾ ಪ್ರದೇಶದಲ್ಲಿದ್ದಾರೆ. ಬಿಎಸ್‌ಎಫ್‌ನ ಗಡಿ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಯೋಧರಿಗೆ ಅವರು ಸಿಹಿ ತಿನ್ನಿಸುತ್ತಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಯೋಧರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ Read More »

ರಾಷ್ಟ್ರೀಯ ನ್ಯೂಸ್

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ

(ನ್ಯೂಸ್ ಕಡಬ) newskadaba.com ಅ. 22. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಿರುತ್ತವೆ. ಇದೀಗ ದೀಪಾವಳಿ ಹಬ್ಬ ಇನ್ನೇನು ಆರಂಭವಾಗಬೇಕಿದ್ದು, ನೀವೇನಾದರೂ ದೀಪಾವಳಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ, ಇಲ್ಲಿದೆ ನೋಡಿ ಆ ಫೋನ್‌ಗಳ ವಿವರ ನೋಡೋಣ. ಮೊದಲಿಗೆ ಲಾವಾ ಅಗ್ನಿ 3 ಅನ್ನು ಅಕ್ಟೋಬರ್ ಆರಂಭದಲ್ಲಿ ಬಿಡುಗಡೆ ಮಾಡಲಾಯಿತು. ನಂತರ, ಸ್ಯಾಮ್ಸಂಗ್ ಗ್ಯಾಲಕ್ಸಿ A16 5G, Vivo Y300 Plus ನಂತಹ ಸ್ಮಾರ್ಟ್‌ ಫೋನ್‌ ಗಳನ್ನು ಬಿಡುಗಡೆ ಮಾಡಲಾಯಿತು. ಬನ್ನಿ ಈ ಫೋನ್‌ಗಳ

ದೀಪಾವಳಿಗೆ ಈ 5 ಸ್ಮಾರ್ಟ್ ಫೋನ್ ಖರೀದಿಸಿ- ಉತ್ತಮ ಲಾಭ ಪಡೆಯಿರಿ Read More »

ತಂತ್ರಜ್ಞಾನ

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ದೀಪಾವಳಿ ಹಬ್ಬದ ಸಂದರ್ಭ ಮತ್ತು ನವೆಂಬರ್ 12ರಿಂದ 13ರ ತುಳಸಿ ಪೂಜೆ ಸಂದರ್ಭದಲ್ಲಿ ಸುಡುಮದ್ದು ಮಾರಾಟ

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ Read More »

ಕರಾವಳಿ
Scroll to Top