ವಿಶ್ವದಾಖಲೆ ಬರೆದ ಅಯೋಧ್ಯೆ ದೀಪೋತ್ಸವ; 25 ಲಕ್ಷಕ್ಕೂ ಅಧಿಕ ಬೆಳಗಿದ ದೀಪಗಳು..!

(ನ್ಯೂಸ್ ಕಡಬ) newskadaba.com ಅ. 31. ಅಯೋಧ್ಯೆಯ ರಾಮಮಂದಿರದಲ್ಲಿ ಮಹಾಮಸ್ತಕಾಭಿಷೇಕದ ನಂತರ ಪ್ರಥಮ ಬಾರಿಗೆ ರಾಮನಗರಿಯಲ್ಲಿ ದೀಪೋತ್ಸವವನ್ನು ಆಯೋಜಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರು ಶ್ರೀರಾಮನನ್ನು ಸೀತಾ, ಲಕ್ಷ್ಮಣ, ಹನುಮಾನ್ ಮತ್ತು ಇತರರೊಂದಿಗೆ ‘ಪುಷ್ಪಕ ವಿಮಾನ’ (ಹೆಲಿಕಾಪ್ಟರ್) ದಲ್ಲಿ ಅಯೋಧ್ಯೆಗೆ ಆಗಮಿಸಿದಾಗ ಸ್ವಾಗತಿಸಿದರು. ಮುಖ್ಯಮಂತ್ರಿ ಮತ್ತು ಇತರರು ರಾಮ ದರ್ಬಾರ್ ಸ್ಥಳಕ್ಕೆ ಶ್ರೀರಾಮನ ರಥವನ್ನು ಎಳೆದರು. ಆದಿತ್ಯನಾಥ್ ಅವರು ಆರತಿ ನೆರವೇರಿಸಿದರು. ಛೋಟಿ ದೀಪಾವಳಿಯ […]

ವಿಶ್ವದಾಖಲೆ ಬರೆದ ಅಯೋಧ್ಯೆ ದೀಪೋತ್ಸವ; 25 ಲಕ್ಷಕ್ಕೂ ಅಧಿಕ ಬೆಳಗಿದ ದೀಪಗಳು..! Read More »

ರಾಷ್ಟ್ರೀಯ ನ್ಯೂಸ್