Dehali

ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ದೆಹಲಿಯಲ್ಲಿ ದಟ್ಟ ಮಂಜಿನ ವಾತಾವರಣ ಹಿನ್ನೆಲೆ 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.ದಟ್ಟವಾದ ಮಂಜು ಆವರಿಸಿದ್ದ ಹಿನ್ನೆಲೆ ಸ್ಪಷ್ಟ ಗೋಚರತೆ ಕಡಿಮೆಯಾಗಿ 25 ರೈಲುಗಳ ಸಂಚಾರದಲ್ಲಿ ವಿಳಂಬವಾಗಿದೆ. ನಗರದಲ್ಲಿ ಕನಿಷ್ಠ ತಾಪಮಾನ 10.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗ್ಗೆ 5 ರಿಂದ 5.30ರ ನಡುವೆ ಪಾಲಂನಲ್ಲಿ 11-13 ಕಿ.ಮೀ ವೇಗದಲ್ಲಿ ವಾಯುವ್ಯ ಗಾಳಿ ಹಾಗೂ ದಟ್ಟವಾದ ಮಂಜಿನಲ್ಲಿ ಕನಿಷ್ಠ 150 ಮೀ. ಗೋಚರತೆ ಕಂಡುಬಂದಿದೆ. ಬೆಳಿಗ್ಗೆ 8.30ರ ಹೊತ್ತಿಗೆ 13 […]

ದೆಹಲಿಯಲ್ಲಿ ದಟ್ಟ ಮಂಜು: 25 ರೈಲುಗಳ ಸಂಚಾರದಲ್ಲಿ ವ್ಯತ್ಯಯ Read More »

ಬ್ರೇಕಿಂಗ್ ನ್ಯೂಸ್

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ

(ನ್ಯೂಸ್ ಕಡಬ) newskadaba.com ಜ.03  ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಇಂದು (ಜ .3) ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಟ್ಟವಾದ ಮಂಜಿನಿಂದಾಗಿ ಕಡಿಮೆ ಗೋಚರತೆ ಕಂಡುಬಂದಿದೆ. ಪರಿಣಾಮ 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದ್ದು, ಇಂಡಿಗೋ, ಸ್ಪೈಸ್ ಜೆಟ್ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ CAT III ತರಬೇತಿ ಪಡೆದ ಪೈಲಟ್‌ಗಳ ವಿಮಾನಗಳ ಲ್ಯಾಂಡಿಂಗ್ ಮುಂದುವರಿಯಲಿದೆ.

ದಿಲ್ಲಿಯಲ್ಲಿ ಪ್ರತಿಕೂಲ ಹವಾಮಾನ; 100ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ನವದೆಹಲಿ:  ದೆಹಲಿಯಲ್ಲಿರುವ  ಹಲವು ಖಾಸಗಿ ಶಾಲೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ತ್ವರಿತ ಕ್ರಮಕ್ಕೆ ಮುಂದಾಗಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ ಡಾಲರ್ ಹಣ ನೀಡಬೇಕು ಇಲ್ಲದಿದ್ದರೆ ಶಾಲಾ ಕಟ್ಟಡಗಳ ಒಳಗೆ ಹಾಕಲಾದ ಸ್ಫೋಟಕಗಳನ್ನು ಸ್ಫೋಟಿಸುವುದಾಗಿ ಭೀತಿ ಹುಟ್ಟಿಸಲಾಗಿದೆ. ಕಳುಹಿಸಲಾಗಿರುವ ಬೆದರಿಕೆ ಮೇಲ್‌ನಲ್ಲಿ,

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ವಾಯುಮಾಲಿನ್ಯ: ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ರೋಗಿಗಳು ಹೆಚ್ಚಳ

(ನ್ಯೂಸ್ ಕಡಬ) newskadaba.com ನವದೆಹಲಿ, ನ. 20. ದೆಹಲಿ ಹಾಗೂ ಸುತ್ತಮುತ್ತ ವಾಯುಗುಣಮಟ್ಟದ ಹದಗೆಡುವಿಕೆ ಮುಂದುವರೆದಿದ್ದು ರೈಲು, ವಿಮಾನ ಸಂಚಾರ ಹಾಗೂ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಸಾಲದ್ದಕ್ಕೆ ಜನರ ಉಸಿರಾಟಕ್ಕೂ ಸಮಸ್ಯೆ ಆಗುತ್ತಿದ್ದು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ಬರುವವರ ಸಂಖ್ಯೆ ಶೇ.300ರಷ್ಟು ಏರಿದೆ. ದಿಲ್ಲಿಯ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯುಐ) ಅತಿ ಗಂಭೀರ ಎಂದು ಪರಿಗಣಿಸಲಾಗುವ 488 ಅಂಕ ತಲುಪಿದೆ. ಈ ಪೈಕಿ ದಿಲ್ಲಿಯ ಅಲಿಪುರ ಹಾಗೂ ಸೋನಿಯಾ ವಿಹಾರ ಪ್ರದೇಶದಲ್ಲಿ 500 ಅಂಕ ದಾಖಲಾಗಿದೆ.

ದೆಹಲಿ ವಾಯುಮಾಲಿನ್ಯ: ಆಸ್ಪತ್ರೆಗಳಲ್ಲಿ ಉಸಿರಾಟದ ಸಮಸ್ಯೆ ರೋಗಿಗಳು ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ

(ನ್ಯೂಸ್ ಕಡಬ) newskadaba.com  ನ. 19 ದೆಹಲಿ: ದೇಶದಬಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯದಾದ್ಯಂತ ಹುಲ್ಲು ಸುಡುವಿಕೆ ವ್ಯಾಪಕವಾಗಿದೆ ಇದರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ತೀವ್ರವಾಗಿ ಏರುತ್ತಿದೆ ಎಂದು ದೆಹಲಿ ಸಿಎಂ ಅತಿಶಿ ಕಿಡಿಕಾರಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲ್ಲು ಸುಡುವ ಬಿಕ್ಕಟ್ಟಿಗೆ ರಾಷ್ಟ್ರವ್ಯಾಪಿ ಪರಿಹಾರ ಕಂಡುಕೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಜನರು ಉಸಿರಾಡಲು ಕಷ್ಟಪಡುತ್ತಿದ್ದಾರೆ. ಕಳೆದ ರಾತ್ರಿ, ನನಗೆ

‘ದೆಹಲಿಯಲ್ಲಿ ಮಾಲಿನ್ಯ ತೀವ್ರವಾಗಿ ಏರುವುದಕ್ಕೆ ಕೇಂದ್ರ ಸರ್ಕಾರ ಕಾರಣ’- ಅತಿಶಿ Read More »

ರಾಷ್ಟ್ರೀಯ ನ್ಯೂಸ್

ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ

(ನ್ಯೂಸ್ ಕಡಬ) newskadaba.com  ನ. 19.ದೆಹಲಿ: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರಇಳಿಕೆಯಾಗಿದ್ದು, ಈ ಕುರಿತಾಗಿ  ಸರ್ಕಾರವು ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಿದ್ದು, ಹೀಗಾಗಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಎನ್‌ಸಿಆರ್ ಪ್ರದೇಶದಲ್ಲಿ ವಾಯುಮಾಲಿನ್ಯವನ್ನು ತಡೆಯಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್

ದೆಹಲಿ: 10 & 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿ ಸ್ಥಗಿತ; ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ

(ನ್ಯೂಸ್ ಕಡಬ)newskadaba.com, ಅ. 14 ಚಿಕ್ಕಮಗಳೂರು: ದಿಲ್ಲಿಯ ಎನ್ಸಿಟಿ ಪ್ರಾಂತ್ಯದಲ್ಲಿ ಜನವರಿ 1, 2025ರವರೆಗೆ ಎಲ್ಲ ಬಗೆಯ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಿ ಸೋಮವಾರ ದಿಲ್ಲಿ ವಾಯು ನಿಯಂತ್ರಣ ಸಮಿತಿ ಆದೇಶಹೊರಡಿಸಿದೆ. ಪಟಾಕಿಗಳ ಆನ್ ಲೈನ್ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಅಲ್ಲದೆ ಎಲ್ಲ ಬಗೆಯ ಪಟಾಕಿ ಸಿಡಿಸುವುದನ್ನೂ ನಿಷೇಧಿಸಲಾಗಿದೆ. ಈ ಆದೇಶವನ್ನು ಜಾರಿಗೊಳಿಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧ; ಮಾಲಿನ್ಯ ನಿಯಂತ್ರಣ ಸಮಿತಿ Read More »

ಬ್ರೇಕಿಂಗ್ ನ್ಯೂಸ್

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ನಡೆಸುತ್ತಿದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್

ಯುಪಿಎಸ್ಸಿ 3ನೇ ಬಾರಿಗೆ ಬರೆದು ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್

(ನ್ಯೂಸ್ ಕಡಬ) newskadaba.com ದೆಹಲಿ 23: ಮೂರನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್. ವಿಶಾಖಾ ಅವರು ಬೆಂಗಳೂರಿನ ಕಂಪನಿಯಲ್ಲಿ ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರು. ಆದರೆ ವಿಶಾಖಾ ಅವರಿಗೆ ಐಎಎಸ್ ಅಧಿಕಾರಿಯಾಗಬೇಕೆಂಬ ಅಚಲವಾದ ಕನಸು ಇತ್ತು. ಹೀಗಾಗಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಐಎಎಸ್ ಅಧಿಕಾರಿಯಾಗುವತ್ತ ಗಮನ ಹರಿಸಿದರು. ತಮ್ಮ ಮೊದಲೆರಡು ಪ್ರಯತ್ನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ವಿಶಾಖಾ ವಿಫಲರಾಗಿದ್ದು, ಬಳಿಕ 2019ರಲ್ಲಿ ಮೂರನೇ ಬಾರಿ ಪರೀಕ್ಷೆ ಬರೆದ ಅವರು 6ನೇ

ಯುಪಿಎಸ್ಸಿ 3ನೇ ಬಾರಿಗೆ ಬರೆದು ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 20: ದೇಶದಿಂದ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದ್ದು, ನಕ್ಸಲಿಸಂ ಮೂಲೋತ್ಪಾಟನೆಗೆ 2026ರ ಮಾರ್ಚ್ 31 ರಂದು ದಿನಾಂಕವನ್ನು ನಿಗದಿಪಡಿಸಲಾಗಿದೆ ನಕ್ಸಲಿಸಂಗೆ ಅಂತಿಮ ವಿದಾಯ ದೊರೆಯಲಿದೆ. ಅದಕ್ಕೂ ಮೊದಲೇ ನಕ್ಸಲಿಸಂ ಕೊನೆಗೊಳ್ಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಚತ್ತೀಸ್ ಗಢದ ನಕ್ಸಲ್ ಬಾಧಿತರೊಂದಿಗೆ ಅಮಿತ್ ಶಾ ಅವರು ದೆಹಲಿಯಲ್ಲಿ ಇಂದು ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ  ನಕ್ಸಲ್ ಹಾವಳಿಯಿಂದ ನೊಂದವರು ತಮ್ಮ ವೇದನೆಯನ್ನು ಸಚಿವರೊಂದಿಗೆ ತೋಡಿಕೊಂಡರು. ಈ

ಅಮಿತ್ ಶಾ: ದೇಶದಿಂದ ನಕ್ಸಲಿಸಂ ಗೆ 2026 ರ ಮಾರ್ಚ್ 31ರ ವೇಳೆಗೆ ಅಂತಿಮ ವಿದಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top