Dehali

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 11.  ಕೆಲವರು ತಮ್ಮ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಆದರೆ ಕೆಲವರು ಹಲವು ಪ್ರಯತ್ನಗಳ ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ. ಹೀಗೆ 5ನೇ ಬಾರಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಂಶಿಕಾ ಜೈನ್ ಅವರ ಯಶೋಗಾಥೆ ಇದು. ದೆಹಲಿ ಮೂಲದವರಾದ ಅಂಶಿಕಾ ಜೈನ್ ಅವರು ತಮ್ಮ 5ನೇ ವಯಸ್ಸಿನಲ್ಲಿ ತನ್ನ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಳ್ಳುತ್ತಾರೆ. ಬಳಿಕ ಅವರನ್ನು ಅಜ್ಜಿ ಮತ್ತು ಚಿಕ್ಕಪ್ಪ ಬೆಳೆಸುತ್ತಾರೆ. ಅಂಶಿಕಾ ಯುಪಿಎಸ್‌ಸಿ ಪರೀಕ್ಷೆ ಬರೆಯಬೇಕೆನ್ನುವುದು ಅವರ […]

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್ Read More »

ರಾಷ್ಟ್ರೀಯ ನ್ಯೂಸ್

ಸತತ ಛಲದಿಂದ ಐಎಎಸ್ ಅಧಿಕಾರಿಯಾದ ರಿಷಿತಾ ಗುಪ್ತಾ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 03.  ಜೀವನದಲ್ಲಿ ಕಷ್ಟಗಳು ಸಾಮಾನ್ಯವಾಗಿ ಬರುತ್ತವೆ, ಆದರೆ ಆ ಕಷ್ಟಗಳಿಗೆ ಎದೆಗುಂದದೆ ತನ್ನ ಗುರಿಯತ್ತ ದೃಢವಾಗಿ ಸಾಗುವವನು ಮಾತ್ರ ಜೀವನದಲ್ಲಿ ಸಕ್ಸಸ್ ಕಾಣುತ್ತಾರೆ. ಸತತ ಛಲದಿಂದ ಯುಪಿಎಸ್ಸಿ ಪಾಸ್ ಮಾಡಿ ಐಎಎಸ್ ಅಧಿಕಾರಿಯಾಗಿದ್ದಾರೆ ರಿಷಿತಾ. ದೆಹಲಿ ನಿವಾಸಿ ರಿಷಿತಾ ಕೂಡ ಅದನ್ನೇ ಸಾಬೀತುಪಡಿಸಿದ್ದಾರೆ, ಬಾಲ್ಯದಿಂದಲೂ ಅಪಾರ ಕನಸನ್ನು ಹೊಂದಿದ್ದ ರಿಷಿತಾಳಿಗೆ, ತನ್ನ ತಂದೆಯ ಅಕಾಲಿಕ ಮರಣ ಈ ಕನಸನ್ನು ಅವಳಿಂದ ಕಿತ್ತುಕೊಂಡಿತು. ಆದರೆ ಧೈರ್ಯಗೆಡದ ರಿಷಿತಾ ತನ್ನ ಗುರಿಯನ್ನು ಸಾಧಿಸಿಯೇ

ಸತತ ಛಲದಿಂದ ಐಎಎಸ್ ಅಧಿಕಾರಿಯಾದ ರಿಷಿತಾ ಗುಪ್ತಾ Read More »

ರಾಷ್ಟ್ರೀಯ ನ್ಯೂಸ್

ಅಬಕಾರಿ ನೀತಿ ಪ್ರಕರಣ  ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.c0m ದೆಹಲಿ, ಆ. 27. ಅಬಕಾರಿ ನೀತಿ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ಪೀಠವು, ಕವಿತಾ ಅವರು ಸುಮಾರು ಐದು ತಿಂಗಳಿನಿಂದ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅವರ ವಿರುದ್ಧ ತನಿಖೆ ಪೂರ್ಣಗೊಂಡಿದೆ. ಈ ಹಗರಣದಲ್ಲಿ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಯಾವ

ಅಬಕಾರಿ ನೀತಿ ಪ್ರಕರಣ  ಬಿಆರ್‌ಎಸ್ ನಾಯಕಿ ಕೆ ಕವಿತಾಗೆ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ನಟ ಶಾರುಖ್‌ ಖಾನ್‌ಗೆ ಶೂಟಿಂಗ್‌ ವೇಳೆ ಅನಾಹುತ

(ನ್ಯೂಸ್ ಕಡಬ)newskadaba.com ಮುಂಬೈ, ಜು. 04. ನಟ ಶಾರುಖ್‌ ಖಾನ್‌ ರವರಿಗೆ ಶೂಟಿಂಗ್‌ ವೇಳೆ ಪೆಟ್ಟು ಬಿದ್ದಿರುವ ಘಟನೆ ನಡೆದಿದೆ. ಲಾಸ್ ಏಂಜಲೀಸ್‌ನಲ್ಲಿ ಬಹಿರಂಗವಾಗದಿರುವ ಪ್ರಾಜೆಕ್ಟ್‌ ವೊಂದರ ಶೂಟಿಂಗ್‌ ನಲ್ಲಿರುವಾಗ ನಟ ಶಾರುಖ್‌ ಖಾನ್‌ ಅವರ ಮೂಗಿಗೆ ಪೆಟ್ಟು ಬಿದ್ದಿದೆ, ತಕ್ಷಣ ಚಿತ್ರತಂಡದವರು ಅವರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತ ನಿಲ್ಲಲು ಶಸ್ತ್ರಚಿಕಿತ್ಸೆಯನ್ನು ಮಾಡಿ, ಯಾವುದೇ ಹೆದರುವ ಅವಶ್ಯಕತೆಯಿಲ್ಲ ಎಂದು ಬ್ಯಾಂಡೇಜ್‌ ಹಾಕಿ ಕಳುಹಿಸಿದ್ದಾರೆ.ಸದ್ಯ ಇವರು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಟ ಶಾರುಖ್‌ ಖಾನ್‌ಗೆ ಶೂಟಿಂಗ್‌ ವೇಳೆ ಅನಾಹುತ Read More »

ರಾಷ್ಟ್ರೀಯ ನ್ಯೂಸ್

ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ಚಲಿಸುತ್ತಿದ್ದ ಕ್ಯಾಬ್ ಒಂದನ್ನು ತಡೆದ ಕಳ್ಳರ ಗ್ಯಾಂಗೊಂದು ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿರುವ ಘಟನೆ ದೆಹಲಿಯ ಪ್ರಗತಿ ಮೈದಾನ್ ನಲ್ಲಿ ನಡೆದಿದೆ. ಎರಡು ಬೈಕ್ ಗಳಲ್ಲಿ ಬಂದ ನಾಲ್ವರು ಖದೀಮರು ಗನ್ ತೋರಿಸಿ ಕ್ಯಾಬ್ ಅನ್ನು ಅಡ್ಡಗಟ್ಟಿ ಬಳಿಕ ಕಾರಿನ ಒಳಗಿದ್ದ ವ್ಯಕ್ತಿಯ ಬ್ಯಾಗ್ ಕಸಿದು ಕೆಲವೇ ಸೆಕೆಂಡುಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಕ್ಯಾಬ್ ನಲ್ಲಿದ್ದ ವ್ಯಕ್ತಿ, ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.  

ಸಿನಿಮೀಯ ಶೈಲಿಯಲ್ಲಿ ದರೋಡೆ ➤ ಸಿಸಿಟಿವಿ ದೃಶ್ಯ  ವೈರಲ್ Read More »

ರಾಷ್ಟ್ರೀಯ ನ್ಯೂಸ್

ಎನ್ಎಂಎಂಎಲ್ ಮರುನಾಮಕರಣ ➤ಪ್ರಧಾನಿ ಮೋದಿ ವಿರುದ್ದ ತರಾಟೆಯೆತ್ತಿದ ಜೈರಾಂ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 16. ಕೇಂದ್ರ ಸರಕಾರವು ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿಗೆ ಮರುನಾಮಕರಣ ಮಾಡಿ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದು ಕೇಂದ್ರ ಸರ್ಕಾರದ ಈ ತೀರ್ಮಾನಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಎನ್ಎಂಎಂಎಲ್ ನ್ನು ಇನ್ನು ಮುಂದೆ ಪ್ರೈಮ್ ಮಿನಿಸ್ಟರ್ಸ್ ಮ್ಯೂಸಿಯಂ ಮತ್ತು ಸೊಸೈಟಿ ಎಂದು ಮರುನಾಮಕರಣ ಮಾಡಲಾಗುತ್ತಿದೆ ಎಂಬ ವರದಿ ಕೇಳಿಬಂದ ಹಿನ್ನೆಲೆ ಪ್ರಧಾನಿ ಮೋದಿ ಅವರನ್ನು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.ಎನ್ಎಂಎಂಎಲ್ ಜಾಗತಿಕ ಬೌದ್ಧಿಕ

ಎನ್ಎಂಎಂಎಲ್ ಮರುನಾಮಕರಣ ➤ಪ್ರಧಾನಿ ಮೋದಿ ವಿರುದ್ದ ತರಾಟೆಯೆತ್ತಿದ ಜೈರಾಂ Read More »

ರಾಷ್ಟ್ರೀಯ ನ್ಯೂಸ್
Scroll to Top