delhi

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು

(ನ್ಯೂಸ್‌ ಕಡಬ) newskadaba.com,  ಜೂ.06 ದೆಹಲಿ: ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ವತಿಯಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ. ಅಮೆರಿಕದ ಬೋಸ್ಟನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಹಾಗೂ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ ಅವರು ಪ್ರತಿಭಟನೆಯ ಮುಂದಾಳತ್ವ ವಹಿಸಲು ದೆಹಲಿಗೆ ಆಗಮಿಸಿದ್ದಾರೆ.ಪ್ರಸಿದ್ಧ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಚಳವಳಿಗೆ ಮತ್ತಷ್ಟು ತೀವ್ರತೆ […]

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ

(ನ್ಯೂಸ್ ಕಡಬ) newskadaba.com, ಮಾ. 24:  ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಖೀರ್ ಸಮಾರಂಭದೊಂದಿಗೆ ಬಜೆಟ್ ಅಧಿವೇಶನವು ಆರಂಭವಾಗಲಿದೆ. 27 ವರ್ಷಗಳ ಬಳಿಕ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರ ಮಾರ್ಚ್ 25ರಂದು ಮೊದಲ ಬಜೆಟ್ ಮಂಡಿಸಲಿದೆ. ಮಾರ್ಚ್ 24ರಿಂದ ಮಾರ್ಚ್ 28ರ ವರೆಗೆ ಈ ಅಧಿವೇಶನ ನಡೆಯಲಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ದೆಹಲಿ ಸಿಎಂ ರೇಖಾ ಗುಪ್ತ ಅವರು 2025-26ನೇ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ. ಎಂ ರೇಖಾ ಗುಪ್ತಾ ಅವರು, ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಹಿಳೆಯರಿಗೆ ಮಾಸಿಕ 2,500,

ಇಂದಿನಿಂದ ದೆಹಲಿ ವಿಧಾನಸಭೆಯ ಅಧಿವೇಶನ ಆರಂಭ; ನಾಳೆ ಬಜೆಟ್ ಮಂಡನೆ Read More »

ಬ್ರೇಕಿಂಗ್ ನ್ಯೂಸ್

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ ಕೇಜ್ರಿವಾಲ್‌ ಅವರ ರಾಜೀನಾಮೆ ಪತ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬುಧವಾರದಂದು ವರ್ಗಾಯಿಸಿದ್ದಾರೆ. ಹಾಗೂ ಸಚಿವೆ ಆತಿಶಿ ಅವರು ಸೆಪ್ಟೆಂಬರ್‌ 21ರಂದು ಪ್ರಮಾಣ ಸ್ವೀಕರಿಸುವಂತೆ ಪ್ರಸ್ತಾಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ ‘ಅಬಕಾರಿ ನೀತಿ’ ಜಾರಿ ವೇಳೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಕೇಜ್ರಿವಾಲ್‌

ಕೇಜ್ರಿವಾಲ್ ರಾಜೀನಾಮೆ ರಾಷ್ಟ್ರಪತಿಗೆ ವರ್ಗಾವಣೆ..! Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಗಜಯಾಬಾದ್, ಜ.20. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ವರದಿಯಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಕೈದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ಭರದಲ್ಲಿ 10 ಮಂದಿ ಸಿಬ್ಬಂದಿಗಳು ಹಾಗೂ ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಾಲ್ವರನ್ನು

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ  , ಡಿ 20 :  ರಾಷ್ಟ್ರ ರಾಜಧಾನಿ ಮತ್ತು ಉತ್ತರ ಭಾರತದಲ್ಲಿ ಈ ಋತುವಿನನಲ್ಲಿ ಮೊದಲ ಬಾರಿಗೆ   ಮುಂಜಾನೆ ದಟ್ಟ ಮಂಜು ಆವರಿಸಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.  ಕೇವಲ 150 ಮೀಟರ್ ಗಿಂತ ದೂರದ ವಸ್ತುಗಳು ಕೂಡಾ ಕಾಣಿಸದಷ್ಟು ದಟ್ಟವಾಗಿ ಮಂಜು ಕವಿದಿತ್ತು. ಉತ್ತರ ರಾಜ್ಯ ಗಳಲ್ಲಿ ದಟ್ಟ ಮಂಜಿನಿಂದಾಗಿ ಸಂಭವಿಸಿದ ಅಪಘಾತಗಳು ಮತ್ತು ವಾಹನಗಳ ದಟ್ಟಣೆಯಿಂದಾಗಿ ಕನಿಷ್ಕ 11 ಮಂದಿ ಮೃತಪಟ್ಟಿದ್ದಾರೆ. ಹಾಗೂ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 :  ನಿಯಂತ್ರಣ  ತಪ್ಪಿದ  ಮಾರುತಿ ಬ್ರೆಝಾ ಕಾರೊಂದು ಫುಟ್ ಪಾತಿನಲ್ಲಿದ್ದ  ಮೂರು ಮಕ್ಕಳಿಗೆ ಢಿಕ್ಕಿ ಹೊಡೆದ ಘಟನೆ ಉತ್ತರ ದಿಲ್ಲಿಯ ಗುಲಾಬಿ ಬಾಗ್ ನ ಲೀಲಾವತಿ ಶಾಲೆಯ ಬಳಿ ವರದಿಯಾಗಿದೆ. ಈ ದ್ಯಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕಾರು ಕೆಲ ದೂರ ಚಲಿಸಿ ನಿಲ್ಲುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಕಾರಿನ ಟೈರ್ ಏಕಾಏಕಿ  ಒಡೆದಿದ್ದರಿಂದ ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾನೆ. ಈ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ➤ AAP ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 07. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 134 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ 103 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 10 ಸ್ಥಾನಗಳನ್ನು ಪಡೆದುಕೊಂಡಿದೆ. ಡಿಸೆಂಬರ್ 4 ರಂದು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ➤ AAP ಭರ್ಜರಿ ಗೆಲುವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ

(ನ್ಯೂಸ್ ಕಡಬ) Newskadaba.com ಕಡಬ. ಜ.24. ಫೆಬ್ರವರಿ 08ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಿಂದ ಆಯ್ಕೆಯಾದ ಹತ್ತು ಜನರ ಪೈಕಿ ಮರ್ಧಾಳದ ಅಬ್ದುಲ್ ರಝಾಕ್ ಸೇರಿದ್ದಾರೆ. ಜನವರಿ 24ರಿಂದ ಫೆಬ್ರವರಿ 04ರ ವರೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಇವರು ಈ ಬಾರಿಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಇದರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರಿನ ಸಂತ ಫಿಲೋಮಿನಾ

ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12. ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರನ್ನು ದೆಹಲಿ ಸಚಿವಾಲಯದ ಬಳಿಯಿಂದಲೇ ಎಗರಿಸುವ ಮೂಲಕ ಕಳ್ಳರು ಮುಖ್ಯಮಂತ್ರಿಯವರಿಗೇ ಕಳ್ಳತನದ ಬಿಸಿ ಮುಟ್ಟಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೇಜ್ರಿವಾಲ್ ಸಾಮಾನ್ಯವಾಗಿ ಉಪಯೋಗಿಸುತ್ತಿದ್ದ ನೀಲಿ ಬಣ್ಣದ ವ್ಯಾಗನರ್ ಕಾರನ್ನು ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಡುತ್ತಿದ್ದಾರೆ. ಕಾರ್ ಕಳವಾಗುವ ಸ್ಥಳದಲ್ಲಿನ ದೃಶ್ಯಗಳು ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋದ ಗುಣಮಟ್ಟ ಸರಿಯಿಲ್ಲದೇ ಮಂಕಾಗಿದೆ. ಮುಖ್ಯಮಂತ್ರಿಯ

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು Read More »

ರಾಷ್ಟ್ರೀಯ ನ್ಯೂಸ್
Scroll to Top