delhi

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.23. ಕರ್ನಾಟಕ ರಾಜ್ಯದಲ್ಲಿ 2018 ರಲ್ಲಿ ನಡೆಯಲಿರುವ ಮುಂದಿನ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಆರಂಭಿಸಿದ್ದು, ರಾಜ್ಯ ಬಿಜೆಪಿ ಸಾಂಪ್ರದಾಯಿಕ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ನೇಮಕಗೊಂಡಿದ್ದಾರೆ. 28 ಮಂದಿ ಸದಸ್ಯರ ಸಾಂಪ್ರದಾಯಿಕ ಪ್ರಚಾರ ಸಮಿತಿಗೆ ಡಿ.ವಿ. ಸದಾನಂದ ಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಡಿವಿಎಸ್ ಅವರು ರಾಜ್ಯ […]

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!! Read More »

ಕರ್ನಾಟಕ

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.22. ನಿಮ್ಮ ಬಳಿ ಹಳೆಯ, ವಿಭಿನ್ನ ರೀತಿಯ ಎರಡು ರೂಪಾಯಿಯ ನಾಣ್ಯವಿದೆಯೇ…? ಹಾಗಿದ್ರೆ ಈ ಎರಡು ರೂಪಾಯಿಯ ಹಳೆ ನಾಣ್ಯವು ನಿಮ್ಮನ್ನು ಲಕ್ಷಾಧಿಪತಿಯನ್ನಾಗಿ ಮಾಡಬಹುದು. ಎರಡು ರೂಪಾಯಿಯ ಈ ವಿಶಿಷ್ಟ ನಾಣ್ಯಗಳು ಈಗ ಬಹಳ ಜನಪ್ರಿಯವಾಗಿದ್ದು ಬಹಳ ಬೇಡಿಕೆ ಬಂದಿದೆ. ಇತ್ತೀಚಿಗೆ 2 ರೂಪಾಯಿ ಹಳೆಯ ನಾಣ್ಯವನ್ನು 3 ಲಕ್ಷ ರೂಪಾಯಿಗೆ ಹೈದರಾಬಾದ್ ನ ಆರ್ಟ್ ಗ್ಯಾಲರಿಯ ಹೊರಗೆ ಹರಾಜು ಮಾಡಲಾಗಿತ್ತು. 1990ರ ಹಿಂದಿನ ಎರಡು ರುಪಾಯಿಯ ನಾಣ್ಯಗಳು ಮುಂಬೈನಲ್ಲಿ ಜನಪ್ರಿಯವಾಗಿವೆ.

ನಿಮ್ಮಲ್ಲಿ 2 ರೂ. ನಾಣ್ಯಗಳು ಇವೆಯೇ.‌.‌.? ► ನೀವೂ ಲಕ್ಷಾಧಿಪತಿಗಳಾಗಬಹುದು Read More »

ರಾಷ್ಟ್ರೀಯ ನ್ಯೂಸ್

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.15. ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅತಿಯಾಗಿ ವಾಯುಮಾಲಿನ್ಯ ಸೃಷ್ಟಿಸುವ 10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರಾಕರಿಸಿದೆ. ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯವು, 10 ವರ್ಷ ಹಿಂದಿನ ಡೀಸೆಲ್ ವಾಹನಗಳ ಬಳಕೆಯಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಹೇಳಿ ಈ ವಾಹನಗಳ ಮೇಲೆ ಹಸಿರು ನ್ಯಾಯಾಧೀಕರಣ ಹೇರಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.11. ಸಂಸತ್ತಿನ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೇ ಇದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಮೋದಿ, ನಮಗೆ ಪಕ್ಷ ಮುಖ್ಯವಾಗಿದ್ದು, ನೀವು ನಿಮ್ಮ ಇಷ್ಟದಂತೆ ನಡೆದುಕೊಂಡರೆ 2019ಕ್ಕೆ ನಾನು ಏನು ಮಾಡಬೇಕೋ ಅದನ್ನು ಮಾಡುತ್ತೇನೆ ಎಂದು ಪ್ರಧಾನಿ ಸೂಚಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಹಿಂದುಳಿದ ವರ್ಗಗಳ ತಿದ್ದುಪಡಿ ಮಸೂದೆ ಅಂಗೀಕಾರ ವೇಳೆ ರಾಜ್ಯಸಭೆಯಲ್ಲಿ 88

ಪ್ರಧಾನಿ ಮೋದಿಯಿಂದ ಬಿಜೆಪಿ ಸಂಸದರಿಗೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top