Dengue

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..!

(ನ್ಯೂಸ್ ಕಡಬ) newskadaba.com ಗದಗ, ಆ. 12. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 14 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗದಗದಿಂದ ವರದಿಯಾಗಿದೆ. ಮೃತ ಬಾಲಕನನ್ನು ಗದಗ ನಗರದ ಕ್ರಿಕೆಟ್ ಆಟಗಾರ 14 ವರ್ಷದ ಚಂದ್ರಣ್ಣ ಮನಗುಂಡಿ ಎಂದು ಗುರುತಿಸಲಾಗಿದೆ. ತೀವ್ರತರದ ಜ್ವರದಿಂದ ಬಳಲುತ್ತಿದ್ದ ಹಿನ್ನಲೆ ಚಂದ್ರಣ್ಣನನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗದಗ ಕ್ರಿಕೆಟರ್ಸ್ ಕ್ಲಬ್ ಮತ್ತು ಜಾನೋ ಪಂತರ ಕ್ರಿಕೆಟ್ ಅಕಾಡೆಮಿಯಲ್ಲಿ ಕ್ರಿಕೆಟರ್ ಆಗಿದ್ದ ಚಂದ್ರಣ್ಣ ಇತ್ತೀಚೆಗೆ […]

ಮಹಾಮಾರಿ ‘ಡೆಂಗ್ಯೂ’ಗೆ 14ರ ಬಾಲಕ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜು. 15. ಮುಂಗಾರು ಮಳೆ ವೇಳೆ ಮನೆಯ ಸುತ್ತಲಿನ ಘನ ತ್ಯಾಜ್ಯಗಳಲ್ಲಿ ನೀರು ಸಂಗ್ರಹವಾಗಿ, ಸೊಳ್ಳೆ ಉತ್ಪತ್ತಿ ತಾಣಗಳಾಗಿ ಮಾರ್ಪಡುವುದರಿಂದ ಕೀಟ ಜನ್ಯ ರೋಗಗಳು, ಸಾರ್ವಜನಿಕರನ್ನು ಹೆಚ್ಚಾಗಿ ಭಾದಿಸುತ್ತಿವೆ. ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳ ಸಂಖ್ಯೆ ವೇಗದಲ್ಲಿ ಸಾಗುತ್ತಿದ್ದು, ಜನವರಿಯಿಂದ ಮೇ ತಿಂಗಳವರೆಗೆ 15ರ ಅಂಕಿ ದಾಟದ ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಸಂಖ್ಯೆ, ಜೂನ್ ಮತ್ತು ಜುಲೈ ಮೊದಲ ವಾರದಲ್ಲಿ 41 ಕೇಸುಗಳು ಪತ್ತೆಯಾಗಿದೆ.

ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳಲ್ಲಿ ಏರಿಕೆ- ಕೈ ಕಟ್ಟಿ ಕುಳಿತ ಪಾಲಿಕೆ Read More »

ಕರ್ನಾಟಕ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಜೂ.14. ಸಮುದಾಯ ಆರೋಗ್ಯ ಕೇಂದ್ರ ಕಡಬ, ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್‌ ಮತ್ತು ಗ್ರಾಮ ಪಂಚಾಯತ್ ಮರ್ಧಾಳ ಹಾಗೂ ಸೈಂಟ್ ಮೇರಿಸ್ ಪ್ರೌಢ ಶಾಲೆ ಮರ್ಧಾಳ ಇದರ ಸಹಯೋಗದೊಂದಿಗೆ ಆರೋಗ್ಯ ಮಾಹಿತಿ ಜನಜಾಗೃತಿ ಜಾಥಾವು ಮರ್ಧಾಳದಲ್ಲಿ ನಡೆಯಿತು. ಮರ್ಧಾಳ ಸೈಂಟ್ ಮೇರಿಸ್ ಪ್ರೌಢ ಶಾಲೆಯಲ್ಲಿ ಆರೋಗ್ಯ ಮಾಹಿತಿಯ ಕರಪತ್ರ ಬಿಡುಗಡೆ ಮಾಡುವ ಮೂಲಕ ಐತ್ತೂರು ತಾ.ಪಂ. ಸದಸ್ಯರಾದ ಪಿ.ವೈ. ಕುಸುಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ಸಮುದಾಯ

ಮರ್ಧಾಳ: ಡೆಂಗ್ಯೂ ಮಾಹಿತಿ ಜನಜಾಗೃತಿ ಜಾಥಾ Read More »

ಕರಾವಳಿ
Scroll to Top