deraje

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್

(ನ್ಯೂಸ್ ಕಡಬ) newskadaba.com ಕಡಬ, ನ.11. ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಬಿಜೆಪಿ ಸರಕಾರದ ವೈಪಲ್ಯವನ್ನು ಮನೆ ಮನೆ ಭೇಟಿ ವೇಳೆ ಜನರಿಗೆ ತಿಳಿಸಿ ಮನದಟ್ಟು ಮಾಡಬೇಕು ಎಂದು ಪುತ್ತೂರು, ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸವಿತಾ ರಮೇಶ್ ಹೇಳಿದರು. ಬಲ್ಯ ಗ್ರಾಮದ ದೇರಾಜೆ ಬೂತ್‍ನ ವತಿಯಿಂದ ನಡೆದ ಮನೆ ಮನೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಅಧಿಕಾರ ಇರುವುದು ಜನರ ಸೇವೆ ಮಾಡಲು ಆದರೆ ಇದನ್ನು ದುರುಪಯೋಗ ಮಾಡಬಾರದು, ಪಕ್ಷದ ಪದಾಧಿಕಾರಿಗಳಿಗೆ ದೊಡ್ಡ ಜವಾಬ್ದಾರಿ […]

ಬಲ್ಯ:”ಮನೆ ಮನೆಗೆ ಕಾಂಗ್ರೆಸ್” ಕಾರ್ಯಕ್ರಮ ► ಕಾಂಗ್ರೆಸ್ ಸರಕಾರದ ಸಾಧನೆ, ಬಿಜೆಪಿಯ ವೈಪಲ್ಯವನ್ನು ಜನರಿಗೆ ತಿಳಿಸಿ-ಸವಿತಾ ರಮೇಶ್ Read More »

ಕರಾವಳಿ

ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ► ಹೊಸ್ಮಠದ ಹುಸೇನ್ ಅಝ್ಮಾಲ್ ಆಯ್ಕೆ 

(ನ್ಯೂಸ್ ಕಡಬ) newskadaba.com ಕಡಬ, ನ.01. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕ್ರೀಡಾಕೂಟ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ 29ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಕಡಬ ಸೈಂಟ್ ಜೋಕಿಮ್ಸ್‌ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಸೇನ್ ಅಝ್ಮಾಲ್ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 4ರಿಂದ 7ರವರೆಗೆ ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ದ.ಕ. ಜಿಲ್ಲೆಯ ಏಕೈಕ ಕ್ರೀಡಾಪಟುವಾಗಿದ್ದಾರೆ. ಇವರಿಗೆ ಕಡಬ

ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ► ಹೊಸ್ಮಠದ ಹುಸೇನ್ ಅಝ್ಮಾಲ್ ಆಯ್ಕೆ  Read More »

ಕ್ರೀಡಾ ನ್ಯೂಸ್
Scroll to Top