dhakshina kannada

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 02. ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಬಸ್ತಿಯಂ ಪಾಯಿಸ್ ಬಹುಮಾನ ವಿತರಿಸಿ ಮಾತನಾಡಿದರು. ಪ್ರತಿಭೆಯನ್ನು ಪುರಸ್ಕರಿಸುವ ಮೂಲಕ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹೊರಹೊಮ್ಮಿಸಿ ಪೋಷಿಸುವ ಜವಾಬ್ದಾರಿ ವಿದ್ಯಾಸಂಸ್ಥೆಗಳ ಮೇಲಿದೆ; ಈ ಮೂಲಕ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು […]

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ Read More »

ಕರಾವಳಿ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ನ. 30. ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ನಡೆಯುವ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ ಸಂಜೆ ಕಡಬ ಠಾಣೆಗೆ ಗ್ರಾಮಸ್ಥರು ಆಗಮಿಸಿದ ಘಟನೆ ನಡೆದಿದೆ. ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು. ಎರಡು ದಿನದ ಹಿಂದೆ ಚಾರ್ವಾಕ

ಕಡಬ: ಚಾರ್ವಾಕದ ಕುಮಾರಧಾರ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಗ್ರಾಮಸ್ಥರ ಆಕ್ರೋಶ Read More »

ಕರಾವಳಿ

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 29. ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೈ ಬಿಡಬೇಕು

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಕಾಲಿವುಡ್ ಕ್ಯೂಟ್ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಆಗಮಿಸಿದ್ದಾರೆ. ತಮಿಳು ಸಿನಿಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ Read More »

ಕರಾವಳಿ

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಶಂಕರ್ ಸದಾ ಹೊಸತನಗಳ ಮೂಲಕ ಜನಪ್ರಿಯರಾಗಿರುವ ಕುದ್ರೋಳಿ ಗಣೇಶ್ ಅಂತರರಾಷ್ಟ್ರೀಯವಾಗಿ ಚರ್ಚೆಯಲ್ಲಿರುವ ಮೆಂಟಲಿಸಮ್ ಕಲೆಯಲ್ಲಿ ನಿಪುಣರಾಗಿ ಈ ಕಲೆಯಲ್ಲಿ ಪಳಗಿರುವುದು ಮೆಚ್ಚತಕ್ಕ ವಿಚಾರ. ಈ ಕಲಾ ಪ್ರದರ್ಶನದ ಪ್ರಥಮ ಸಾರ್ವಜನಿಕ ಪ್ರದರ್ಶನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದ್ದು

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ Read More »

ಕರಾವಳಿ

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ನ. 25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಜ್ಞಾನವಿಕಾಸ ಕೇಂದ್ರಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಿಳಿನೆಲೆ ವಲಯ ಹಾಗೂ ವೇದವ್ಶಾಸ ವಿದ್ಯಾಲಯ ಮತ್ತು ಗೋಪಾಲಕೃಷ್ಣ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಬಿಳಿನೆಲೆ ವೇದವ್ಶಾಸ ಸಭಾಭವನದಲ್ಲಿ ತಾಲೂಕು ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರ ಅರಳಿಸುವ ಮೂಲಕ ಚಾಲನೆ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಶ ಮಾತನಾಡಿ, ಸಮಾಜದ ಪ್ರತೀ

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ Read More »

ಕರಾವಳಿ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ
Scroll to Top