dhakshina kannada

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 21. ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಘಟನೆ ಶಿಶಿಲದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿಶಿಲ ಗ್ರಾಮದ ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ಇಂದು ಬೆಳಗ್ಗೆ 8:30ರ ಸುಮಾರಿಗೆ ತನ್ನ ಇಬ್ಬರು ಮಕ್ಕಳಾದ ಲಾವ್ಯಾ ಹಾಗೂ ಅದ್ವಿತ್ ರನ್ನು ಶಿಬಾಜೆ ಗ್ರಾಮದ ಪೆರ್ಲ ಬೈಕಿನಲ್ಲಿ ಮಕ್ಕಳನ್ನು ಕೂರಿಸಿಕೊಂಡು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಭಯದಿಂದ ತನ್ನ ಬೈಕನ್ನು ಸಡನ್ನಾಗಿ ಬ್ರೇಕ್ ಹಾಕಿ […]

ಮಕ್ಕಳನ್ನು ಬೈಕಿನಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ ಕಾಡಾನೆ ದಾಳಿ Read More »

ಕರಾವಳಿ

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ನ. 21. ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಚಿನ್ನಾಭರಣ ಕಳವು: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ನ. 21. ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮನೆಯಿಂದ 31,17,100 ರೂ.ಮೌಲ್ಯದ ಚಿನ್ನಾಭರಣ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿದ್ದ ಹೋಮ್ ನರ್ಸ್ ಒಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 19 ರಂದು ಕೊಪ್ಪಳ ಜಿಲ್ಲೆ ಕುಸ್ತಗಿ ತಾಲೂಕಿನ ನಿವಾಸಿ ಸಿದ್ದಪ್ಪ ಕೆ ಕೋಡ್ಲಿ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಹೆಚ್ಚಿನ ತನಿಖೆಯ ನಂತರ, ತಂಡವು 374.45 ಗ್ರಾಂ ಚಿನ್ನ, ಬೆಳ್ಳಿ ಮತ್ತು ವಜ್ರದ ಆಭರಣಗಳು ಸೇರಿದಂತೆ ಅಂದಾಜು 30,00,000 ರೂ

ಚಿನ್ನಾಭರಣ ಕಳವು: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.  

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 20.  ಅಂಗನವಾಡಿ ಶಾಲೆಯ ಎದುರು ನಿಲ್ಲಿಸಿದ್ದ ಕಾರೊಂದು ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಸುರತ್ಕಲ್ ವ್ಯಾಪ್ತಿಯ ಕಾನಕಟ್ಲ ಬಳಿ ಇಂದು ಸಂಭವಿಸಿದೆ. ಅಂಗನವಾಡಿ ಹಾಗೂ ಇತರೆ ಕಟ್ಟಡಗಳ ಬಳಿ ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರ ಕಾರ್ಯಾಚರಣೆಯ ಹೊರತಾಗಿಯೂ ಇಡೀ ಕಾರು ಸುಟ್ಟು ಭಸ್ಮವಾಗಿದೆ. ಇನ್ನು ಸಮೀಪದ

ಅಂಗನವಾಡಿ ಶಾಲೆ ಎದುರು ನಿಲ್ಲಿಸಿದ್ದ ಕಾರು ಬೆಂಕಿಗೆ ಆಹುತಿ Read More »

ಕರಾವಳಿ

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು?

(ನ್ಯೂಸ್ ಕಡಬ) newskadaba.com ಸುಳ್ಯ, ನ. 20. ಸುಳ್ಯ- ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ. ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ. 17ರಂದು ನಡೆದಿದ್ದು ಚಾಲಕ ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ. ಯಶಸ್ವಿ ಹೆಸರಿನ ವ್ಯಾನ್ ಪ್ರಯಾಣಿಕರನ್ನು ಬಿಟ್ಟು

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು? Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 14. ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಭೇಟಿ ನೀಡಿದರು. ಪತ್ನಿ ಸಮೇತ ದೇಗುಲಕ್ಕೆ ಆಗಮಿಸಿದ ಅವರು, ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಈ ವೇಳೆ, ಸೂರ್ಯಕುಮಾರ್ ಯಾದವ್ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು. ಈ ಹಿಂದೆ ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದ ಬಳಿಕ ಸೂರ್ಯಕುಮಾರ್ ಯಾದವ್ ಉಡುಪಿಯ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ Read More »

ಕರಾವಳಿ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 19. ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು (42)ರವರು ಇಂದು ಕೊನೆಯುಸಿರೆಳೆದಿದ್ದಾರೆ. ಪುಡುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ

ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಡಿಲು ಬಡಿದು ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ಕೆದಿಲ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಇಲ್ಲಿನ ಮುರಿಯಾಜೆ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಭೋದ್(14) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ 5.30ರ ಸುಮಾರಿಗೆ ಮನೆಯ ಸಿಟೌಟ್ ನಲ್ಲಿ ಕುಳಿತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ. ತಕ್ಷಣ ಮನೆಮಂದಿ ಮಾಣಿಯ ಕ್ಲಿನಿಕ್ ವೊಂದಕ್ಕೆ ಕರೆತಂದಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅದರಂತೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು,

ಸಿಡಿಲು ಬಡಿದು ಬಾಲಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 18. ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಚತುಷ್ಪಥ ರಸ್ತೆ ಕಾಮಗಾರಿಗೆ ವೇಗ ದೊರಕುತ್ತಿದ್ದಂತೆಯೇ ಬಿ.ಸಿ.ರೋಡ್ ನಲ್ಲಿ ನೇತ್ರಾವತಿ ನದಿಗೆ ಕಟ್ಟಲಾದ ಮೂರನೇ ಸೇತುವೆ ಸಂಪೂರ್ಣಗೊಂಡು ವಾಹನ ಸಂಚಾರ ಆರಂಭಗೊಂಡಿದೆ. ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್ ಭಾಗದಿಂದ ಹಳೆ ಸೇತುವೆ ಕಡೆಗೆ ತಿರುಗುವ ಭಾಗವನ್ನು ಕಲ್ಲುಗಳಿಂದ ಮುಚ್ಚಿ ಡಿವೈಡರ್ ರೀತಿ ಮಾಡಲಾಗಿದೆ. ಆದಾಗ್ಯೂ ಸೇತುವೆ ಸಾಗರ್ ಹಾಲ್

ನೇತ್ರಾವತಿ ನದಿಯ 3ನೇ ಸೇತುವೆ ಸಂಪೂರ್ಣ- ವಾಹನ ಸಂಚಾರ ಆರಂಭ Read More »

ಕರಾವಳಿ
Scroll to Top