dhakshina kannada

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ […]

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಕರಾವಳಿ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 5. ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಗರ ಸಭೆಯಲ್ಲಿ ನಡೆಯಿತು. ನಗರ ಸಭೆ ಪೌರಾಯುಕ್ತ ಮತಡಿ ಅವರು ನೂತನ ಅಧ್ಯಕ್ಷ ಶಶಿಕಲಾ ಹಾಗೂ ಉಪಾಧ್ಯಕ್ಷ ಸಪ್ನಾಸಪ್ನಾ ಹರೀಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಪ್ರದಾನ ಮಾಡಿದರು. ನಗರ ಸಭೆ ನೂತನ ಅಧ್ಯಕ್ಷರಾಗಿ ಶಶಿಕಲಾ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿ, ನಗರ ಸಭೆಯ 31 ಕೌನ್ಸಿಲರ್ ಗಳ ‌ಬೆಂಬಲದಿಂದ ಅಧಿಕಾರ ಪಡೆದಿದ್ದೇನೆ. ನಗರ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ  Read More »

ಕರಾವಳಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ Read More »

ಕರಾವಳಿ

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 03.  ಇಂಡೋ-ನೇಪಾಳ ಅಂತರಾಷ್ಟ್ರೀಯ ಆಹ್ವಾನಿತ ಪುರುಷರ ಮತ್ತು ಮಹಿಳೆಯರ ಕ್ರೀಡಾ ಚಾಂಪಿಯನ್‌ಶಿಪ್-2024 ನ ಕಿರಿಯ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪುತ್ತೂರಿನ ಶಶಾಂಕ್ ರೈ ಪಟ್ಟೆ(19) ಅವರು ಪ್ರತಿನಿಧಿಸಿರುತ್ತಾರೆ. ಸೆಪ್ಟೆಂಬರ್ 2 ರಂದು ನೇಪಾಳದಲ್ಲಿ ನಡೆದ ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ Read More »

ಕ್ರೀಡಾ ನ್ಯೂಸ್

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02.  ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಅನುಸಾರ, “ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿಂದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್‌ ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ.

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top