dhakshina kannnada

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

(ನ್ಯೂಸ್ ಕಡಬ) newskadaba.com ಉಡುಪಿ, ನ. 30. ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಎಂದು ಅನುಮಾನ ಪಡುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ.   ನಕ್ಸಲೈಟನ್ನು ಬೇರು ಸಮೇತ ಕಿತ್ತು ಹಾಕಬೇಕು. ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು. ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ […]

ನಕ್ಸಲ್ ವಿಕ್ರಂ ಗೌಡ ಎನ್ ಕೌಂಟರ್ ನಕಲಿ ಅಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ Read More »

ಕರಾವಳಿ

ಬೈಕ್- ಕಾರು ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು

ಬೈಕ್- ಕಾರು ಅಪಘಾತ: ಸವಾರ ಮೃತ್ಯು..! Read More »

ಕ್ರೈಮ್ ನ್ಯೂಸ್

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ

(ನ್ಯೂಸ್ ಕಡಬ)newskadaba.com  ಮುರುಡೇಶ್ವರ, ನ.25. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆ ಗೈದ ಹಲವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಧರ್ಭದಲ್ಲಿ ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮ ಪ್ರಶಸ್ತಿಯನ್ನು ಮಂಗಳೂರಿನ ಎಸ್. ಎಂ ಇಬ್ರಾಹಿಂ ಯು.ಕೆ.ಬಿ ಅವರು ಪಡೆದಿದ್ದು, ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೀಡಿ ಗೌರವಿಸಿದ್ದಾರೆ. ಈ ವೇಳೆ ಮೀನುಗಾರಿಕಾ ಸಚಿವ ಮಾಂಕಾಳ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ Read More »

ಕರಾವಳಿ

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಕುಂದಾಪುರ, ನ. 23. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಸದಸ್ಯರಾದ ಕೋಣಿ ಗ್ರಾಮದ ನಿವಾಸಿ ವನಜಾ ಅವರು ಹೊಳೆಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಮೃತಪಟ್ಟಿದ್ದು, ಮೃತರ ವಾರಸುದಾರರಾದ ಪತಿ ವಾಸು ಪೂಜಾರಿ ಅವರಿಗೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ಧನ ರೂ.8 ಲಕ್ಷ ದೊರಕಿದೆ. ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಮುರ್ಡೇಶ್ವರದಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಮತ್ತು ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ವಾಸು ಪೂಜಾರಿ ಅವರಿಗೆ

ಮೀನುಗಾರಿಕೆ ಮಾಡುತ್ತಿರುವ ವೇಳೆ ಮೃತ್ಯು: ಇಲಾಖೆ ವತಿಯಿಂದ ಕುಟುಂಬಕ್ಕೆ 8 ಲಕ್ಷ ರೂ. ಪರಿಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 21. ಗೋಧ್ರಾ ರೈಲು ದುರಂತವನ್ನು ಆಧರಿಸಿ ನಿರ್ಮಾಣಗೊಂಡಿರುವ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಬಿಜೆಪಿ ಕಾರ್ಯಕರ್ತರ ಜತೆಗೆ ಇಂದು ನಗರದ ಭಾರತ್ ಚಿತ್ರಮಂದಿರದಲ್ಲಿ ವೀಕ್ಷಣೆ ಮಾಡಿದ್ದಾರೆ. ʼಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಣೆ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ ಅವರು “ನಮ್ಮ ಶತಮಾನದ ಪ್ರಮುಖ ಘಟನೆಯ ಕುರಿತು ತಿಳಿಸುವ ಈ ಸಿನೆಮಾವನ್ನು ವೀಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕೂ‌ಡ ತಮ್ಮ

ಪಕ್ಷದ ಕಾರ್ಯಕರ್ತರೊಂದಿಗೆ ʼದಿ ಸಬರಮತಿ ರಿಪೋರ್ಟ್‌ʼ ಸಿನಿಮಾ ವೀಕ್ಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಸಿನಿಮಾ

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 20. ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಹಾಗೂ ಸ್ಟಾರ್ಟ್ ಅಪ್ ಇಕೋಸಿಸ್ಟಮ್ ವೃದ್ಧಿಗಾಗಿ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಕೆನರಾ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜನ್ಮದಿನಾಚರಣೆಯ ಸುದಿನ ಅವರ ಉದ್ಯಮಶೀಲತೆಯ ಪರಂಪರೆಯನ್ನು ಮುಂದಿನ ಯುವ ಪೀಳಿಗೆಗಾಗಿ ಮುನ್ನಡೆಸುವ ಸಂಕಲ್ಪದೊಂದಿಗೆ ನ.19ರಂದು ಈ ಒಪ್ಪಂದ ಮಾಡಿಕೊಳ್ಳಲಾಗಿದೆ. ಕೆನರಾ ಸಿಬಿಎಸ್ಸಿ ಆಡಳಿತ ಮಂಡಳಿಯ ಸಭಾಂಗಣದಲ್ಲಿ ಜರುಗಿದ ಈ ಸಮಾರಂಭದಲ್ಲಿ

ಕೆನರಾ ಇಂಜಿನಿಯರಿಂಗ್ ಕಾಲೇಜು ನೂತನ ಇನ್ಕ್ಯುಬೇಶನ್ ಸೆಂಟರ್ ಸೆಕ್ಷನ್ ಇನ್ಫಿನಿಟಿ 8 ಫೌಂಡೇಶನ್ ಒಪ್ಪಂದ Read More »

ಕರಾವಳಿ
Scroll to Top