ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.27. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಕೆಲ ದಿನಗಳ ಅನಾರೋಗ್ಯದಿಂದಾಗಿ ಹೃದಯಾಘಾತದಿಂದಾಗಿ ಗುರುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಗುಲ್ಬರ್ಗ ಜಿಲ್ಲೆಯ ಜೇವರ್ಗಿ ತಾಲೂಕಿನ ಗ್ರಾಮವೊಂದರಲ್ಲಿ 1936 ಡಿಸೆಂಬರ್ 25 ರಂದು ಜನಿಸಿದ್ದ ಇವರು ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ನಗರದ ವಿಕ್ರಮ್‌ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸಿತ್ತು. ಆದರೆ ಮತ್ತೆ ಆರೋಗ್ಯ ಹದಗೆಟ್ಟ […]

ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ವಿಧಿವಶ Read More »

ಕರ್ನಾಟಕ