ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಲಿ; ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಡಿ. 24  ಬೆಂಗಳೂರು: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ​ ಆರೋಪ ಮಾಡಿದ್ದರು. ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ಅಶ್ಲೀಲ […]

ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಲಿ; ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ