dharmasthal

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ​ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ​ ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) […]

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಜು. 04. ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವಂತಹ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿಯೋರ್ವ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 11. ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮ ಮಂದಿರ ನಿರ್ಮಾಣವಾಗಲಿದ್ದು, ಈ ಮೂಲಕ ಭಾರತೀಯರ ಅನೇಕ ವರ್ಷದ ಕನಸು ಹಾಗೂ ನಿರೀಕ್ಷೆಗಳು ಸಾಕಾರಗೊಂಡಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ದಿನ ಭಾವನಾತ್ಮಕವಾಗಿ ಕೋಟ್ಯಂತರ ಭಕ್ತರ ಪಾಲಿಗೆ ಅವಿಸ್ಮರಣೀಯವಾಗಿದೆ. ಮಹತ್ಕಾರ್ಯದ ನೇತೃತ್ವ ವಹಿಸಿದ ದೇಶದ ಪ್ರಧಾನಿ ಮೋದಿ ಹಾಗೂ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡ ಎಲ್ಲರನ್ನು ಅಭಿನಂದಿಸುತ್ತೇನೆ. ಶ್ರೀರಾಮನ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಸಾಮಗ್ರಿಗಳ ಸಮರ್ಪಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 18. ಹಣವಾಗಿಟ್ಟು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ. ಸ್ಥಳದಿಂದ ಎಂಟು ಮಂದಿಯ ಸಹಿತ ಒಟ್ಟು 2,350 ರೂ. ನಗದು, 4 ಕೋಳಿ, 2 ಕೋಳಿ ಬಾಲುಗಳು, ಒಂದು ಓಮ್ನಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ

ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ತಂದೆ ಜೊತೆ ಜಗಳ ➤ ನಾಪತ್ತೆಯಾಗಿದ್ದ ಸಹೋದರಿಯರು ಧರ್ಮಸ್ಥಳದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಕ್ಷುಲ್ಲಕ ಕಾರಣಕ್ಕೆ ತಂದೆಯೊಡನೆ ಜಗಳವಾಡಿದ ಸಹೋದರಿಯರಿಬ್ಬರು ಮನೆಬಿಟ್ಟು ಹೋದ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 10 ಮತ್ತು 9ನೇ ತರಗತಿ ಓದುತ್ತಿರುವ ಇಬ್ಬರು ಸಹೋದರಿಯರಿಬ್ಬರು ಮೊದಲು ಚಾಕ್ಲೆಟ್ ತಿಂದು ಬಳಿಕ ಅಂಗಡಿಯವನಿಗೆ ಹಣ ಕೊಡಬೇಕು ಎಂದು ತಂದೆ ಬಳಿ ಕೇಳಿದ್ದಾರೆ. ಈ ವೇಳೆ ತಂದೆ, ತಮ್ಮ ಅನುಮತಿಯಿಲ್ಲದೇ ಅಂಗಡಿಗೆ ಹೋಗಿದ್ದಕ್ಕೆ ಮಕ್ಕಳಿಗೆ ಬೈದಿದ್ದಲ್ಲದೇ ನಾನು ಹಣ ಕೊಡಲ್ಲ ಎಂದು ಹೇಳಿದ್ದಾರೆ. ಬಾಲಕಿಯರು ದಿಢೀರ್ ಕಣ್ಮರೆ ಆಗಿದ್ದರಿಂದ ಆತಂಕಗೊಂಡ

ಕ್ಷುಲ್ಲಕ ಕಾರಣಕ್ಕೆ ತಂದೆ ಜೊತೆ ಜಗಳ ➤ ನಾಪತ್ತೆಯಾಗಿದ್ದ ಸಹೋದರಿಯರು ಧರ್ಮಸ್ಥಳದಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ. 16. ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ಕೋರ್ಟ್‌ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ ನಿರ್ದೋಷಿ ಎಂದು ಕೇಸಿನಿಂದ ಖುಲಾಸೆ ಮಾಡಿದೆ. ಸಂತೋಷ್‌ ರಾವ್‌ ವಿರುದ್ದ ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷ ಮುಕ್ತಗೊಳಿಸಿರುವುದಾಗಿ ನ್ಯಾಯಮೂರ್ತಿ ಸಿ ಬಿ ಸಂತೋಷ್‌ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಉಜಿರೆ ಎಸ್‌ ಡಿ ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾಳನ್ನು ಅಪಹರಿಸಿ

ಸೌಜನ್ಯ ಕೊಲೆ ಪ್ರಕರಣ- ಸಂತೋಷ್ ರಾವ್ ದೋಷಮುಕ್ತ ➤ ತೀರ್ಪು ಪ್ರಕಟಿಸಿದ ಸಿಬಿಐ Read More »

ಕರಾವಳಿ, ಕರ್ನಾಟಕ
Scroll to Top