dharmasthala case

ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ

(ನ್ಯೂಸ್‌ ಕಡಬ) newskadaba.com, ಆ.26: ಧರ್ಮಸ್ಥಳ ಬುರುಡೆ ಪ್ರಕರಣದ ಕೇಂದ್ರ ಸ್ಥಳವಾದ ಮಹೇಶ್‌ ತಿಮರೋಡಿ ಮನೆ ಮೇಲೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಇಂದು ದಾಳಿ ನಡೆಸಿದೆ. ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿಯಾಗಿರುವ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು ಕೋರ್ಟ್‌ ಸರ್ಚ್‌ ವಾರೆಂಟ್‌ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ. ಎಸ್‌ಐಟಿ ಉತ್ಖನನ ನಡೆಸಿದ ನಂತರ ತಾನು ತಿಮರೋಡಿ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್‌ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಕೆ ಮಾಡುತ್ತಿರಲಿಲ್ಲ. […]

ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ Read More »

ಕರ್ನಾಟಕ

ಧರ್ಮಸ್ಥಳ ಕೇಸ್:‌ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್‌

(ನ್ಯೂಸ್‌ ಕಡಬ) newskadaba.com, ಆ.23: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪದ ಬಗ್ಗೆ ದೂತ ಯೂಟ್ಯೂಬ್‌ ಚಾನಲ್‌ನಲ್ಲಿ ವಿಡಿಯೋ ಪ್ರಸಾರ ಮಾಡಿದ್ದ ಆರೋಪದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮೀರ್‌ ಎಂ.ಡಿ. ಅವರಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಕೋರ್ಟ್‌ ಆದೇಶ ಉಲ್ಲಂಘನೆಯಾಗಿ ನ್ಯಾಯಾಂಗ ನಿಂದನೆಯಾಗಲಿದೆ. ವಿಡಿಯೋ ಪ್ರಸಾರದ ಬಗ್ಗೆ ಜು.12ರಂದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್‌ಗೆ 3 ಬಾರಿ ನೋಟಿಸ್‌ ಜಾರಿ ಮಾಡಲಾಗಿತ್ತು. ಸಮೀರ್‌ನ್ನು ಬಂಧಿಸಲು ಧರ್ಮಸ್ಥಳ

ಧರ್ಮಸ್ಥಳ ಕೇಸ್:‌ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ನೋಟಿಸ್‌ Read More »

ಕರಾವಳಿ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ

(ನ್ಯೂಸ್‌ ಕಡಬ) newskadaba.com, ಆ.23:‌‌ ಧರ್ಮಸ್ಥಳದಲ್ಲಿ ಶವ ಹೂತಿದ್ದೆ ಎಂಬ ಮಾಸ್ಕ್‌ಮ್ಯಾನ್ ಸಿಎನ್‌ ಚಿನ್ನಯ್ಯ ಅಲಿಯಾಸ್‌ ಚೆನ್ನನನ್ನು ಸುಳ್ಳು ದೂರಿನ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಮಾಸ್ಕ್‌ಮ್ಯಾನ್‌ನ್ನು ಬಂಧಿಸಲಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್‌ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ನಡೆಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್‌ ನಡೆಯಲಿದೆ. ನಂತರ ಬೆಳ್ತಂಗಡಿ ಕೋರ್ಟ್‌ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ

ಧರ್ಮಸ್ಥಳ ಕೇಸ್:‌ ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್‌ಮ್ಯಾನ್‌ ಬಂಧನ Read More »

ಕರಾವಳಿ

ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ

(ನ್ಯೂಸ್‌ ಕಡಬ) newskadaba.com, ಆ.18: ಸಿಎಂ ಸಿದ್ದರಾಮಯ್ಯ ಅವರು ಕೊಲೆಗಳನ್ನು ಮಾಡಿಸಿದ್ದಾರೆ ಎಂದು ಮಹೇಶ್‌ ತಿಮರೋಡಿ ಆರೋಪ ಮಾಡಿದ್ದಾರೆ. ಅವರು ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಎಂದರೆ ನಾನು ನಂಬುವುದಿಲ್ಲ. ಈ ಬಗ್ಗೆಯೂ ತನಿಖೆ ನಡೆಯಲಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಆರೋಪ ಮಾಡಿದವರ ವಿರುದ್ದ ತನಿಖೆ ನಡೆಸದಿದ್ದಲ್ಲಿ ಸರ್ಕಾರವೂ ಈ ಪ್ರಕರಣದಲ್ಲಿ ಶಾಮೀಲಾಗಿದೆ ಎಂದು ನಾವು ಅನುಮಾನ ಪಡಬೇಕಾಗುತ್ತದೆ ಎಂದಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು,

ಸಿಎಂ ಕೊಲೆ ಮಾಡಿಸಿ ರಾಜಕಾರಣ ಮಾಡಿದ್ದಾರೆ ಅಂದ್ರೆ ನಾನು ನಂಬಲ್ಲ: ಸಿ.ಟಿ ರವಿ Read More »

ಕರ್ನಾಟಕ

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಆಗುತ್ತಿರುವ ಗಲಾಟೆ ವಿಚಾರದಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬಾರದು. ಸರಿಯಾದ ಸುದ್ದಿ, ಸುಳ್ಳು ಸುದ್ದಿ ಎಂದು ಜನರೇ ಹಿಂಸಾಚಾರ ಮಾಡುವುದು ಸರಿಯಲ್ಲ. ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ತರುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಕೇಸ್‌ಗೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ತನಿಖೆ ಆಗುತ್ತಿದೆ. ಮೊದಲು ತನಿಖೆ ಆಗಲಿ. ತನಿಖೆ ನಡೆಯುವಾಗ ಯಾರೂ ಹೀಗೆ ಮಾಡಬಾರದು ಎಂದಿದ್ದಾರೆ. ಫೇಕ್‌ ನ್ಯೂಸ್‌ ತಡೆಗೆ ಬಿಲ್‌ ಬಂದ

ಫೇಕ್‌ ನ್ಯೂಸ್‌ ತಡೆಗೆ ಸರ್ಕಾರದಿಂದ ಬಿಲ್‌ ಜಾರಿಯಾಗಲಿದೆ: ಪ್ರಿಯಾಂಕ್‌ ಖರ್ಗೆ Read More »

ಕರ್ನಾಟಕ

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ

(ನ್ಯೂಸ್‌ ಕಡಬ) newskadaba.com, ಆ.05: ಬೆಳ್ತಂಗಡಿ: ಧರ್ಮಸ್ಥಳ ಶವಗಳನ್ನು ಹೂತಿಟ್ಟ ಶೋಧಕಾರ್ಯ ಪ್ರಕರಣದಲ್ಲಿ ಸಹಾಯಕ ಆಯುಕ್ತೆ (ಎಸಿ) ಸ್ಟೆಲ್ಲಾ ವರ್ಗೀಸ್ ಹಾಗೂ ವಿಶೇಷ ತನಿಖಾ ತಂಡ (ಎಸ್ಐಟಿ) ನಡುವಿನ ಗೊಂದಲ ಮತ್ತೊಮ್ಮೆ ಬೆಳಕಿಗೆ ಬಂದಿದೆ. ನಿನ್ನೆ ಶೋಧಕಾರ್ಯಕ್ಕಾಗಿ ನಿಗದಿಪಡಿಸಿದ 11ನೇ ಪಾಯಿಂಟ್ ಬಿಟ್ಟು, ಪುತ್ತೂರು ಉಪ ವಿಭಾಗ ಎಸಿ ಸ್ಟೆಲ್ಲಾ ವರ್ಗೀಸ್ ಹೊಸ ಸ್ಥಳದಲ್ಲಿ ಮಹಜರು ನಡೆಸಲು ಸೂಚಿಸಿದ ಕ್ರಮಕ್ಕೆ ಎಸ್ಐಟಿ ಅಸಮಾಧಾನ ವ್ಯಕ್ತಪಡಿಸಿದೆ.   ಈ ಹೊಸ ಸ್ಥಳದಲ್ಲಿ ಭೂಮಿಯ ಮೇಲ್ಮೈಯಲ್ಲೇ ಒಬ್ಬ ಪುರುಷನ ಸಂಪೂರ್ಣ

ಧರ್ಮಸ್ಥಳ ಶೋಧಕಾರ್ಯ ವೇಳೆ ಗೊಂದಲ: ಎಸಿ ಸ್ಟೆಲ್ಲಾ ವರ್ಗೀಸ್ ನಡೆಗೆ ಎಸ್ಐಟಿ ಅಸಮಾಧಾನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ

(ನ್ಯೂಸ್ ಕಡಬ) newskadaba.com, ಜು. 30.  ಧರ್ಮಸ್ಥಳ ಹಾಗೂ ಸುತ್ತಮುತ್ತ ಅನಾಮಧೇಯ ವ್ಯಕ್ತಿ ಹೇಳಲಾದ ಸ್ಥಳಗಳಲ್ಲಿ ಶವಗಳ ಕಳೆಬರಹಗಳನ್ನು ಹುಡುಕುವ ಕಾರ್ಯಾಚರಣೆ ಎರಡನೇ ದಿನವಾದ ಇಂದೂ ಮುಂದುವರೆದಿದ್ದು, ಹಳೆಯ ಗುಂಡಿಯ ಜೊತೆಗೆ ಹೊಸದಾಗಿ ಇನ್ನೆರೆಡು ಸ್ಥಳಗಳಲ್ಲೂ ಉತ್ಖನನ ಆರಂಭವಾಗಿದೆ. ಅನಾಮಿಕ ವ್ಯಕ್ತಿ ತೋರಿಸಿರುವ 13 ಸ್ಥಳಗಳ ಪೈಕಿ ನಿನ್ನೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ದಿನವಿಡೀ ಉತ್ಖನನ ನಡೆಸಲಾಯಿತು.ಆರಂಭದಲ್ಲಿ ಹಾರೆ, ಗುದ್ದಲಿ, ಪಿಕಾಸಿ, ಸಲಿಕೆ ಬಳಸಿ ಕೂಲಿಕಾರ್ಮಿಕರಿಂದ ಶಂಕಿತ ಗುಂಡಿಯನ್ನು 8 ಅಡಿ ಆಳ, 15

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top