ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜು. 21. ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ […]

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್