Dharmasthala

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎಂಡೋಪಿಡಿತೆಗೆ ವೀಲ್ಹ್ ಚಯರ್ ಬುಧವಾರ ವಿತರಿಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಾಡುಮನೆ ವಿಜಯ ಅವರ‌ ಪುತ್ರಿ ಎಂಡೋಪಿಡಿತೆ ಯಕ್ಷಿತಾ ಅವರಿಗೆ ಯೋಜನೆ ವತಿಯಿಂದ ಕೊಡಮಾಡಲಾದ ವೀಲ್ಹ್ ಚಯರ್ ನ್ನು  ಧರ್ಮಸ್ಥಳ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಫಲಾನುಭವಿ ಮನೆಗೆ ಬೇಟಿ ನೀಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಯೋಜನೆಯ ಬಿಳಿನೆಲೆ ವಲಯ ವ್ಯಾಪ್ತಿಯ ಸಂಘದ ಸದಸ್ಯರ ಮನೆಗೂ ಬೇಟಿ ಮಾಡಿ […]

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.29. ಇಲ್ಲಿನ ಹೇಂತನಾಜೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿರುವ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ನಗ-ನಗದು ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ದರೋಡೆಗೆ ಒಳಗಾದವರನ್ನು ಹೇಂತನಾಜೆ ನಿವಾಸಿ ನಾಗೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಪೇಟೆಗೆ ತೆರಳಿ ರಾತ್ರಿ 10:30ರ ಸುಮಾರಿಗೆ ನಾಗೇಂದ್ರ ಪ್ರಸಾದ್ ಹಿಂತಿರುಗಿ ಮನೆಗೆ ಬಂದು ಮನೆಯ ಬೀಗ ತೆಗೆಯುತ್ತಿದ್ದ ವೇಳೆ ದಾಳಿ ನಡೆಸಿದ ದರೋಡೆಕೋರರು ಮನೆಯೊಳಗೆ

ಬೆಳ್ತಂಗಡಿ: ಮನೆಯ ಒಡೆಯನನ್ನು ಕಟ್ಟಿಹಾಕಿದ ದರೋಡೆಕೋರರು ► ನಗ – ನಗದು ಸೇರಿ ಲಕ್ಷಾಂತರ ಮೌಲ್ಯದ ಸ್ವತ್ತುಗಳು ಕಳ್ಳರ ಪಾಲು Read More »

ಕರಾವಳಿ

ಧರ್ಮಸ್ಥಳ: ಕೃಷಿಗಾಗಿ ಡ್ರೋನ್ ಯಂತ್ರದ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.24. Aerial Vehicle for Agriculture (ಕೃಷಿಗಾಗಿ ಬಾನ ವಾಹನಗಳು) ಎಂಬ ಸಂಶೋಧನೆಯ ಒಂದು ಮಾಡೆಲ್ ಡ್ರೋನ್ ಅನ್ನು ಇಂದು ಧರ್ಮಸ್ಥಳದ ವಸಂತ ಮಹಲ್ ನಲ್ಲಿ ಗುರುವಾರದಂದು ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಪ್ರಧಾನಿ ಮೋದಿಯವರ ಕನಸಿನ ಸ್ಟಾರ್ಟ್ ಅಪ್ ಇಂಡಿಯಾ ಹಾಗೂ ಸ್ಟಾರ್ಟ್ ಅಪ್ ಕರ್ನಾಟಕ ಇವುಗಳ ಅನುದಾನದಿಂದ ಆರಂಭವಾದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಸ್ಟಾರ್ಟ್ ಅಪ್ ಸಂಸ್ಥೆ “ISPAGRO”.

ಧರ್ಮಸ್ಥಳ: ಕೃಷಿಗಾಗಿ ಡ್ರೋನ್ ಯಂತ್ರದ ಬಿಡುಗಡೆ Read More »

ಕರಾವಳಿ

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ ► ಧರ್ಮಸ್ಥಳದ ಸುತ್ತ ‘ನ್ಯೂಸ್ ಕಡಬ’ದ ಒಂದು ನೋಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.27.  ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 29 ಭಾನುವಾರದಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಕಾರ್ಯಕ್ರಮ ಸಿದ್ಧತೆ ಬಿರುಸಿನಿಂದ ಸಾಗಿದೆ. ಭದ್ರತೆ, ವಾಹನ ಪಾರ್ಕಿಂಗ್, ಮೂಲಭೂತ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥಿತವಾಗಿ ನಿಭಾಯಿಸಲು ರೂಪುರೇಷೆ ತಯಾರಿಸಲಾಗಿದೆ. ಭದ್ರತೆಗೆ ಸಜ್ಜಾಗಿದೆ ಖಾಕಿ ಪಡೆ, ಸಿಸಿ ಕ್ಯಾಮೆರಾ ಕಣ್ಗಾವಲು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ನೀಡಲಿರುವ ಉಜಿರೆ ಹಾಗೂ ಧರ್ಮಸ್ಥಳದಲ್ಲಿ ಬಿಗಿ ಭದ್ರತೆಗೆ ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಸುಮಾರು 2,500 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಆಯಕಟ್ಟಿನ

ಪ್ರಧಾನಿ ಮೋದಿ ಧರ್ಮಸ್ಥಳ ಭೇಟಿ ಹಿನ್ನೆಲೆ ► ಧರ್ಮಸ್ಥಳದ ಸುತ್ತ ‘ನ್ಯೂಸ್ ಕಡಬ’ದ ಒಂದು ನೋಟ Read More »

ರಾಷ್ಟ್ರೀಯ ನ್ಯೂಸ್

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.26. ಭಾನುವಾರ(ಅ.29 ಕ್ಕೆ) ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ  ಅ. 28 ರ ಮಧ್ಯಾಹ್ನ 2 ರಿಂದ 29 ರ ಮಧ್ಯಾಹ್ನ 2 ರವರೆಗೆ ಭಕ್ತರ ಪ್ರವೇಶವನ್ನು ನಿಷೇಧೀಸಲಾಗಿದೆ. ಧರ್ಮಸ್ಥಳ ಸುತ್ತಮುತ್ತ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳದಿಂದ ಕಾರ್ಯಚರಣೆ ಆರಂಭವಾಗಿದೆ. SPG ತಂಡ ಭದ್ರತೆ ಪರಿಶೀಲಿಸಿದ ಎಡಿಜಿಪಿ ಮೋದಿ ಭದ್ರತೆಗೆ 2500ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಪ್ರಧಾನಿ ಭೇಟಿ ವೇಳೆ ಭದ್ರತೆ ಒದಗಿಸಲು ಹತ್ತು

ಭಾನುವಾರ ಪ್ರಧಾನಿ ಧರ್ಮಸ್ಥಳಕ್ಕೆ ಭೇಟಿ ► ಭಕ್ತರಿಗೆ ದರ್ಶನ ಭಾಗ್ಯ ನಿಷೇಧ..!!! Read More »

ಕರಾವಳಿ

ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಭೇಟಿ ► ಹೊಸ ವಿವಾದ ಸೃಷ್ಟಿಸಿದ ಮಾಂಸಾಹಾರ ಸೇವನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಮೀನಿನ ಖಾದ್ಯ ತಿಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಆಸ್ತಿಕ ವಲಯದಲ್ಲಿ ಭಾರೀ ಚರ್ಚೆಗಳು ಆರಂಭವಾಗಿದೆ. ಈ ಕುರಿತು ಮಾಧ್ಯಮಗಳಲ್ಲಿ ಬೆಳಗಿನಿಂದಲೂ ಚರ್ಚೆಗಳು ಆರಂಭವಾಗುತ್ತಿದ್ದಂತೆ ಸ್ವತಃ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಹಾಗೂ ರಾಜ್ಯದ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯನವರು ಮೀನು ತಿಂದು

ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಭೇಟಿ ► ಹೊಸ ವಿವಾದ ಸೃಷ್ಟಿಸಿದ ಮಾಂಸಾಹಾರ ಸೇವನೆ Read More »

ಕರ್ನಾಟಕ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.20. ಇದೇ ತಿಂಗಳ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ‌್ತಂಗಡಿ ತಾಲೂಕಿನ ಉಜಿರೆಯಲ್ಲಿ ಅಕ್ಟೋಬರ್ 29 ರಂದು ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ

► ಅ.29: ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ Read More »

ರಾಷ್ಟ್ರೀಯ ನ್ಯೂಸ್

ಶ್ರೀ.ಕ್ಷೇ.ಧ.ಗ್ರಾ.ಯೋ. ಬಿಳಿನೆಲೆ ವಲಯದ ವತಿಯಿಂದ ವನ ಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜು.28. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಬಿಳಿನೆಲೆ ವಲಯದ, 102ನೇ ನೆಕ್ಕಿಲಾಡಿ ಓಕ್ಕೂಟದ ವತಿಯಿಂದ ಶ್ರಿ ಕ್ಷೇತ್ರ ನಡುಮಜಲು ಶ್ರೀ ಮಹಾವಿಷ್ಣು ದೇವಸ್ಥಾನ ಹೊಸಮ್ಮ ದೇವಿ ಹಾಗೂ ಪರಿವಾರ ದೈವಸ್ಥಾನದಲ್ಲಿ ವನವಹೋತ್ಸವ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಳಿನೆಲೆ ವಲಯ ಮೆಲ್ವಿಚಾರಕರಾದ ರಾಜು ಗೌಡ, ಬಿಳಿನೆಲೆ ಪ್ರಗತಿ ಬಂದು, ಸ್ವಸಹಾಯ ಸಂಘಗಳ ವಲಯಾಧ್ಯಕ್ಷರಾದ ಭವಾನಿ ಶಂಕರ್ ಬಿ., ಸೇವಾ ಪ್ರತಿನಿಧಿ ಸತಿಶ್.ಎ., ದೇವಸ್ಥಾನದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಕೆದಿಲಾಯ,

ಶ್ರೀ.ಕ್ಷೇ.ಧ.ಗ್ರಾ.ಯೋ. ಬಿಳಿನೆಲೆ ವಲಯದ ವತಿಯಿಂದ ವನ ಮಹೋತ್ಸವ Read More »

ಕರಾವಳಿ
Scroll to Top