dharwad

ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ !       

(ನ್ಯೂಸ್ ಕಡಬ)newskadaba.com  ಧಾರವಾಡ, ಜ.21. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. ಹಂದಿಗಳು, ನಾಯಿಗಳು ಹಾಗೂ ಇತರೆ ಬಿಡಾಡಿ ಪ್ರಾಣಿಗಳು ಓಡಾಡುವ ತೆರೆದ ಮೈದಾನದಲ್ಲಿ ರೋಗಿಗಳ ಹಾಸಿಗೆಗೆ ಹಾಕಲಾಗಿದ್ದ ಕಂಬಳಿ, ಏಪ್ರನ್‌ಗಳನ್ನು ಒಗೆದು ಒಣಗಿಸಿ ಹಾಕಲಾಗಿತ್ತು. ಆದರೆ ಈ ಕಂಬಳಿ, ಹೊದಿಕೆಗಳ ಮೇಲೆ ಪ್ರಾಣಿಗಳು ಓಡಾಡಿರುವ ಘಟನೆ ಧಾರವಾಡದಲ್ಲಿ ಜಿಲ್ಲಾ ಆಸ್ಪತ್ರೆಲ್ಲಿ ನಡೆದಿದೆ. ಅದಾಗ್ಯೂ ಅಧಿಕಾರಿಗಳ ನಿರ್ಲಕ್ಷ್ಯ ಅಂತಹ ಸ್ಥಳಗಳಲ್ಲಿ ಒಣಗಿಸಿದ ಬಟ್ಟೆಗಳನ್ನು ಸುಮಾರು 200 ರೋಗಿಗಳಿಗೆ […]

ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ !        Read More »

ಕರ್ನಾಟಕ

ಕುಡಿದ ಮತ್ತಿನಲ್ಲಿ ಟವರ್ ಏರಿ ವ್ಯಕ್ತಿಯ ಹೈಡ್ರಾಮ ➤ ಸ್ಥಳಕ್ಕೆ ಜಡ್ಜ್ ಬರುವಂತೆ ಪಟ್ಟು..!

(ನ್ಯೂಸ್ ಕಡಬ) newskadaba.com ಧಾರವಾಡ, ಜ. 18. ಕುಡಿದ ಮತ್ತಿನಲ್ಲಿ ಮೊಬೈಲ್ ಟವರ್ ಏರಿ ವ್ಯಕ್ತಿಯೋರ್ವ ಹೈಡ್ರಾಮ ಸೃಷ್ಟಿಸಿರುವ ಘಟನೆ ಧಾರವಾಡದಲ್ಲಿ ವರದಿಯಾಗಿದೆ.     ಜಾವೇದ್ ದಲಾಯತ್ ಎಂಬಾತ ಮದ್ಯ ಸೇವಿಸಿ ಬಂದು, ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೊಬೈಲ್ ಟವರ್‌ ಏರಿ ಕುಳಿತಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಈತನ ಮನವೊಲಿಸಲು ಪ್ರಯತ್ನಿಸಿದರಾದರೂ, ನ್ಯಾಯಾಧೀಶರು ಬಂದರೆ ಮಾತ್ರ ಕೆಳಗಿಳಿಯುತ್ತೇನೆ ಎಂದು ಈತ ಪಟ್ಟು ಹಿಡಿದಿದ್ದ.

ಕುಡಿದ ಮತ್ತಿನಲ್ಲಿ ಟವರ್ ಏರಿ ವ್ಯಕ್ತಿಯ ಹೈಡ್ರಾಮ ➤ ಸ್ಥಳಕ್ಕೆ ಜಡ್ಜ್ ಬರುವಂತೆ ಪಟ್ಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.  

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಭೂಮಿಗೆ ಡಬಲ್ ಪರಿಹಾರ  ➤ ಸರ್ಕಾರಕ್ಕೆ 19.99 ಕೋಟಿ ರೂ. ವಂಚನೆ       

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 24. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ವಶಪಡಿಸಿಕೊಂಡ ಜಮೀನಿಗೆ ಎರಡೆರಡು ಬಾರಿ ಪರಿಹಾರ ನೀಡಿ ಸರಕಾರಕ್ಕೆ 19.99 ಕೋಟಿ ರೂ. ವಂಚಿಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದಿದ್ದು, ರೈತರ ಹೆಸರಿನಲ್ಲಿ ಈ ಅಕ್ರಮ ನಡೆದಿದೆಯಾದರೂ ರೈತ ಫಲಾನುಭವಿಗಳಿಗೆ ತಮ್ಮ ಖಾತೆ ಮೂಲಕ ಇಷ್ಟೊಂದು ಹಣ ವರ್ಗಾವಣೆ ಆಗಿದೆ ಎಂಬುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಧಾರವಾಡ ಕೆಐಎಡಿಬಿಯಲ್ಲಿ ನಡೆದ ಈ ಹಗರಣವು ಇದೀಗ ಸರಕಾರವನ್ನು ಮುಜುಗರಗೊಳಿಸಿದೆ. 2011-12ರಲ್ಲಿ ಸ್ವಾಧೀನ ಪಡಿಸಿಕೊಂಡ

ಒಂದೇ ಭೂಮಿಗೆ ಡಬಲ್ ಪರಿಹಾರ  ➤ ಸರ್ಕಾರಕ್ಕೆ 19.99 ಕೋಟಿ ರೂ. ವಂಚನೆ        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು 

 (ನ್ಯೂಸ್ ಕಡಬ) newskadaba.com  ಧಾರವಾಡ, ಡಿ.12  ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಮುಂದೆ ನವಲಗುಂದ ತಾಲೂಕಿನ ಬಲ್ಲರವಾಡ, ಮೊರಬ,‌ಶಿರಕೋಳ ಹಾಗೂ ಮುಂತಾದ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೌಕರ್ಯ ಸಿಗದಿರುವುದಕ್ಕೆ ಗ್ರಾಮಸ್ಥರು ಸೋಮವಾರದಂದು ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಿದರು ಎನ್ನಲಾಗಿದೆ. ಮಾಜಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರಡ್ಡಿ ಅವರು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಸರಿಯಾಗಿ ಬಸ್ ಇಲ್ಲದೇ ಸಾಕಷ್ಟು ತೊಂದರೆ

ಬಸ್ ಸೌಲಭ್ಯಕ್ಕೆ ಒತ್ತಾಯಿಸಿ-ಹುಬ್ಬಳ್ಳಿ-ವಿಜಯಪುರ ಗ್ರಾಮಸ್ಥರಿಂದ ಪ್ರತಿಭಟನೆ ➤ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು  Read More »

ಕರ್ನಾಟಕ

ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್

(ನ್ಯೂಸ್ ಕಡಬ) newskadaba.com ಧಾರವಾಡ, ಡಿ.13. ಗ್ರಾಮ ಪಂಚಾಯತ್ ಸದಸ್ಯೆಯ ಪತಿಯೋರ್ವ ತನ್ನ ಹೆಂಡತಿಯೊಂದಿಗಿದ್ದ ಖಾಸಗಿ ಕ್ಷಣಗಳನ್ನು ವಾಟ್ಸಪ್ ಗ್ರೂಪ್ ಗೆ ಅಪ್ಲೋಡ್ ಮಾಡಿ ಪ್ರಮಾದ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗ್ರಾಮವೊಂದರ ಪಂಚಾಯತ್ ಸದಸ್ಯೆಯ ಪತಿಯು ತನ್ನ ಪತ್ನಿಯೊಂದಿಗೆ ನಡೆಸಿದ ಕಾಮಕೇಳಿಯ ದೃಶ್ಯವನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಪೊಲೀಸರು ರಚಿಸಿದ ವಾಟ್ಸಪ್ ಗ್ರೂಪ್ ಒಂದರಲ್ಲಿ ಶೇರ್ ಮಾಡಿದ್ದಾನೆ. ಈ ಗ್ರೂಪಿನಲ್ಲಿ ಪೊಲೀಸರು ಮಾತ್ರವಲ್ಲದೆ ವಿವಿಧ ನಾಗರಿಕರು ಇದ್ದುದರಿಂದ ವೀಡಿಯೋ ಕ್ಷಣಮಾತ್ರದಲ್ಲಿ ವಿವಿಧ

ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್ Read More »

ಕರ್ನಾಟಕ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಧಾರವಾಡ, ನ.03. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 6 ಜನ ಗಂಭೀರ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಹೊನ್ನಾಪುರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಶುಕ್ರವಾರ ಬೆಳಿಗ್ಗಿನ ಜಾವ ಬೆಂಗಳೂರಿನಿಂದ ಗೋವಾ ಕಡೆಗೆ ಹೊರಟ ಬಸ್‍ ಹೊನ್ನಾಪುರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 6 ಜನರ ಸ್ಥಿತಿ ಗಂಭೀರವಾಗಿದ್ದು, ಒಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಹೊನ್ನಾಪುರ

ಖಾಸಗಿ ಬಸ್ ಪಲ್ಟಿ ► ಓರ್ವ ಮೃತ್ಯು, 6 ಮಂದಿ ಗಂಭೀರ Read More »

ಕರ್ನಾಟಕ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಧಾರವಾಡ, ಆ.25, ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ಮಂಜುನಾಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶುಕ್ರವಾರ ಠಾಣೆಗೆ ಬಂದು ಏಕಾಏಕಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು Read More »

ಕರ್ನಾಟಕ
Scroll to Top