dinesh gundoorao

ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಅದಾನಿ ಒಬ್ಬ ವೃತ್ತಿಪರ ಅಪರಾಧಿ ಎಂದು ಮತ್ತೊಮ್ಮೆ ಸಾಬೀತಾಗಿದೆ. ಇಂತಹ ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌? ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಅತ್ಯಾಪ್ತ ಗೆಳೆಯ ಅದಾನಿ ಬಂಧನಕ್ಕೆ ಅಮೆರಿಕ ಕೋರ್ಟ್ ವಾರೆಂಟ್ ಹೊರಡಿಸಿದೆ. ಅದಾನಿ ಭಾರತದಲ್ಲಿ ತಮ್ಮ ಉದ್ಯಮ ವಿಸ್ತರಿಸಲು ಅಧಿಕಾರಿಗಳಿಗೆ ರೂ2100 ಕೋಟಿಗೂ ಅಧಿಕ ಲಂಚದ ಅಮಿಷ […]

ಅಪರಾಧ ಹಿನ್ನೆಲೆಯಿರುವ ಅದಾನಿಯವರನ್ನು ಮೋದಿಯವರು ರಕ್ಷಿಸುವುದ್ಯಾಕೆ‌?: ಸಚಿವ ದಿನೇಶ್ ಗುಂಡೂರಾವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪುಸ್ತಕ ನೀಡಲು ಸಚಿವರ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಭೆ, ಸಮಾರಂಭಗಳಲ್ಲಿ ಹಾರ, ಹೂ ಗುಚ್ಚಗಳನ್ನು ನೀಡುವುದನ್ನು ನಿಷೇಧಿಸಿದ್ದು, ಅದರ ಬದಲು ಇಚ್ಚೆ ಇರುವವರು ಉಡುಗೊರೆ ರೂಪದಲ್ಲಿ ಪುಸ್ತಕಗಳನ್ನು ನೀಡಬಹುದಾಗಿರುತ್ತದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪುಸ್ತಕ ನೀಡಲು ಸಚಿವರ ಕೋರಿಕೆ Read More »

ಕರ್ನಾಟಕ
Scroll to Top