dinesh gundurao

ಆಟೋ, ಕ್ಯಾಬ್ ಚಾಲಕರಿಗೆ ‘ಹೃದಯ ಆರೋಗ್ಯ ಯೋಜನೆ’ ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಸರ್ಕಾರವು ಆಟೋ ಮತ್ತು ಕ್ಯಾಬ್ ಚಾಲಕರನ್ನು ಗುರಿಯಾಗಿಟ್ಟುಕೊಂಡು ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಿಂದ ಅವರ ಆರೋಗ್ಯ ಮೇಲ್ವಿಚಾರಣೆ ಮಾಡಲು ರಕ್ತದಲ್ಲಿನ ಸಕ್ಕರೆ, ರಕ್ತದೊತ್ತಡ (ಬಿಪಿ), ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉಚಿತ ಎಕೋಕಾರ್ಡಿಯೋಗ್ರಾಮ್ (ಎಕೋ) ಪರೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದು ಹೃದಯಾಘಾತದ ಅಪಾಯದಲ್ಲಿರುವವರನ್ನು ಮೊದಲೇ ಗುರುತಿಸಲು ಮತ್ತು ಸಮಯೋಚಿತ ಆರೈಕೆಯನ್ನು ಒದಗಿಸಲು ನಮಗೆ ಸಹಾಯ ಮಾಡುತ್ತದೆ ಎಂದು ರಾವ್ […]

ಆಟೋ, ಕ್ಯಾಬ್ ಚಾಲಕರಿಗೆ ‘ಹೃದಯ ಆರೋಗ್ಯ ಯೋಜನೆ’ ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ(ಜುಲೈ 9) ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11:15- ಮಂಗಳೂರು ವಿಮಾನ ನಿಲ್ದಾಣ ಆಗಮನ, ಮಧ್ಯಾಹ್ನ 12 – ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ರಾಜಕೀಯ

ನಾಳೆ (ಜುಲೈ 9) ಉಸ್ತುವಾರಿ ಸಚಿವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ Read More »

ಕರಾವಳಿ

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಅವರು ಜೂನ್ 30 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಕ್ಕೆ- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 ಗಂಟೆಗೆ ಸರ್ಕ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15ಕ್ಕೆ – ಮಂಗಳೂರು

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ Read More »

ಕರಾವಳಿ

ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ

(ನ್ಯೂಸ್ ಕಡಬ) newskadaba.com ಜೂ. 20. ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯಾಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಶಾಕೀರ್ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಮನವಿ ನೀಡಿದರು. ಕಡಬ ತಾಲೂಕು ಕೇಂದ್ರದಲ್ಲಿರುವ ಈ ಸಮುದಾಯ ಆಸ್ಪತ್ರೆ ಸುಸಜ್ಜಿತ ಕಟ್ಟಡವನ್ನು ಹೊಂದಿದ್ದು, ದಿನವೊಂದಕ್ಕೆ 300ಕ್ಕೂ ಹೆಚ್ಚು ವಿವಿಧ ಖಾಯಿಲೆಯ ರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಇಲ್ಲಿನ ಖಾಯಂ ವೈದ್ಯಾಧಿಕಾರಿ ನಿವೃತ್ತಿಯಾಗಿ ಎರಡು ವರ್ಷಗಳಾಗಿದ್ದು, ಹಲವು ಬಾರಿ

ಕಡಬ ಸಮುದಾಯ ಆಸ್ಪತ್ರೆಗೆ ಖಾಯಂ ವೈದ್ಯರ ನೇಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಡಬ ಬ್ಲಾಕ್ ಯೂತ್ ಕಾಂಗ್ರೆಸ್ ಮನವಿ Read More »

ಕರಾವಳಿ

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜೂನ್ 13 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 7:25- ಸರ್ಕ್ಯೂಟ್ ಹೌಸ್, 9 ಗಂಟೆಗೆ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಸ್ಪೆಷಲ್ ಆಕ್ಷನ್ ಫೋರ್ಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು, ಮಧ್ಯಾಹ್ನ 12:4ಕ್ಕೆ ವಿಮಾನ ನಿಲ್ದಾಣದಿಂದ ಹೈದರಾಬಾದ್‍ ಗೆ ನಿರ್ಗಮಿಸಲಿದ್ದಾರೆ.

ಜೂನ್ 13 ರಂದು ಉಸ್ತುವಾರಿ ಸಚಿವರಿಂದ ಜಿಲ್ಲೆ ಭೇಟಿ Read More »

ಕರಾವಳಿ, ಕರ್ನಾಟಕ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಡಿ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 23 ಮತ್ತು 24ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 23ರಂದು ಸೋಮವಾರ ಬೆಳಿಗ್ಗೆ 10:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45 – ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ,  11- ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ನ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನ. 16ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಡ್ಡೂರು-ಪೊಳಲಿ ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ನ. 09. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ನಿಷೇಧಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ ನಮ್ಮದು. ಹೀಗಾಗಿ ನಮ್ಮ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top