dinesh gundurav

ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಲ್ಲೇ ಇರುವಂತೆ ದಿನೇಶ್ ಗುಂಡೂರಾವ್ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ […]

ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಲ್ಲೇ ಇರುವಂತೆ ದಿನೇಶ್ ಗುಂಡೂರಾವ್ ಸೂಚನೆ Read More »

ಕರ್ನಾಟಕ

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮಂಗನ ಕಾಯಿಲೆ ಅಥವಾ ಕ್ಯಾಸನೂರು ಕಾಡಿನ ಕಾಯಿಲೆ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಲಸಿಕೆ ತಯಾರಿಕೆ ಪ್ರಗತಿಯಲ್ಲಿದ್ದು, ಈ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಕೂಡ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗಳವಾರ ಆರೋಗ್ಯ ಸಚಿವ ದಿನೇಶ್

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್ Read More »

ಕರಾವಳಿ
Scroll to Top