ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ನ.03 : ಬೆಂಗಳೂರು: ಅಂತರರಾಷ್ಟ್ರೀಯ ಪದಕ ವಿಜೇತರಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ಹೇಳಿದರು.ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ […]

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್