ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 26. ಕನ್ನಡ ಚಿತ್ರರಂಗದ ನಿರ್ದೇಶಕ ಕಿರಣ್‌ ಗೋವಿ ಅವರು ಶನಿವಾರದಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.   ‘ಪಯಣ’, ‘ಸಂಚಾರಿ’, ‘ಪಾರು ವೈಫ್ ಆಫ್ ದೇವದಾಸ್‌’, ‘ಯಾರಿಗೆ ಯಾರುಂಟು’ ಸಿನಿಮಾಗಳನ್ನು ನಿರ್ದೇಶಿಸಿರುವ ಇವರು, ಕಚೇರಿಯಲ್ಲಿದ್ದ ವೇಳೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫ‌ಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ವಿಧಿವಶ Read More »

ಕರ್ನಾಟಕ